ರಾಜ್ಯ

ಡಿ.ಕೆ. ಶಿವಕುಮಾರ್ ಅಕ್ರಮ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಿ : ಎಸ್.ಆರ್. ಹಿರೇಮಠ ಪತ್ರ

ಧಾರವಾಡ prajakiran.com : ಅಕ್ರಮವಾಗಿ ಆಸ್ತಿ ಸಂಪಾಸಿದ ಆರೋಪದ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಡಿ.ಕೆ.ಸುರೇಶ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಎಫ್.ಐಆರ್ ದಾಖಲಿಸುವ ಜತೆಗೆ ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಆಗ್ರಹಿಸಿದರು. ಅವರು ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ  ಮಾತನಾಡಿ, ಪ್ರಸ್ತುತ ಡಿ.ಕೆ.ಶಿವಕುಮಾರ ಮನೆಯ ಮೇಲಿನ ಸಿಬಿಐ ದಾಳಿ ಸ್ವಾಗತಾರ್ಹ ಕ್ರಮವಾಗಿದೆ ಎಂದರು. ಡಿ.ಕೆ. ಶಿವಕುಮಾರ ಅವರ ಅಕ್ರಮ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು, ಅವರ […]

ರಾಜ್ಯ

ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ಕಾಂಗ್ರೆಸ್ -ಬಿಜೆಪಿ ಪರಸ್ಪರ ವಾಗ್ದಾಳಿ

ಬೆಂಗಳೂರು prajakiran.com : ಡಿ ಕೆ ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಮೇಲೆ ಸಿಬಿಐ ತನ್ನ ಕೆಲಸ ಮಾಡುತ್ತಿದ್ದು, ಅದಕ್ಕೆ ಸಹಕಾರ ನೀಡುವ ಬದಲು ಸಿಬಿಐ ಅಧಿಕಾರಿಗಳ ವಾಹನಗಳ ಮೇಲೆ ಬೆಂಬಲಿಗರನ್ನು ಬಿಟ್ಟು ದಾಳಿ ಮಾಡಿದ್ದು ಸರಿಯಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ಕುಟುಕಿದ್ದಾರೆ. ಇದಕ್ಕೆ ಕಾಂಗ್ರೆಸ್ಸಿನ ರಾಷ್ಟ್ರೀಯ ನಾಯಕರು ಕುಮ್ಮಕ್ಕು ನೀಡುತ್ತಿರುವುದು ಅವರು ಪರೋಕ್ಷವಾಗಿ @DKShivakumar ಅವರ ಅಕ್ರಮ ಆಸ್ತಿ ಗಳಿಕೆಗೆ ಬೆಂಬಲ ಇದೆಯೆಂದು ಸಾಬೀತುಪಡಿಸಿದಂತೆ ಆಗಿದೆ. ಡಿಕೆಶಿ ಅಕ್ರಮ ಹಣ ಗಳಿಕೆಯಲ್ಲಿ ಕಾಂಗ್ರೆಸ್ ನಾಯಕರಿಗೂ […]

ಅಂತಾರಾಷ್ಟ್ರೀಯ

ಡಿ.ಕೆ. ಶಿವಕುಮಾರ ನಿವಾಸ ಸೇರಿ 15ಕ್ಕೂ ಹೆಚ್ಚು ಸ್ಥಳಗಳ ಮೇಲೆ ಬೆಳ್ಳಂಬೆಳಗ್ಗೆ ಸಿಬಿಐ ದಾಳಿ

ಬೆಂಗಳೂರು prajakiran.com  : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಸಂಸದ ಡಿ.ಕೆ. ಸುರೇಶ ಸೇರಿ 15ಕ್ಕೂ ಹೆಚ್ಚು ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಸೋಮವಾರ ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ದಿಢೀರ್ ದಾಳಿ ನಡೆಸಿದ್ದಾರೆ. ಆ ಮೂಲಕ ಡಿಕೆ ಬ್ರದರ್ಸ್ ಗೆ ಬಿಗ್ ಶಾಕ್ ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದ ಮೇಲೆ, ಕನಕಪುರ ತಾಲೂಕಿನ ದೊಡ್ಡ ಆಲದಹಳ್ಳಿ ಮನೆ, ಡಿಕೆ ಸುರೇಶ ಮನೆ ಸೇರಿದಂತೆ ಡಿಕೆಶಿ ಆಪ್ತ ಶಶಿಧರ್ ಶಿವಣ್ಣ ಸೇರಿ ಹಲವು ಕಡೆ ದಾಳಿ ನಡೆಸಿದ್ದಾರೆ. 60ಕ್ಕೂ ಹೆಚ್ಚು ಸಿಬಿಐ […]

ರಾಜ್ಯ

ಬೆಳಗಾವಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಜಿ ಎಸ್ ಟಿ ಕಚೇರಿ ಮೇಲೆ ಸಿಬಿಐ ದಾಳಿ : ಮೂವರಿಗೆ ಸೆ. 30ರವರೆಗೆ ನ್ಯಾಯಾಂಗ ಬಂಧನ

ಬೆಳಗಾವಿ prajakiran.com : ಬೆಳಗಾವಿಯ ಕೇಂದ್ರ ಅಬಕಾರಿ ಮತ್ತು ತೆರಿಗೆ (ಜಿ ಎಸ್ ಟಿ ) ಕಮಿಷನರೇಟ್ ಕಚೇರಿಯ ಮೇಲೆ ಬುಧವಾರ ಸಿಬಿಐ ಅಧಿಕಾರಿಗಳ ತಂಡ ಹಾಗೂ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಲಂಚ ಸ್ವೀಕರಿಸುತ್ತಿದ್ದ ಕೇಂದ್ರ ಅಬಕಾರಿ ಮತ್ತು ತೆರಿಗೆ ಕಚೇರಿ ಇನ್ಸಪೆಕ್ಟರ್ ವೈಭವ ಗೋಯಲ್, ಸುಪರಿಟೆಂಡೆಂಟ್ ಸುರೇಶ ಜಡಿಗಿ, ಡೆಪ್ಯೂಟಿ ಸುಪರಿಟೆಂಡೆಂಟ್ ಮೋಹನ್ ಕುಮಾರ್ ಅವರು ದಾಳಿ ವೇಳೆ ಸಿಕ್ಕಿ ಬಿದ್ದಿದ್ದಾರೆ. ಇವರು ಆರ್ ಎನ್ ಪಾನ್ ಮಸಾಲ ಕಂಪನಿ ಮಾಲೀಕ […]