ಅಂತಾರಾಷ್ಟ್ರೀಯ

ವಿಜಯಪುರ ಯೋಧ ಜಮ್ಮು ಕಾಶ್ಮೀರದಲ್ಲಿ ಹುತಾತ್ಮ

ಶ್ರೀನಗರ Prajakiran.com : ವಿಜಯಪುರ ಜಿಲ್ಲೆಯ ಬಿಎಸ್ಎಫ್ ಯೋಧ ಜಮ್ಮು ಕಾಶ್ಮೀರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಅವಘಡಕ್ಕೆ ಸಿಲುಕಿ ಹುತಾತ್ಮರಾಗಿದ್ದಾರೆ. ಕಳೆದ 14 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ 31 ವರ್ಷದ ಯೋಧ ಶಿವಾನಂದ ಬಡಿಗೇರ ಅವರೇ ಹುತಾತ್ಮರಾದ ಯೋಧರಾಗಿದ್ದಾರೆ. ಈ ಮೊದಲು ಅವರು ಬಾಂಗ್ಲಾ ಗಡಿಯಲ್ಲಿ ಸೇವೆ ಸಲ್ಲಿಸಿ ಆಬಳಿಕ ಜಮ್ಮು ಕಾಶ್ಮೀರಕ್ಕೆ  ನಿಯೋಜನೆಗೊಂಡಿದ್ದರು. ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಯೋಧ ಶಿವಾನಂದ ವಿಧಿವಶರಾಗಿದ್ದಾರೆ ಎಂದು […]