ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಹೆಬ್ಬಳ್ಳಿ ಕ್ಷೇತ್ರದ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳ ತಂಡ ಗುರುವಾರ ದಿನವಿಡಿ ಕಾಂಗ್ರೆಸ್ ಮುಖಂಡರ ವಿಚಾರಣೆ ನಡೆಸಿತು. ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ, ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ, ಯೋಗೀಶಗೌಡ ಪತ್ನಿ ಮಲ್ಲಮ್ಮ ಅವರನ್ನು ಸಿಬಿಐ ಅಧಿಕಾರಿಗಳು ಸತತ ಆರು ಗಂಟೆಗಳಿಗೂ ಅಧಿಕ ಕಾಲ ವಿಚಾರಣೆ ಮೊದಲು ಪ್ರತ್ಯೇಕ ಹಾಗೂ ಆನಂತರ ಒಟ್ಟಿಗೆ ವಿಚಾರಣೆ ನಡೆಸಿದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಡ್ರಿಲ್ ನಡೆಸಿದ ಸಿಬಿಐ […]
Tag: cbi enquery dharwad zp vice president shivanand karigar cong leader nagaraj gouri and mallamma yogishgouda wife
ಧಾರವಾಡ ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ, ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ ಸೇರಿ ಹಲವರ ವಿಚಾರಣೆ ನಡೆಸಿದ ಸಿಬಿಐ
ಧಾರವಾಡ prajakiran.com : ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾಪಂಚಾಯತ ಮತಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದ ತನಿಖೆ ಗುರುವಾರ ಮತ್ತಷ್ಟು ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳ ತಂಡ ತನಿಖೆ ಮುಂದುವರೆಸಿದ್ದು, ಗುರುವಾರ ಧಾರವಾಡ ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ, ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ ಹಾಗೂ ಯೋಗೀಶಗೌಡ ಗೌಡರ ಪತ್ನಿ ಮಲ್ಲಮ್ಮಅವರನ್ನು ಕರೆದು ಮೂವರನ್ನು ಪ್ರತ್ಯೇಕ ವಿಚಾರಣೆ ನಡೆಸಿದರು. ಈ ಮೂವರು ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಆಗಮಿಸಿ ವಿಚಾರಣೆ ಎದುರಿಸಿದರು. ಸಿಬಿಐ ಅಧಿಕಾರಿಗಳ […]