ರಾಜ್ಯ

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಉರುಳಾಗುತ್ತಿರೋ ಸಿಬಿಐ ತನಿಖೆ

ಹುಬ್ಬಳ್ಳಿ prajakiran.com : ಯೋಗೇಶಗೌಡ ಹತ್ಯೆ ಪ್ರಕರಣ ಸಿಬಿಐ ವಶದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಉರುಳಾಗುತ್ತಿದೆ. ಈ ಕೊಲೆ ಪ್ರಕರಣದಲ್ಲಿ ಈವರೆಗೆ 600ಕ್ಕಿಂತ ಹೆಚ್ಚು ಜನರ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಸಿಬಿಐ  ಹಲವು ಮಹತ್ವದ ಅಂಶಗಳನ್ನು ಪತ್ತೆಹಚ್ಚಿದೆ ಎನ್ನಲಾಗಿದೆ. ಯೋಗಿಶಗೌಡ ಕೊಲೆ ನಡೆದ ವೇಳೆ ದೆಹಲಿಯಲ್ಲಿರೋದಾಗಿ ದಾಖಲೆ ಸೃಷ್ಟಿ ಮಾಡಿದ್ದ ಕುರಿತು ವಿನಯ ಕುಲಕರ್ಣಿ ಸಿಬಿಐ ಅಧಿಕಾರಿಗಳ ಪ್ರಶ್ನೆಗೆ ಸರಿಯಾದ ಉತ್ತರ ಕೊಡಲಿಲ್ಲ ಎಂದು ಹೇಳಲಾಗಿದೆ. ಹೀಗಾಗಿ ನಿನ್ನೆ ವಿನಯ್ ಕುಲಕರ್ಣಿ ಹಾಗೂ ಅವರ ಆಪ್ತ ಕಾರ್ಯದರ್ಶಿ ಸೋಮು […]