ಅಪರಾಧ

ಯಲ್ಲಾಪುರ ಬಳಿ ಲಾರಿ – ಕಾರ್ ನಡುವೆ ಭೀಕರ ಅಪಘಾತದಲ್ಲಿ ನಾಲ್ವರ ಸಾವು

ಯಲ್ಲಾಪುರ (ಕಾರವಾರ) : ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುವಾರ ಸಂಜೆ ಸಂಭವಿಸಿದೆ. ಯಲ್ಲಾಪುರ ತಾಲ್ಲೂಕಿನ ಕಿರವತ್ತಿ ಬಳಿಯಲ್ಲಿ ಹೊಸಳ್ಳಿ ಗಾಂವ ಠಾಣಾ ಕ್ಕೆ ಹೋಗುವ ಕ್ರಾಸ್ ಬಳಿ ಈ ರ್ದುಘಟನೆ ನಡೆದಿದೆ. ಅಂಕೋಲಾ ಕಡೆಗೆ ತೆರಳುತ್ತಿದ್ದ ದೆಹಲಿ‌ ನೋಂದಣಿಯನ್ನು ಹೊಣಂದಿರುವ ಕಾರು ಹಾಗೂ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಮಹಾರಾಷ್ಟ್ರ ನೊಂದಣಿಯ ಲಾರಿಯ ನಡುವೆ ಈ ಭೀಕರ ಅಪಘಾತ […]