ರಾಜ್ಯ

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಉಪ್ಪಿನ ಬೆಟಗೇರಿ ಕುಮಾರ ವಿರೂಪಾಕ್ಷ ಸ್ವಾಮೀಜಿ ಸೇರಿ ಹಲವರ ಸ್ವಾಗತ

ಧಾರವಾಡ prajakiran.com : ರಾಜ್ಯದಲ್ಲಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಂದಾಗಿರುವ ಸರ್ಕಾರದ ನಿರ್ಧಾರವನ್ನು ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿಯ ಮೂರು ಸಾವಿರ ವಿರಕ್ತ ಮಠದ ಮನಿಪ್ರ ಕುಮಾರ ವಿರುಪಾಕ್ಷ ಸ್ವಾಮಿಜಿ ಸ್ವಾಗತಿಸಿ ಹರ್ಷ ವ್ಯಕ್ತಪಡಿಸಿದ್ದಾರೆ. ಲಿಂಗಾಯತ ಸಮುದಾಯದ ಧೀಮಂತ ನಾಯಕ ಹಾಗೂ ನಾಡಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಈ ಐತಿಹಾಸಿಕ ನಿರ್ಧಾರಕ್ಕೆ ಶ್ರೀಗಳು ಅಭಿನಂದಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕನ್ನಡ ನಾಡಿನ ಅಪರೂಪದ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪನವರು ವೀರಶೈವ ಲಿಂಗಾಯತ […]

ರಾಜ್ಯ

ಧಾರವಾಡ ಸೇರಿ 10 ಜಿಲ್ಲೆಯ ಕೋವಿಡ್ ಪ್ರಕರಣ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ

ಧಾರವಾಡ prajakiran.com : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗುರುವಾರ ಸಂಜೆ ಹೆಚ್ಚು ಕೊರೋನಾ ಪ್ರಕರಣಗಳು ವರದಿಯಾಗುತ್ತಿರುವ 10 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ CEOಗಳೊಂದಿಗೆ  ಸಭೆ ನಡೆಸಿ, ಕೋವಿಡ್ ನಿಯಂತ್ರಣ ಕ್ರಮಗಳ ಕುರಿತಂತೆ ಸೂಕ್ತ ನಿರ್ದೇಶನ ನೀಡಿದರು. ಧಾರವಾಡ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ: ಬಿ.ಸಿ. ಸತೀಶ್ ಅವರೊಂದಿಗೆ ಜಿಲ್ಲಾ ಪಂಚಾಯತ್ ವಿ.ಸಿ. ಹಾಲ್‌ನಲ್ಲಿ ಸಂವಾದ ನಡೆಸಿ ಪ್ರಗತಿ ಪರಿಶೀಲನೆ ಮಾಡಿದರು. ಜಿಲ್ಲಾಧಿಕಾರಿ ನಿತೇಶ್ […]

ರಾಜ್ಯ

ಪವರ ಟಿ ವಿ ಮೇಲೆ ದಾಳಿ ನೆನೆದು ಕಣ್ಣೀರಿಟ್ಟ ನಿರೂಪಕ ರೆಹಮಾನ್ ಹಾಸನ್ ವೀಡಿಯೋ ವೈರಲ್

ಬೆಂಗಳೂರು prajakiran.com : ನಾಡಿನ ಪ್ರತಿಷ್ಟಿತ ಚಾನಲ್ ಗಳಲ್ಲಿ ಒಂದಾದ ಪವರ್ ಟಿವಿ ಮೇಲೆ ಪ್ರತಿಕಾರದ ದಾಳಿ ನಡೆಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರಅವರ ಕ್ರಮ ನೆನೆದು ನಿರೂಪಕ ರೆಹಮಾನ್ ಹಾಸನ ಕಣ್ಣೀರಿಟ್ಟ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಚಾನೆಲ್ ನಂಬಿಕೊಂಡು ರಾಜ್ಯದಲ್ಲಿ 250ಕ್ಕೂ ಹೆಚ್ಚು ಕುಟುಂಬಗಳು ಬದುಕುಕಟ್ಟಿಕೊಳ್ಳುತ್ತಿವೆ. ಅವರ ಬದುಕು ಬೀದಿಗೆ ಬಂದಿದೆ ಎಂದು ಬಿಕ್ಕಿ ಬಿಕ್ಕಿ ಅತ್ತ ವೀಡಿಯೋ ಇದಾಗಿದೆ. ನಾಡಿನ ದೊರೆಯ ಕುಟುಂಬದ ಭ್ರಷ್ಟಾಚಾರವನ್ನು ದಾಖಲೆ […]

ರಾಜ್ಯ

ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ತೆರೆಎಳೆದ ಬಿ ಎಸ್ ವೈ

ಬೆಂಗಳೂರು prajakiran.com : ಆತಂಕ, ಅಳಲಿನಲ್ಲಿಯೇ ನವದೆಹಲಿಗೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿ ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ತೆರೆಎಳೆದಿದ್ದಾರೆ. ಆ  ಮೂಲಕ ಪಕ್ಷದಲ್ಲಿನ ಯಡಿಯೂರಪ್ಪ ವಿರೋಧಿ ಗುಂಪು, ಹಿತಶತ್ರುಗಳ ವಿರುದ್ದ ಗೆಲುವು ಸಾಧಿಸಿ ಮರಳುವಾಗ ಎದೆ ಉಬ್ಬಿಸಿ ಹೊರ ಬಂದ್ದಿದ್ದಾರೆ. ಕೆಲವರು ಅವರ ನಾಯಕತ್ವ ವಿರೋಧ, ವಯಸ್ಸಿನ ಕಾರಣ ಮುಂದಿಟ್ಟು ಮುಖ್ಯಮಂತ್ರಿ ಗಾದಿಯಲ್ಲಿ ಮುಂದುವರೆಸುವುದು ಕಷ್ಟ ಸಾಧ್ಯ  ಎಂದೆ ಬಿಂಬಿಸಲಾಗಿತ್ತು. ಆದರೆ ಈ ಬಗೆ ಬಿ ಎಸ್ ವೈ […]

ರಾಜ್ಯ

ಧಾರವಾಡದ ಕೆ ಇ ಎಸ್ ಅಧಿಕಾರಿ ಹಾಸಿಗೆ ಹಿಡಿದು 6 ವರ್ಷ ಕಳೆದರೂ ನೆರವಿಗೆ ಬಾರದ ಸರಕಾರ

ಮಹದೇವ ಮಾಳಗಿ ಕುಟುಂಬದ ದಯನೀಯ ಸ್ಥಿತಿ ನಿರ್ಲಕ್ಷಿಸಿದ ಶಿಕ್ಷಣ ಇಲಾಖೆ, ಅಧಿಕಾರಿಗಳ ವಿರುದ್ದ ಹಿಡಿಶಾಪ ಧಾರವಾಡ prajakiran.com : ಧಾರವಾಡ ಜಿಲ್ಲೆಯ ಈ ಹಿಂದಿನ ಕಲಘಟಗಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಸದ್ಯ ಬೆಳಗಾವಿಯ ಡಯಟ್ ಹಿರಿಯ ಉಪನ್ಯಾಸಕ ಹುದ್ದೆಯಲ್ಲಿರುವ  ಗೆಜೆಟೆಡ್ ಅಧಿಕಾರಿ ಹಾಸಿಗೆ ಹಿಡಿದು ಆರು ವರ್ಷಗಳೇ ಕಳೆದರೂ ಅವರ ನೆರವಿಗೆ ಬರದೇ ಆಳುವ ಸರಕಾರಗಳು ನಿರ್ಲಕ್ಷ್ಯ ತೋರಿಸಿರುವುದು ಕುಟುಂಬದವರನ್ನು ಕಣ್ಣೀರಿನಲ್ಲಿ ಕೈ ತೊಳೆಯುವಂತೆ ಮಾಡಿದೆ. ಆರು ವರ್ಷದಿಂದ ಕೆ ಇ ಎಸ್ ಅಧಿಕಾರಿ ಮಹಾದೇವ ಮಾಳಗಿಯ […]

ರಾಜ್ಯ

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ ಗೋಕಾಕ ಸಮನ್ಸಗೆ ಹೈಕೋರ್ಟ್ ತಡೆ

ಧಾರವಾಡ prajakiran.com : ಉಪಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಗೋಕಾಕ ಜೆಎಂಎಫ್‌ಸಿ ನ್ಯಾಯಾಲಯ ಜಾರಿಗೊಳಿಸಿದ್ದ ಸಮನ್ಸ್ ಮತ್ತು ವಿಚಾರಣಾ ಪ್ರಕ್ರಿಯೆಗೆ ಇಲ್ಲಿನ ಹೈಕೋರ್ಟ್ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿ, ವಿಚಾರಣೆ ಮುಂದೂಡಿದೆ. ಕಳೆದ ನವೆಂಬರ್‌ನಲ್ಲಿ ನಡೆದ ಗೋಕಾಕ ವಿಧಾನಸಭಾ ಉಪಚುನಾವಣೆ ಸಂದರ್ಭದಲ್ಲಿ ಒಂದು ಸಮುದಾಯವನ್ನು ಪ್ರಚೋದಿಸುವ ರೀತಿಯಲ್ಲಿ ಭಾಷಣ ಮಾಡಿದ್ದರು. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಯಾಗಿದೆ ಎಂದು ಯಡಿಯೂರಪ್ಪ ಅವರ ವಿರುದ್ಧ ೨೦೧೯ರ ನವೆಂಬರ್ ೨೬ ರಂದು […]

ರಾಜ್ಯ

ದೇಸಿ ಹಸುಗಳ ಸಗಣಿ ಬಳಸಿ ‘ಗೋಮಯ ಗಣೇಶ’

ಬೆಂಗಳೂರು prajakiran.com : ರಾಷ್ಟ್ರೀಯ ಕಾಮಧೇನು ಆಯೋಗದ ಉಪಕ್ರಮವಾಗಿ ದೇಸಿ ಹಸುಗಳ ಸಗಣಿ ಬಳಸಿ ‘ಗೋಮಯ ಗಣೇಶ’ನನ್ನು ತಯಾರಿಸಲಾಗಿದೆ. ಈ ಗಣೇಶನ ವೈಶಿಷ್ಟತೆಯೆಂದರೆ ಚತುರ್ಥಿ ಪೂಜೆಯ ನಂತರ ಗಿಡಗಳಿಗೆ ಗೊಬ್ಬರವಾಗಿಯೂ ವಿಸರ್ಜಿಸಬಹುದಾದ ಈ ಪರಿಸರ-ಸ್ನೇಹಿ ವಿಗ್ರಹ, ಸಂಪ್ರದಾಯಕ್ಕೆ ಅನುಗುಣವಾಗಿದ್ದು, ರೈತರ ಆದಾಯವನ್ನೂ ಹೆಚ್ಚಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಜಾಗೃತಿ ಟ್ರಸ್ಟ್ ಗೋಮಯ ಗಣೇಶ ವಿತರಣೆ ನಡೆಸುತ್ತಿದೆ ಎಂದು ಅವರು ವಿವರಿಸಿದ್ದಾರೆ. ಕೋವಿಡ್ 19 ಸಂದರ್ಭದಲ್ಲಿ ಮಾರುಕಟ್ಟೆಗೆ ಬಂದ ಈ ಗಣೇಶ ವಿಶಿಷ್ಟವಾಗಿದೆ ಎಂದರೆ […]

ಅಂತಾರಾಷ್ಟ್ರೀಯ

ದೆಹಲಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಭೇಟಿಯಾದ ಸಚಿವೆ ಶಶಿಕಲಾ ಜೊಲ್ಲೆ ….!

ನವದೆಹಲಿ prajakiran.com : ಸಚಿವ ಶಶಿಕಲಾ ಜೊಲ್ಲೆ ತಮ್ಮ ಪತಿ ಹಾಗು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಜೊತೆಗೆ ದಿಢೀರ ಆಗಿ ದೆಹಲಿ ದೌಡಾಯಿಸಿದ್ದಾರೆ. ಇದೇ ಸಂದರ್ಭದಲ್ಲಿ ದೆಹಲಿಯ ಕರ್ನಾಟಕ ಭವನದಲ್ಲಿ ಬೀಡು ಬಿಟ್ಟಿರುವ ಡಿಸಿಎಂ ಲಕ್ಷ್ಮಣ ಸವದಿಅವರನ್ನು ಭೇಟಿಮಾಡಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ. ಇದರಿಂದಾಗಿ ರಾಜ್ಯ ಬಿಜೆಪಿಯಲ್ಲಿ ಪಕ್ಷದ ಆಂತರಿಕ ಚಟುವಟಿಕೆಗಳು ಇನ್ನಷ್ಟು ಗರಿ ಗೆದರುವಂತೆ ಮಾಡಿವೆ. ಹಾಗಿದ್ದರೆ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ, ಸಚಿವ ಸಂಪುಟ ಪುನರ್ ರಚನೆ ಕುರಿತು ಬೆಳವಣಗೆಗಳು […]

ರಾಜ್ಯ

ಸರ್ಕಾರದ ಒಂದು ವರ್ಷದ ಸಾಧನೆ : ಜು.೨೭ ರಂದು ಮುಖ್ಯಮಂತ್ರಿಗಳಿಂದ ನೇರ ಸಂವಾದ

ಧಾರವಾಡ prajakiran.com  : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರವು ಒಂದು ವರ್ಷ ಪೂರ್ಣಗೊಳಿಸಿರುವ ಸುಸಂದರ್ಭದಲ್ಲಿ “ಜನಸ್ನೇಹಿ ಆಡಳಿತ ೧ ವರ್ಷ; ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ” ಕಾರ್ಯಕ್ರಮವನ್ನು ಜುಲೈ ೨೭, ೨೦೨೦ ರಂದು ಬೆಳಿಗ್ಗೆ ೧೧ ಗಂಟೆಗೆ ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮವು  ವರ್ಚುವಲ್ ವೇದಿಕೆಯ ಮೂಲಕ ನೇರಪ್ರಸಾರವಾಗಲಿದೆ. ಸರ್ಕಾರದ ಒಂದು ವರ್ಷದ ಸಾಧನೆ ಕುರಿತು ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿಗಳು ಸಂಪಾದಿಸಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ […]

ರಾಜ್ಯ

ರಾಜ್ಯದ ಯಾವುದೇ ಭಾಗದಲ್ಲೂ ಲಾಕ್ ಡೌನ್ ವಿಸ್ತರಣೆ ಇಲ್ಲ ಎಂದ ಮುಖ್ಯಮಂತ್ರಿ

ಬೆಂಗಳೂರು prajakiran.com : ಕರೋನಾ ನಿಯಂತ್ರಣಕ್ಕೆ ರಾಜ್ಯದ ರಾಜಧಾನಿ ಬೆಂಗಳೂರು ಸೇರಿ ಯಾವುದೇ ಜಿಲ್ಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಅವರು ಮಂಗಳವಾರ ಸಂಜೆ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿ, ರಾಜ್ಯ ಸರಕಾರ ಆರ್ಥಿಕ ಸಂಪನ್ಮೂಲ ಕ್ರೂಢಿಕರಣ ಮಾಡಿಕೊಳ್ಳಬೇಕು. ಸೋಂಕಿತರ ರಕ್ಷಣೆಗೆ ಒತ್ತು ನೀಡಬೇಕಿದೆ. ಹೀಗಾಗಿ  ಜನತೆಗೆ ಕೈ ಜೋಡಿಸಿ ಪ್ರಾರ್ಥಿಸುತ್ತೇನೆ. ಹಿರಿಯ ನಾಗರಿಕರು  ಹಾಗೂ ಮಕ್ಕಳು ಮನೆ ಬಿಟ್ಟು ಹೊರಗೆ ಬರಬೇಡಿ. ಸೋಂಕಿತರೊಂದಿಗೆ ಸೌಜನ್ಯದೊಂದಿಗೆ ವರ್ತಿಸಿ ಎಂದು ಕೇಳಿಕೊಂಡರು. […]