ರಾಜ್ಯ

ರಾಜಕೀಯವಾಗಿ ವಿನಯ್ ಕುಲಕರ್ಣಿಯನ್ನ ಮುಗಿಸಲು ಪ್ರಹ್ಲಾದ್ ಜೋಶಿ ಪ್ಲಾನ್  

ಹುಬ್ಬಳ್ಳಿ prajakiran.com : ಬಿಜೆಪಿ ಮುಖಂಡ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣದಲ್ಲಿ ರಾಜಕೀಯ ಕೈವಾಡವಿದೆ. ಕೇಂದ್ರ ಸಚಿವ  ಪ್ರಹ್ಲಾದ್ ಜೋಶಿ ಅವರದ್ದೇ ಕೈವಾಡವಿದೆ ಎಂದು ಅವರು ನೇರವಾಗಿ ಆರೋಪಿಸಿದ್ದಾರೆ. ನೇರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮೇಲೆ ಆರೋಪ ಮಾಡಿದ ವಿಜಯ ಕುಲಕರ್ಣಿ, ನಮ್ಮನ್ನ ರಾಜಕೀಯವಾಗಿ ಮುಗಿಸೋದಿಕ್ಕೆ ಈ ರೀತಿ ಕುತಂತ್ರ ಮಾಡುತ್ತಿದ್ದಾರೆ ಎಂದಿದ್ದಾರೆ.   […]