ರಾಜ್ಯ

ಧಾರವಾಡದಲ್ಲಿ ಚಲಿಸುತ್ತಿದ್ದ ಕಾರ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ

ಧಾರವಾಡ prajakiran.com : ರಸ್ತೆಯಲ್ಲಿ ಚಲಿಸುತ್ತಿದ್ದ ಕಾರ್ ನಲ್ಲಿ ಏಕಾಎಕಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಸುವರ್ಣ ಪೆಟ್ರೋಲ್ ಬಂಕ್ ಬಳಿ ತಡರಾತ್ರಿ ನಡೆದ ಘಟನೆ ಇದಾಗಿದ್ದು, ಹಠಾತ್ ಬೆಂಕಿ ಕಾಣಿಸಿಕೊಂಡು ಕಾರು ಹೋತ್ತಿ ಉರಿದ ಪರಿಣಾಮ ಸ್ಥಳದಲ್ಲಿ ಕೆಲ ಕಾಲ ಆತಂಕ ಉಂಟಾಗಿತ್ತು. ನವನಗರದಿಂದ ಧಾರವಾಡ ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಹಠಾತ್ ಆಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತ ಸ್ಥಳಿಯರು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಇದರಿಂದಾಗಿ […]