ರಾಜ್ಯ

ನೂರಕ್ಕೆ ನೂರು ರಾಜಕೀಯ ಪ್ರೇರಿತ ಎಂದ ಮಾಜಿ ಸಚಿವ ವಿನಯ ಕುಲಕರ್ಣಿ

ಧಾರವಾಡ prajakiran.com : ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ನನ್ನನ್ನೂ ಉದ್ದೇಶಪೂರ್ವಕವಾಗಿ ಬಂಧಿಸಲಾಗಿದೆ. ಇದು ನೂರಕ್ಕೆ ನೂರು ರಾಜಕೀಯ ಪ್ರೇರಿತ ಎಂದು ಮಾಜಿ ಸಚಿವ ವಿನಯ ಕುಲಕರ್ಣಿ ಆರೋಪಿಸಿದ್ದಾರೆ. ಗುರುವಾರ ಸಂಜೆ ಧಾರವಾಡ ಜಿಲ್ಲಾಸ್ಪತ್ರೆಗೆ ಸಿಬಿಐ ಅಧಿಕಾರಿಗಳು ಆರೋಗ್ಯ ತಪಾಸಣೆಗೆ ಕರೆದುಕೊಂಡು ಬಂದಾಗಅವರು ಸುದ್ದಿಗಾರರೊಂದಿಗೆ ಮಾತನಾಡಿ, ಇದರಲ್ಲಿ ಏನೂ ಹೇಳುವುದಿದೆ ಹೇಳಿ ಎಂದು  ಪ್ರತಿಕ್ರಿಯೆ ನೀಡಿದರು. ಇದೇ ವೇಳೆ ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ, ಅವರ ಮಾವ ಚಂದ್ರಶೇಖರ ಇಂಡಿ ಅಲಿಯಾಸ್ ಚಂದು ಮಾಮ, […]