ರಾಜ್ಯ

ಮಾಜಿ ಸಚಿವ ವಿನಯ್ ಕುಲಕರ್ಣಿ ಭೇಟಿ ಮಾಡಿ ಬೇಸರದಿಂದ ಹೊರಬಂದ ಕುಟುಂಬಸ್ಥರು

ಹುಬ್ಬಳ್ಳಿ prajakiran.com : ಯೋಗೇಶ್​ ಗೌಡ ಕೊಲೆ ಪ್ರಕರಣದಡಿ ಸಿಬಿಐ ಕಸ್ಟಡಿಯಲ್ಲಿ ವಿಚಾರಣೆಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಭೇಟಿಗೆ  ಕುಟುಂಬಸ್ಥರು ಶನಿವಾರ ಹುಬ್ಬಳ್ಳಿಯ ಸಿ ಎ ಆರ್ ಮೈದಾನಕ್ಕೆ ಆಗಮಿಸಿದ್ದರು. ಧಾರವಾಡದ ಬಾರಾಕೋಟ್ರಿಯಲ್ಲಿರುವ ನಿವಾಸದಿಂದ ಹುಬ್ಬಳ್ಳಿಯ ಸಿ ಎ ಆರ್ ಮೈದಾನಕ್ಕೆ ಮೂರು ಕಾರುಗಳಲ್ಲಿ ಅವರ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಮಗ ಮತ್ತು ಇತರರು ಕೇಕ್ ಕಟ್ ಮಾಡಿ ಜನ್ಮದಿನದ ಶುಭಾಶಯ ಕೋರಲು ಮುಂದಾದರು. ಆಗ ಇದನ್ನು ನಯವಾಗಿಯೇ ನಿರಾಕರಿಸಿದ್ದರಿಂದ ಕೇಕ್ ಅನ್ನು ಮರಳಿ ವಾಹನದಲ್ಲಿ […]

ರಾಜ್ಯ

ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣ : ಮಾಜಿ ಸಚಿವ ವಿನಯ ಕುಲಕರ್ಣಿ, ವಿಜಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳ ತಂಡ ಗುರುವಾರ ಬೆಳ್ಳಂ ಬೆಳಗ್ಗೆ  ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಬಾರಾಕೋಟ್ರಿ ನಿವಾಸದ ಕದವನ್ನು ತಟ್ಟಿದೆ. ಹಲವು ಅಧಿಕಾರಿಗಳ ತಂಡ ಏಕಾಎಕಿ ಅವರ ಮನೆಗೆ ತೆರಳಿ ಅವರನ್ನು ಕರೆದುಕೊಂಡು ಉಪನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಬರುವಂತೆ ಸೂಚಿಸಿದರು. ಆಗ ಅವರ ಪುತ್ರಿ ತಮ್ಮ ಕಾರಿನಲ್ಲಿಯೇ ಅವರನ್ನು ಕರೆದುಕೊಂಡು ಬಂದು ಪೊಲೀಸ್ ಠಾಣೆಗೆ ಬಿಟ್ಟರು. ಇದೇ […]