ರಾಜ್ಯ

ಬೆಂಗಳೂರಿನ ಎಂಟು ವಲಯಗಳಲ್ಲಿ ಆಗುವ ಅನಾಹುತಗಳಿಗೆ ನೀವೇ ಹೊಣೆಗಾರರು

ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಕ್ರವಾರ ಬೆಂಗಳೂರಿನ ಎಂಟು ವಲಯಗಳ ಉಸ್ತುವಾರಿ ಸಚಿವರ ಜೊತೆಗೆ ಸಭೆ ನಡೆಸಿ ವಸ್ತು ಸ್ಥಿತಿ ಅವಲೋಕಿಸಿದರು. ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಂಟು ವಲಯಗಳ ಉಸ್ತುವಾರಿ ಸಚಿವರಿಗೆ  ನಿಮ್ಮ ವಲಯಗಳಲ್ಲಿ ಆಗುವಅನಾಹುತಗಳಿಗೆ ನೀವೇ ಹೊಣೆಗಾರರು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದರು. ಪ್ರತಿ 50 ಬೆಡ್ ಗೆ ಒಬ್ಬ ನೋಡೆಲ್ ಅಧಿಕಾರಿ ನೇಮಿಸಿ, ನಿಮ್ಮ ವಲಯದಲ್ಲಿಯೇ ಸೋಂಕಿತರಿಗೆ ಚಿಕಿತ್ಸೆ […]

ರಾಜ್ಯ

ಜುಲೈ 14 ರಿಂದ 7 ದಿನ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್

ಬೆಂಗಳೂರು prajakiran.com : ರಾಜ್ಯದ ರಾಜಧಾನಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಇತ್ತೀಚಿಗೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸೋಂಕು ನಿಯಂತ್ರಣದ ದೃಷ್ಟಿಯಿಂದ, ತಜ್ಞರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು, ಬರುವ ಮಂಗಳವಾರ, ಜುಲೈ 14ರ ರಾತ್ರಿ 8:00 ರಿಂದ 7 ದಿನಗಳ ವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಈ ಅವಧಿಯಲ್ಲಿ ಅಗತ್ಯ ಸೇವೆಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಯಲಿದ್ದು, ವಿವರವಾದ ಮಾರ್ಗಸೂಚಿಗಳನ್ನು ಸೋಮವಾರ […]

ರಾಜ್ಯ

ಜುಲೈ 5ರಿಂದ ಪ್ರತಿ ಭಾನುವಾರ ರಾಜ್ಯಾದ್ಯಂತ ಲಾಕ್‍ಡೌನ್ 

ಬೆಂಗಳೂರು prajakiran.com : ರಾಜ್ಯದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರ ಅಧ್ಯಕ್ಷತೆಯಲ್ಲಿ ಸಚಿವರ ಸಭೆ ನಡೆಯಿತು. ಈ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಅದರಲ್ಲೂ ಜುಲೈ 5ರಿಂದ ಮುಂದಿನ ಆದೇಶದವರೆಗೆ ಪ್ರತಿ ಭಾನುವಾರ ರಾಜ್ಯಾದ್ಯಂತ ಲಾಕ್‍ಡೌನ್ ಮಾಡಲಾಗುವುದು. (ವಸ್ತುಗಳ ಸಾಗಾಣಿಕೆಗೆ ನಿರ್ಬಂದವಿಲ್ಲ).   ಜುಲೈ 10ರಿಂದ ಒಂದು ತಿಂಗಳ ಕಾಲ ಈಗಾಗಲೇ ರಜೆಯಿರುವ 2ನೇ ಹಾಗೂ 4ನೇ ಶನಿವಾರದ ಜೊತೆಗೆ ಉಳಿದ ಶನಿವಾರದಂದು ಎಲ್ಲಾ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯಕ್ಕೊಳಪಡುವ ಎಲ್ಲಾ […]

ಅಂತಾರಾಷ್ಟ್ರೀಯ

ಪ್ರಧಾನಿ ಮೋದಿ ಗುಣಗಾನ ಮಾಡಿದ ಸಿಎಂ ಬಿಎಸ್ ವೈ 

ಬೆಂಗಳೂರು prajakiran.com : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದಲ್ಲಿನ ಭ್ರಷ್ಟಾಚಾರ ಹಾಗೂ ದುರಾಡಳಿತಕ್ಕೆ ಮುಕ್ತಿ ಹಾಕಲು ಅನೇಕ ಕಾರ್ಯಕ್ರಮ ನೀಡಿದ್ದಾರೆ.  ಜಾಗತೀಕ ಮಟ್ಟದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದಾರೆ. ದೇಶದ ಏಕತೆಗಾಗಿ ಜಮ್ಮುಕಾಶ್ಮೀರದ ವಿಶೇಷ ಸ್ಥಾನಮಾನ 370 ರದ್ದು, ಒಂದು ದೇಶ ಒಂದು ರೇಶನ್ ಕಾರ್ಡ್, ರಾಮಮಂದಿರ ತೀರ್ಪು, ತ್ರಿವಳಿ ತಲಾಖ್ ರದ್ದು ಸೇರಿ ಮಹತ್ತರ ನಿರ್ಧಾರ ಪ್ರಕಟಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಅವರು ಸೋಮವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಮೋದಿಯವರು ಎರಡನೇ ಅವಧಿಯ ಮೊದಲ ಒಂದು […]

ರಾಜ್ಯ

ಸಿಎಂ ಬಿ ಎಸ್ ವೈ ಪುತ್ರ ವಿಜಯೇಂದ್ರ ಉತ್ತರಾಧಿಕಾರಿಯಾಗಲು ಅಪಸ್ವರ….!

ಬೆಂಗಳೂರು prajakiran.com : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಉತ್ತರಾಧಿಕಾರಿಯಾಗಲು ಬಿಜೆಪಿಯ ಹಲವು ಶಾಸಕರು ಅಪಸ್ವರ ಎತ್ತಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮಾಜಿ ಸಿಎಂ ಜಗದೀಶ ಶೆಟ್ಟರ್ ಪರಅನೇಕರು ಒಲುವು ತೋರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿಯಲ್ಲಿ ಪರ್ಯಾಯ ನಾಯಕತ್ವದ ಹುಡುಕಾಟದಲ್ಲಿ ನಿರತರಾಗಿರುವ ಬಂಡೆದ್ದ ರೆಬಲ್ ಶಾಸಕರು ಮತ್ತೋಮ್ಮೇ ಶೀಘ್ರದಲ್ಲಿಯೇ ಸಭೆ ಸೇರಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಸಿಎಂ ಯಡಿಯೂರಪ್ಪ ಬದಲಾವಣೆ ಕೂಗು ಬಲಗೊಳ್ಳಲು ಅವರ ಪುತ್ರ ವಿಜಯೇಂದ್ರ ಅವರೇ ಮುಖ್ಯ ಕಾರಣ ಎಂಬ ಮಾತು […]