ಧಾರವಾಡ prajakiran.com : ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಅಂದಿನ ಧಾರವಾಡ ಉಪನಗರ ಪೊಲೀಸ್ ಠಾಣೆ ಇನ್ಸಪೆಕ್ಟರ್ ಚನ್ನಕೇಶವ ಟಿಂಗರಿಕರ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸಿಬಿಐ ನ್ಯಾಯಾಲಯದ ಮುಂದೆ ವರ್ಗಾವಣೆಗೊಂಡಿದೆ. ಅ.೨೨ರಂದು ಗುರುವಾರ ಧಾರವಾಡದ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ಎದುರು ಸಿಬಿಐ ಪರ ವಿಶೇಷ ಅಭಿಯೋಜಕರು ಪ್ರತಿವಾದ ಮಂಡಿಸಿ, ಸದರಿ ಪೊಲೀಸ್ ಇನ್ಸೆಪೆಕ್ಟರ್ ಚೆನ್ನಕೇಶವ ಟಿಂಗರಿಕರ್ ಸೆಕ್ಷನ್ 201 ಮತ್ತು ಭ್ರಷ್ಟಾಚಾರ ನಿಷೇಧ […]
Tag: cbi court
ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಬಿಜೆಪಿಯ ನಾಯಕರು ಸೇರಿ 32 ಆರೋಪಿಗಳು ನಿರ್ದೋಷಿಗಳು
ಲಕ್ನೋ (ಉತ್ತರಪ್ರದೇಶ) prajakiran.com : ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ನಾಯಕರು ಸೇರಿ 32 ಆರೋಪಿಗಳು ನಿರ್ದೋಷಿಗಳು ಎಂದು ಲಕ್ನೋ ವಿಶೇಷ ಸಿಬಿಐ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. 2 ಸಾವಿರ ಪುಟಗಳ ತೀರ್ಪು ಪ್ರಕಟಿಸಿದ ಲಕ್ನೋ ವಿಶೇಷ ಸಿಬಿಐ ಕೋರ್ಟ್ ಮಸೀದಿ ಧ್ವಂಸ ಪೂರ್ವ ನಿಯೋಜಿತವಲ್ಲ. ಆರೋಪಿಗಳ ವಿರುದ್ದ ಪ್ರಬಲ ಸಾಕ್ಷ್ಯವಿಲ್ಲ. ಅಲ್ಲದೆ ಒಳಸಂಚು ರೂಪಿಸಿರುವುದಕ್ಕೆ ಯಾವುದೇ ವೀಡಿಯೋ ಹಾಗೂ ಪೋಟೋ ಸಾಕ್ಷ್ಯ ಸ್ವೀಕಾರಅರ್ಹವಲ್ಲ ಎಂದು ಹೇಳಿದೆ. ಬಿಜೆಪಿಯ […]