ರಾಜ್ಯ

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ ಗೋಕಾಕ ಸಮನ್ಸಗೆ ಹೈಕೋರ್ಟ್ ತಡೆ

ಧಾರವಾಡ prajakiran.com : ಉಪಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಗೋಕಾಕ ಜೆಎಂಎಫ್‌ಸಿ ನ್ಯಾಯಾಲಯ ಜಾರಿಗೊಳಿಸಿದ್ದ ಸಮನ್ಸ್ ಮತ್ತು ವಿಚಾರಣಾ ಪ್ರಕ್ರಿಯೆಗೆ ಇಲ್ಲಿನ ಹೈಕೋರ್ಟ್ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿ, ವಿಚಾರಣೆ ಮುಂದೂಡಿದೆ. ಕಳೆದ ನವೆಂಬರ್‌ನಲ್ಲಿ ನಡೆದ ಗೋಕಾಕ ವಿಧಾನಸಭಾ ಉಪಚುನಾವಣೆ ಸಂದರ್ಭದಲ್ಲಿ ಒಂದು ಸಮುದಾಯವನ್ನು ಪ್ರಚೋದಿಸುವ ರೀತಿಯಲ್ಲಿ ಭಾಷಣ ಮಾಡಿದ್ದರು. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಯಾಗಿದೆ ಎಂದು ಯಡಿಯೂರಪ್ಪ ಅವರ ವಿರುದ್ಧ ೨೦೧೯ರ ನವೆಂಬರ್ ೨೬ ರಂದು […]

tipatur rudramuni swamiji warns
ರಾಜ್ಯ

ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿಸಿದರೆ ಮಠಾಧೀಶರು ಬೀದಿಗಿಳಿದು ಹೋರಾಟ…!

ತಿಪಟೂರು prajakiran.com : ವೀರಶೈವ ಲಿಂಗಾಯತ ಸಮುದಾಯದ ಪ್ರಶ್ನಾತೀತ ನಾಯಕ ಬಿ.ಎಸ್. ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಮಾಡುತ್ತಿರುವ ಹುನ್ನಾರದ ವಿರುದ್ದ ನಾಡಿನ ಮಠಾಧೀಶರು ಬೀದಿಗಿಳಿದು ಹೋರಾಟ ಮಾಡಲಿದ್ದಾರೆ ಎಂದು ತಿಪಟೂರಿನ ಷಡಕ್ಷರ ಮಠದ ಶ್ರೀ ರುದ್ರಮುನಿ ಸ್ವಾಮೀಜಿ ಎಚ್ಚರಿಸಿದರು. ಅವರು ನಗರದ ಶರಕ್ಷರ ಮಠದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕುರುಬ ಸಮುದಾಯಕ್ಕೆ ಸಿದ್ದರಾಮಯ್ಯ, ಒಕ್ಕಲಿಗ ಸಮುದಾಯಕ್ಕೆ ಹೆಚ್ ಡಿ ದೇವೇಗೌಡ ನಾಯಕರಾದರೆ ಅದೇ ರೀತಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಯಡಿಯೂರಪ್ಪನವರು ಪ್ರಶ್ನಾತೀತ ನಾಯಕರು ಎಂದು ಹೇಳಿದರು. […]

ಅಂತಾರಾಷ್ಟ್ರೀಯ

ದೆಹಲಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಭೇಟಿಯಾದ ಸಚಿವೆ ಶಶಿಕಲಾ ಜೊಲ್ಲೆ ….!

ನವದೆಹಲಿ prajakiran.com : ಸಚಿವ ಶಶಿಕಲಾ ಜೊಲ್ಲೆ ತಮ್ಮ ಪತಿ ಹಾಗು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಜೊತೆಗೆ ದಿಢೀರ ಆಗಿ ದೆಹಲಿ ದೌಡಾಯಿಸಿದ್ದಾರೆ. ಇದೇ ಸಂದರ್ಭದಲ್ಲಿ ದೆಹಲಿಯ ಕರ್ನಾಟಕ ಭವನದಲ್ಲಿ ಬೀಡು ಬಿಟ್ಟಿರುವ ಡಿಸಿಎಂ ಲಕ್ಷ್ಮಣ ಸವದಿಅವರನ್ನು ಭೇಟಿಮಾಡಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ. ಇದರಿಂದಾಗಿ ರಾಜ್ಯ ಬಿಜೆಪಿಯಲ್ಲಿ ಪಕ್ಷದ ಆಂತರಿಕ ಚಟುವಟಿಕೆಗಳು ಇನ್ನಷ್ಟು ಗರಿ ಗೆದರುವಂತೆ ಮಾಡಿವೆ. ಹಾಗಿದ್ದರೆ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ, ಸಚಿವ ಸಂಪುಟ ಪುನರ್ ರಚನೆ ಕುರಿತು ಬೆಳವಣಗೆಗಳು […]

ರಾಜ್ಯ

ನಿಗಮ-ಮಂಡಳಿ ಹಂಚಿಕೆ ಬೆನ್ನಲ್ಲೇ ಬಿಜೆಪಿಯಲ್ಲಿ ಭುಗಿಲೆದ್ದ ಶಾಸಕರ ಅಸಮಾಧಾನ….!

ಬೆಂಗಳೂರು : ರಾಜ್ಯದ ಬಿಜೆಪಿ ಸರಕಾರ ಒಂದು ವರ್ಷ ಯಶಸ್ಸಿನ ಸಂಭ್ರಮದಲ್ಲಿರುವಾಗಲೇ ಸಚಿವ ಸ್ಥಾನದ ಮೇಲೆ ಕಣ್ಣೀಟ್ಟಿದ್ದಅನೇಕರು ತಮಗೆ ಸಚಿವ ಸ್ಥಾನ ಸಿಗದೆ ಕೇವಲ ನಿಗಮ ಮಂಡಳಿಗೆ ತೃಪ್ತಿಪಟ್ಟುಕೊಳ್ಳುವಂತೆ ಮಾಡಿದ ಹಿನ್ನಲೆಯಲ್ಲಿ ಅಸಮಾಧಾನ ಹೊರ ಹಾಕಿದ್ದಾರೆ. ಅದಕ್ಕೆ ಕಾರಣ ನಿನ್ನೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರು ಪ್ರಕಟಿಸಿದ್ದ 20 ಶಾಸಕರ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಪಟ್ಟಿ. ಮೊದಲು 24 ಶಾಸಕರನ್ನು ನೇಮಿಸಲಾಗಿತ್ತು. ಆನಂತರ ನಾಲ್ವರು ಶಾಸಕರ ಹೆಸರನ್ನು ತಾಂತ್ರಿಕ ಬೆಳವಣಿಗೆಯಿಂದ ಕೈ ಬಿಡಲಾಗಿತ್ತು. ಹೀಗಾಗಿ ಆರು ಬಾರಿ, […]

ರಾಜ್ಯ

ಸರ್ಕಾರದ ಒಂದು ವರ್ಷದ ಸಾಧನೆ : ಜು.೨೭ ರಂದು ಮುಖ್ಯಮಂತ್ರಿಗಳಿಂದ ನೇರ ಸಂವಾದ

ಧಾರವಾಡ prajakiran.com  : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರವು ಒಂದು ವರ್ಷ ಪೂರ್ಣಗೊಳಿಸಿರುವ ಸುಸಂದರ್ಭದಲ್ಲಿ “ಜನಸ್ನೇಹಿ ಆಡಳಿತ ೧ ವರ್ಷ; ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ” ಕಾರ್ಯಕ್ರಮವನ್ನು ಜುಲೈ ೨೭, ೨೦೨೦ ರಂದು ಬೆಳಿಗ್ಗೆ ೧೧ ಗಂಟೆಗೆ ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮವು  ವರ್ಚುವಲ್ ವೇದಿಕೆಯ ಮೂಲಕ ನೇರಪ್ರಸಾರವಾಗಲಿದೆ. ಸರ್ಕಾರದ ಒಂದು ವರ್ಷದ ಸಾಧನೆ ಕುರಿತು ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿಗಳು ಸಂಪಾದಿಸಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ […]

ರಾಜ್ಯ

ಬಿಜೆಪಿ ಸರ್ಕಾರದ ವಿರುದ್ಧ ವಿಡಿಯೋ ಅಭಿಯಾನ ಶುರು ಮಾಡಿದ ಕಾಂಗ್ರೆಸ್

ಬೆಂಗಳೂರು prajakiran.com : ರಾಜ್ಯದಲ್ಲಿ ಕೊರೊನಾ ನಿಯಂತ್ರಣದ ಹೆಸರಿನಲ್ಲಿ‌ ನಡೆದಿರುವ ಭ್ರಷ್ಟಾಚಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್  #LekkaKodi ಎಂಬ ಹ್ಯಾಷ್ ಟ್ಯಾಗ್‌ನೊಂದಿಗೆ ರಾಜ್ಯ ಸರ್ಕಾರದ ವಿರುದ್ಧ ವಿಡಿಯೋ ಅಭಿಯಾನ ಶುರು ಮಾಡಿದೆ. ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು, ಸಂಸದರು, ಕಾರ್ಯಕರ್ತರು ವಿಡಿಯೊ ಮಾಡಿ, ಶೇರ್ ಮಾಡುವ ಮೂಲಕ ಇದರಲ್ಲಿ ಭಾಗವಹಿಸಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ‌ ವಿನಂತಿ ಮಾಡಿದ್ದಾರೆ. #LekkaKodi ರಾಜ್ಯ ಸರಕಾರ ಕೋವಿಡ್ ಸೋಂಕಿತರ ಆರೈಕೆಗೆ ಈವರೆಗೆ ಎಷ್ಟು ಖರ್ಚು ಮಾಡಿದೆ ಕೇಂದ್ರ ಸರಕಾರ  […]