ರಾಜ್ಯ

ಯೋಗೀಶಗೌಡ ಹತ್ಯೆ ಪ್ರಕರಣ : ಮಾಜಿ ಸಚಿವ ವಿನಯ ಕುಲಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿ ಸಿಬಿಐ ವಶಕ್ಕೆ

ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳ ತಂಡ ಮಾಜಿ ಸಚಿವ ವಿನಯ ಕುಲಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿಯನ್ನು ಶನಿವಾರ ಸಂಜೆ ವಶಕ್ಕೆ ಪಡೆದಿದೆ. ವಿಜಯಪುರಕ್ಕೆ ತೆರಳಿದ್ದ ಸಿಬಿಐ ಅಧಿಕಾರಿಗಳ ತಂಡ ಧರ್ಮರಾಜ ಚಡಚಣ ತಂಡದ ಹಲವರನ್ನು ವಿಚಾರಣೆಗೆ ಒಳಪಡಿಸಿ, ಅವರು ನೀಡಿದ ಮಾಹಿತಿ ಆಧಾರದ ಮೇಲೆ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಈ ಹಿಂದೆ ಯೋಗೀಶಗೌಡ ಗೌಡರ ಹತ್ಯೆಗೆ ಧರ್ಮರಾಜ ಚಡಚಣ […]