ರಾಜ್ಯ

ಬಸ್ ಪ್ರಯಾಣ ದರ ಹೆಚ್ಚಳ ಸದ್ಯಕ್ಕೆ ಇಲ್ಲ ಎಂದ ಡಿಸಿಎಂ ಲಕ್ಷ್ಮಣ ಸವದಿ

ಹುಬ್ಬಳ್ಳಿ prajakiran.com : ಕರೋನಾ ಲಾಕ್ ಡೌನ್ ನಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ನಿಗಮಗಳಿಂದ ಸದ್ಯಕ್ಕೆ ಯಾವುದೇ  ಬಸ್ ಪ್ರಯಾಣ ದರ ಹೆಚ್ಚಳ ಪ್ರಸ್ತಾವನೆ ಇಲ್ಲ ಎಂದು ಸಾರಿಗೆ ಸಚಿವರು ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದರು. ಅವರು ಮಂಗಳವಾರ ಸಂಜೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಕುರಿತು ಹೇಳಿಕೆ ನೀಡಿದರು. ರಾಜ್ಯದಲ್ಲೆಡೆ ಶೀಘ್ರದಲ್ಲಿಯೇ ರಾತ್ರಿ ವೇಳೆ ಬಸ್ ಸಂಚಾರ ಆರಂಭಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಲು ಕರ್ನಾಟಕ ರಸ್ತೆ ಸಾರಿಗೆ […]