ರಾಜ್ಯ

ಧಾರವಾಡ ಜಿಪಂ ಸದಸ್ಯ ಯೋಗೀಶ ಗೌಡ ಕೊಲೆ ಪ್ರಕರಣ : ವಿಜಯ ಕುಲಕರ್ಣಿ ಸಿಬಿಐ ವಿಚಾರಣೆ

ಬೆಂಗಳೂರು prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಹೆಬ್ಬಳ್ಳಿ ಮತಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಬಿಐ ಅಧಿಕಾರಿಗಳ ತಂಡ ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿಯವರನ್ನು ವಿಚಾರಣೆಗೆ ಒಳಪಡಿಸಿದೆ. ಬೆಳಗ್ಗೆಯಿಂದ ಸಂಜೆಯವರೆಗೂ ಬೆಂಗಳೂರಿನ ಸಿಬಿಐ ಕಚೇರಿಯಲ್ಲಿಯೇ ವಿಚಾರಣೆ ಎದುರಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ವಿಜಯ ಕುಲಕರ್ಣಿಯವರ ಸಿಬಿಐ ವಿಚಾರಣೆ ಆರಂಭವಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಧಾರವಾಡ ಜಿಲ್ಲೆಯ ರಾಜಕಾರಣದಲ್ಲಿ ಮಿಂಚಿನ ಸಂಚಲನ ಸೃಷ್ಟಿಸಿದೆ. ಈಗಾಗಲೇ ಹಲವರನ್ನು ತೀವ್ರ ವಿಚಾರಣೆಗೆ […]

ಸಿನಿಮಾ

ಸುಶಾಂತ್ ಸಿಂಗ್ ರಜಪೂತ ಪ್ರಕರಣ : ಸಿಬಿಐ ತನಿಖೆ ಆರಂಭ

ಮುಂಬೈ prajakiran.com : ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಶನಿವಾರ ಆರಂಭಗೊಂಡಿದೆ. ಮುಂಬೈನ ಅವರ ಫ್ಲ್ಯಾಟ್ ಗೆ ತೆರಳಿದ ಸಿಬಿಐ ಅಧಿಕಾರಿಗಳ ತಂಡ ಹಲವರ ವಿಚಾರಣೆ ನಡೆಸಿದೆ. ಅದರಲ್ಲೂ ಅಡುಗೆ ಸಹಾಯಕ ನೀರಜ್, ಕೇಶವ್, ದಿಪೇಶ್ ಸೇರಿ ಐವರ ವಿಚಾರಣೆ ನಡೆಸಿದೆ ಎಂದು ತಿಳಿದುಬಂದಿದೆ. ಜೂನ್ 13, 14ರಂದು ಏನ್ ನಡೆಯಿತು ಎಂಬುದರ ಕುರಿತು ಮಾಹಿತಿ ಕಲೆ ಹಾಕಿದರು. ಅಲ್ಲದೆ, ರಿಯಾ ಚಕ್ರವರ್ತಿ ಜೊತೆಗೆ ಒಡನಾಟ ಸೇರಿ ಮನೆಯಲ್ಲಿ […]

ಸಿನಿಮಾ

ಸುಶಾಂತ್ ಸಿಂಗ್ ಪ್ರಕರಣ ಸಿಬಿಐ ತನಿಖೆಗೆ ಸುಪ್ರೀಂ ಗ್ರೀನ್ ಸಿಗ್ನಲ್

ನವದೆಹಲಿ prajakiran.com : ಮಾನಸಿಕ ಒತ್ತಡಕ್ಕೆ ಸಿಲುಕಿ ಆತ್ಮಹತ್ಯೆ ಹಾದಿ ಹಿಡಿದಿದ್ದ ಎನ್ನಲಾಗಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ ಪ್ರಕರಣದ ಸಿಬಿಐ ತನಿಖೆಗೆ ಕೊನೆಗೂ ಸುಪ್ರೀಂಕೋರ್ಟ್ ಗ್ರಿನ್ ಸಿಗ್ನಲ್ ನೀಡಿದೆ. ಈ ಪ್ರಕರಣದ ಸಿಬಿಐ ತನಿಖೆ ಅಗತ್ಯವಿಲ್ಲ ಎಂದು ನಟಿ ರಿಯಾ ಚಕ್ರವರ್ತಿ ಹಾಗೂ ಮುಂಬೈ ಪೊಲೀಸರು   ಅಭಿಪ್ರಾಯಪಟ್ಟಿದ್ದರು. ಆದರೆ ಬಿಹಾರದ ಜೆಡಿಯು ನೇತೃತ್ವದ ನಿತೀಶಕುಮಾರ್ ಸರಕಾರ ಅವರ ಪೋಷಕರ ಮನವಿ  ಹಾಗೂ ಸುಶಾಂತ್ ಸಿಂಗ್ ರಜಪೂತ ಅಭಿಮಾನಿಗಳ ಒತ್ತಡಕ್ಕೆ ಮಣಿದು  ಸಿಬಿಐ ಹೆಗಲಿಗೆ ಒಪ್ಪಿಸಿ, […]