ರಾಜ್ಯ

ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ತೆರೆಎಳೆದ ಬಿ ಎಸ್ ವೈ

ಬೆಂಗಳೂರು prajakiran.com : ಆತಂಕ, ಅಳಲಿನಲ್ಲಿಯೇ ನವದೆಹಲಿಗೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿ ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ತೆರೆಎಳೆದಿದ್ದಾರೆ. ಆ  ಮೂಲಕ ಪಕ್ಷದಲ್ಲಿನ ಯಡಿಯೂರಪ್ಪ ವಿರೋಧಿ ಗುಂಪು, ಹಿತಶತ್ರುಗಳ ವಿರುದ್ದ ಗೆಲುವು ಸಾಧಿಸಿ ಮರಳುವಾಗ ಎದೆ ಉಬ್ಬಿಸಿ ಹೊರ ಬಂದ್ದಿದ್ದಾರೆ. ಕೆಲವರು ಅವರ ನಾಯಕತ್ವ ವಿರೋಧ, ವಯಸ್ಸಿನ ಕಾರಣ ಮುಂದಿಟ್ಟು ಮುಖ್ಯಮಂತ್ರಿ ಗಾದಿಯಲ್ಲಿ ಮುಂದುವರೆಸುವುದು ಕಷ್ಟ ಸಾಧ್ಯ  ಎಂದೆ ಬಿಂಬಿಸಲಾಗಿತ್ತು. ಆದರೆ ಈ ಬಗೆ ಬಿ ಎಸ್ ವೈ […]

ರಾಜ್ಯ

ಮುಖ್ಯಮಂತ್ರಿ ಜೊತೆಗೆ ನೇರ ಸಂವಾದ ನಡೆಸಿದ ಧಾರವಾಡದ ಕಟ್ಟಡ ಕಾರ್ಮಿಕ

ಧಾರವಾಡ prajakiran.com : ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ   ಮುಖ್ಯಮಂತ್ರಿಗಳ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸೋಮವಾರ ನಡೆದ “ಸಮಸ್ಯೆ-ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ” ಕಾರ್ಯಕ್ರಮವು ವರ್ಚುವಲ್ ತಂತ್ರಜ್ಞಾನದ ಮೂಲಕ ನೇರ ಪ್ರಸಾರವಾಯಿತು.  ರಾಜ್ಯದ ಎಲ್ಲಾ ೩೦ ಜಿಲ್ಲೆಗಳಿಂದ ಏಕಕಾಲಕ್ಕೆ ಕಾರ್ಯಕ್ರಮ ಸಂಯೋಜಿಸಿ ಮುಖ್ಯಮಂತ್ರಿಗಳೊಂದಿಗೆ ನೇರ ಸಂವಹನ ಏರ್ಪಡಿಸಿದ್ದು ಈ ಕಾರ್ಯಕ್ರಮದ ವಿಶೇಷವಾಗಿತ್ತು. ಧಾರವಾಡದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನೇರ ಪ್ರಸಾರದ ವೀಕ್ಷಣೆಯ ಏರ್ಪಾಡು ಮಾಡಲಾಗಿತ್ತು.  ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ […]

ರಾಜ್ಯ

ಬೆಂಗಳೂರಿನಲ್ಲಿ ಸೋಂಕಿತರಿಗೆ ಬೆಡ್ ಗಳೇ ಸಿಗ್ತಿಲ್ಲ…. ಮುಂದುವರೆದ ರೋಗಿಗಳ ಪರದಾಟ…!

ಬೆಂಗಳೂರು prajakiran.com : ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಲೇ ಇದೆ. ಬಹುತೇಕ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಹಾಗೂ ಕೋವಿಡ್ ಯೇತರ ರೋಗಿಗಳಿಗೆ ಬೆಡ್ ಗಳೇ ಸಿಗುತ್ತಿಲ್ಲ. ತಮ್ಮ ತಂದೆ-ತಾಯಿಯನ್ನು ಉಳಿಸಿಕೊಳ್ಳಲು ಮಕ್ಕಳು ಪರದಾಡುತ್ತಿದ್ದರೆ, ಮಕ್ಕಳನ್ನು, ಸಂಬಂಧಿಕರನ್ನು ಉಳಿಸಿಕೊಳ್ಳಲು ಪೋಷಕರು ಹಾಗೂ ಕುಟುಂಬಸ್ಥರು ಅಲೆದಾಡಿ ಅಲೆದಾಡಿ ಬೇಸತ್ತು ಹೋಗುತ್ತಿದ್ದಾರೆ. ಶನಿವಾರ ಬೆಳಗ್ಗೆಯಿಂದ ಅಮ್ಮನ ಉಳಿಸಿಕೊಳ್ಳಲು ಮಗನ ಪರದಾಟ ಒಂದೆಡೆಯಾದರೆ, ತಂದೆಯನ್ನು ಉಳಿಸಿಕೊಳ್ಳಲು ಇಬ್ಬರು ಪುತ್ರರ ಹೆಣಗಾಟ ಬೆಂಗಳೂರಿನಲ್ಲಿ ಕಂಡು ಬಂದಿದೆ. ಮೂರು ನಾಲ್ಕು ಆಸ್ಪತ್ರೆ ಅಲೆದಾಟ […]

ರಾಜ್ಯ

ಸರ್ಕಾರದ ಒಂದು ವರ್ಷದ ಸಾಧನೆ : ಜು.೨೭ ರಂದು ಮುಖ್ಯಮಂತ್ರಿಗಳಿಂದ ನೇರ ಸಂವಾದ

ಧಾರವಾಡ prajakiran.com  : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರವು ಒಂದು ವರ್ಷ ಪೂರ್ಣಗೊಳಿಸಿರುವ ಸುಸಂದರ್ಭದಲ್ಲಿ “ಜನಸ್ನೇಹಿ ಆಡಳಿತ ೧ ವರ್ಷ; ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ” ಕಾರ್ಯಕ್ರಮವನ್ನು ಜುಲೈ ೨೭, ೨೦೨೦ ರಂದು ಬೆಳಿಗ್ಗೆ ೧೧ ಗಂಟೆಗೆ ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮವು  ವರ್ಚುವಲ್ ವೇದಿಕೆಯ ಮೂಲಕ ನೇರಪ್ರಸಾರವಾಗಲಿದೆ. ಸರ್ಕಾರದ ಒಂದು ವರ್ಷದ ಸಾಧನೆ ಕುರಿತು ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿಗಳು ಸಂಪಾದಿಸಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ […]

ರಾಜ್ಯ

ಪ್ರತಿ ಉಪಕರಣದಖರೀದಿಯಲ್ಲೂ ಅಕ್ರಮ, ಅವ್ಯವಹಾರ ಬಯಲು ಮಾಡಿದ ಸಿದ್ದರಾಮಯ್ಯ

ಬೆಂಗಳೂರು prajakiran.com : ರಾಜ್ಯದ ಬಿಜೆಪಿ ಸರಕಾರ ಕೋವಿಡ್ 19 ಪ್ರತಿ ಉಪಕರಣದಖರೀದಿಯಲ್ಲೂ ಅಕ್ರಮ, ಅವ್ಯವಹಾರ ನಡೆಸಿದೆ ಎಂದು ದಾಖಲೆ ಸಮೇತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಯಲು ಮಾಡಿದರು. ಅವರು ಗುರುವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಬಿಜೆಪಿ ಸರಕಾರ ಪ್ರತಿಯೊಂದು ವಸ್ತುವನ್ನು ಖರೀದಿಸಿರುವುದರಲ್ಲಿ ಅಕ್ರಮ, ಅವ್ಯವಹಾರ ನಡೆಸಿರುವ ಕುರಿತು ಎಳೇ ಎಳೆಯಾಗಿ ವಿವರಿಸಿದರು. ಕೇಂದ್ರ ಸರಕಾರ ಪಿಎಂ ಕೇರ್  ಫಂಡ್ 50 ಸಾವಿರ ವೆಂಟಿಲೇಟರ್ ಅನ್ನು 2 ಸಾವಿರ ಕೋಟಿಯಲ್ಲಿ ಖರೀದಿ ಮಾಡಿದೆ. ಅದರ […]

ರಾಜ್ಯ

ಬಿಜೆಪಿ ಸರಕಾರದ ವಿರುದ್ದ ಹರಿಹಾಯ್ದ ಸಿದ್ದರಾಮಯ್ಯ

ಬೆಂಗಳೂರು prajakiran.com : ಕಾಗೋಡು ಹೋರಾಟದ ಸಂದರ್ಭದಲ್ಲಿ ನಡೆದ ರೈತರ ಹಕ್ಕೋತ್ತಾಯದ ಪ್ರತಿಫಲವಾಗಿ ಉಳುವವನೇ ಭೂಮಿ ಒಡೆಯ ಎಂಬ ಕಾನೂನು ಕರ್ನಾಟಕದಲ್ಲಿ ಅಂದಿನ ಮುಖ್ಯಮಂತ್ರಿ ದೇವರಾಜ ಅರಸ್ ಅವರು ಜಾರಿಗೆ ತಂದಿದ್ದರು. ಅವರು ಅಂದು ತಂದ ತಿದ್ದುಪಡಿ ಇಡೀ ದೇಶಕ್ಕೆ ಮಾದರಿಯಾದ ಕಾಯ್ದೆಯಾಗಿತ್ತು. ಆದರೆ ಇಂದಿನ ರೈತರ ಹೆಸರಿನಲ್ಲಿ ಮೊಸಳೆ ಕಣ್ಣೀರು ಸುರಿಸುವ ಬಿಜೆಪಿಯ ರೈತ ವಿರೋಧಿ ಸರಕಾರ ಭೂ ಸುಧಾರಣೆ ಕಾಯ್ದೆಯ 79 ಎ ಅನ್ನು ರದ್ದು ಮಾಡುವ ಮೂಲಕ ಕೃಷಿಯೇತರ ಬಾಬ್ ನಿಂದ ಭೂಮಿ ಖರೀದಿಸಲು […]