ರಾಜ್ಯ

ಧಾರವಾಡದ ಶಿವಾನಂದ ನಗರದಲ್ಲಿ ಮೂರು ಕಾಂಪೌಂಡ್ ಕುಸಿತ, ಹತ್ತಾರು ಮನೆಗಳಿಗೆ ನುಗ್ಗಿದ ನೀರು

ಧಾರವಾಡ prajakiran.com : ಸೋಮವಾರ ಸಂಜೆ ಸುರಿದ ಧಾರಾಕಾರ ಮಳೆಗೆ ಹತ್ತಾರು ಮನೆಗಳಿಗೆ ನೀರು ನುಗ್ಗಿದಲ್ಲದೆ, ಮೂರು ಕಾಂಪೌಂಡ್ ಗೊಡೆ ಕುಸಿದ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಶಿವಾನಂದ ನಗರದ ನಾಲ್ಕನೇ ಕ್ರಾಸ್ ನಲ್ಲಿರುವ ಗಿರಡ್ಡಿ ವಕೀಲರ ಮನೆ ಹಾಗೂ ಶಂಕರ ಹಲಗತ್ತಿಯವರ ಮನೆ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ಇದಕ್ಕೆ ಟೋಲ್ ನಾಕಾದಲ್ಲಿರುವ ಬಿ ಆರ್ ಟಿ ಎಸ್ ನ ಅವೈಜ್ಞಾನಿಕ ಕಾಮಗಾರಿಯೇ ಕಾರಣವಾಗಿದ್ದು, ಮುಂದೆ ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಇಲ್ಲದ ಕಾರಣ […]

ಜಿಲ್ಲೆ

ನೆನೆಗುದಿಗೆ ಬಿದ್ದಿರುವ ಧಾರವಾಡದ ನವಲೂರು ಬಿಆರ್‌ಟಿಎಸ್‌ ಬ್ರಿಡ್ಜ್‌ ಕಾಮಗಾರಿ

ಬೆಂಗಳೂರು prajakiran.com : ಕಳೆದ ಒಂದೂವರೆ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ನವಲೂರು ಬಿಆರ್‌ಟಿಎಸ್‌ ರೋಡ್‌ ಓವರ್‌ ಬ್ರಿಡ್ಜ್‌ ಕಾಮಗಾರಿಯನ್ನು  ಪೂರ್ಣಗೊಳಿಸಲು ಗ್ರಾಮಸ್ಥರು ಆಗ್ರಹಿಸಿದರು. ಬೆಂಗಳೂರು ನಗರದ ಖನಿಜ ಭವನದ ಕರ್ನಾಟಕ ಉದ್ಯೋಗ ಮಿತ್ರ ಸಭಾಂಗಣದಲ್ಲಿ ಕೆಆರ್‌ಡಿಎಸಿಎಲ್‌, ಹೆಚ್‌ ಡಿ ಬಿ ಆರ್‌ ಟಿ ಎಸ್‌ ಹಾಗೂ ನವಲೂರಿನ ಗ್ರಾಮಸ್ಥರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್  ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅವರ ಅಹವಾಲು ಆಲಿಸಿದರು. ಇದಕ್ಕಾಗಿಯೇ ಹೊಸ ಸಂಸ್ಥೆಯ ಸಮಾಲೋಚಕರನ್ನು ಬಳಸಿಕೊಳ್ಳಿ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ […]

ಜಿಲ್ಲೆ

ಬಿಆರ್ ಟಿ ಎಸ್ ದುಂದುವೆಚ್ಚದ ಕುರಿತು ನ್ಯಾಯಾಂಗ ತನಿಖೆ ನಡೆಸಿ  

ಧಾರವಾಡ prajakiran.com : ಜನೋಪಕಾರಿ ಆಗದ ಹುಬ್ಬಳ್ಳಿ-ಧಾರವಾಡ ಅವಳಿ ನಗರ ಮಧ್ಯೆದ ಬಿಆರ್‌ಟಿಎಸ್ ಯೋಜನೆಯ ಅನುಷ್ಠಾನದಲ್ಲಿ ಆಗಿರುವ ಕಳಪೆ ಕಾಮಗಾರಿ, ದುಂದು ವೆಚ್ಚದ ಬಗ್ಗೆ ಸರಕಾರ ನ್ಯಾಯಾಂಗ ತನಿಖೆ ನಡೆಸಲಿ ಎಂದು ಕಾಂಗ್ರೆಸ್ ಮಾಧ್ಯಮ ವಿಶ್ಲೇಷಕ ಪಿ.ಎಚ್ ನೀರಲಕೇರಿ ಆಗ್ರಹಿಸಿದ್ದಾರೆ. ೨೦೧೨ ರಲ್ಲಿ ಮಂಜೂರಾದ ಬಿಆರ್‌ಟಿಎಸ್ ಯೋಜನೆಗೆ ಮೊದಲು ನಿಗದಿಪಡಿಸಿದ ಮೊತ್ತಕ್ಕಿಂತ ಅಧಿಕ ಹಣ ವ್ಯಯಿಸಲಾಗಿದೆ. ಕಳೆದ ೮ ವರ್ಷಗಳಿಂದ ಯೋಜನೆಯ ಸಾಧಕ-ಬಾಧಕಗಳ ಬಗ್ಗೆ ಸಾರ್ವಜನಿಕವಾಗಿ ಸಾಕಷ್ಟು ಚರ್ಚೆಗಳೂ ನಡೆಯುತ್ತಿವೆ.  ಯೋಜನೆಯು ಪೂರ್ಣಗೊಂಡು, ಜನರಿಗೆ ಅಸಮರ್ಪಕ ಸಾರಿಗೆ […]

ರಾಜ್ಯ

ಜೂನ್ 5ರಿಂದ ಬಿಆರ್ ಟಿ ಎಸ್ ಸಂಚಾರ ಆರಂಭ

ಹುಬ್ಬಳ್ಳಿ-ಧಾರವಾಡ prajakiran.com :  ಕಳೆದ ಹಲವು ತಿಂಗಳಿಂದ ಕರೋನಾ ಲಾಕ್ ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ಬಿ ಆರ್ ಟಿ ಎಸ್ ನ ಚಿಗರಿ ಬಸ್ ಸಂಚಾರ ಪುನರ್ ಆರಂಭಗೊಳ್ಳಲು ಕೊನೆಗೂ ಮುಹೂರ್ತ ನಿಗದಿಯಾಗಿದೆ. ರಾಜ್ಯ ಸರಕಾರದ ಆದೇಶದಂತೆ ಹವಾನಿಯಂತ್ರಿತ ಚಿಗರಿ ವಾಹನಗಳು ಕೋವಿಡ್ 19 ನಿಯಂತ್ರಣ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ರಸ್ತೆಗೆ ಇಳಿಯಲಿವೆ. ಪ್ರಾರಂಭದಲ್ಲಿ ಜೂನ್ 5ರಿಂದ ಬೆಳಗ್ಗೆ 6 ರಿಂದ ರಾತ್ರಿ 9ರವರೆಗೆ ಅವಳಿ ನಗರದ ಮಧ್ಯೆ ಈ ಹಿಂದಿನಂತೆ ಬಸ್ ಸಂಚಾರ್ ಆರಂಭವಾಗಲಿವೆ. ಹುಬ್ಬಳ್ಳಿಯ ಕೇಂದ್ರಿಯ […]