ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣ ಕುರಿತು ಸಿಬಿಐ ಅಧಿಕಾರಿಗಳ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಶಿಗ್ಗಾಂವಿಯ ಕಾಂಗ್ರೆಸ್ ಮುಖಂಡ ಶಿವಯೋಗಿ ಹಿರೇಮಠ ನನ್ನು ಎರಡನೇ ದಿನವೂ ವಿಚಾರಣೆ ನಡೆಸಿದ ಸಿಬಿಐ ತಂಡ ಮಹತ್ವದ ಮಾಹಿತಿ ಕಲೆ ಹಾಕಿದೆ. ಬುಧವಾರವೂ ಸಂಜೆ ವೇಳೆ ವಿಚಾರಣೆಗೆ ಆಗಮಿಸಿದ್ದ ಹಿರೇಮಠನನ್ನು ಗುರುವಾರವೂ ವಿಚಾರಣೆ ಮುಂದುವರೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ. ಇದೇ ವೇಳೆ ಹುಬ್ಬಳ್ಳಿಯ ಮಹಿಳೆಯೊಬ್ಬರನ್ನು ಸಿಬಿಐ ಅಧಿಕಾರಿಗಳು ಒಂದು ಗಂಟೆಗೂ ಅಧಿಕ ಕಾಲ […]
Tag: # cbi enquery continues
ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣ : ಹಲವರ ತೀವ್ರ ವಿಚಾರಣೆಗೊಳಪಡಿಸಿದ ಸಿಬಿಐ
ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಹೆಬ್ಬಳ್ಳಿ ಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳ ತಂಡ ಹಲವರನ್ನು ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಕರೆಯಿಸಿ ವಿಚಾರಣೆ ನಡೆಸುತ್ತಿದ್ದಾರೆ. ಶುಕ್ರವಾರವೂ ವಿಚಾರಣೆ ಮುಂದುವರೆದಿದೆ. ಗುರುವಾರ ನಿವೃತ್ತ ಡಿವೈಎಸ್ಪಿ ಅವರ ಮಗ ಕಿರಣ ವೀರನಗೌಡ ಅವರನ್ನು ಹಲವು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದರು ಎಂದು ಗೊತ್ತಾಗಿದೆ. ಈತ ಪೊಲೀಸ್ ಇಲಾಖೆಯ ಹಿರಿಯಅಧಿಕಾರಿಗಳೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಎಂದು ತಿಳಿದುಬಂದಿದೆ. ಈ ಹಿಂದಿನ […]