ಅಂತಾರಾಷ್ಟ್ರೀಯ

ಬೆಂಗಳೂರು ಗಲಭೆಗೆ ಉಗ್ರ ನಂಟು

ಬೆಂಗಳೂರು prajakiran.com : ಬೆಂಗಳೂರಿನ ಡಿಜೆ ಹಳ್ಳಿ, ಕೆ.ಜೆ.ಹಳ್ಳಿ, ಕಾವಲ್ ಭೈರಸಂದ್ರ ಗಲಭೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಆಲ್ ಹಿಂದ್ ಉಗ್ರ ಸಂಘಟನೆ ನಂಟು ಇರುವುದು ಪತ್ತೆಯಾಗಿದೆ. ಈ ಸಂಬಂಧ ಉಗ್ರ ಸಂಘಟನೆ ಜೊತೆಗೆ ಸಂಪರ್ಕ ಹೊಂದಿದ್ದ ಸಮೀಯುದ್ದೀನ್ ಎಂಬಾತನನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಾಗರಬಾವಿ ನಿವಾಸಿಯಾದ ಈತ ಮಂಗಳವಾರ ರಾತ್ರಿ ನಡೆದ ಗಲಭೆಯಲ್ಲಿ ಪ್ರಮುಖ ಆರೋಪಿ ಎಸ್ ಡಿಪಿಐ ಪಕ್ಷದ ಮುಜಾಮಿಲ್ ಪಾಷಾ ಜತೆ ಕೈಜೋಡಿಸಿದ್ದ ಪ್ರತಿಭಟನೆ, ಸಂಚು, ಗಲಭೆಯಲ್ಲೂ ಈತನ ಪಾತ್ರವಿತ್ತು […]

ರಾಜ್ಯ

ಬೆಂಗಳೂರು ಗಲಭೆ : 298 ಜನರ ಬಂಧನ, 40 ಗ್ಯಾಂಗ್ ಲೀಡರ್ ನಾಪತ್ತೆ…!

ಬೆಂಗಳೂರು prajakiran.com : ಬೆಂಗಳೂರಿನ ಪುಲಕೇಶಿ ನಗರ ಕಾಂಗ್ರೆಸ್ ಶಾಸಕಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ ಮಾಡಿ, ಬೆಂಕಿ ಹಚ್ಚಿದ ಆರು ಜನ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಬೆಂಗಳೂರು ಪೊಲೀಸರು, ನಾಪತ್ತೆಯಾಗಿರುವ ಇನ್ನುಳಿದ 40 ಜನ ಗ್ಯಾಂಗ್ ಲೀಡರ್ ಗಳ ಹುಡುಕಾಟ ನಡೆಸುತ್ತಿದ್ದಾರೆ. ಬಂಧಿತರಲ್ಲಿ ಕೆಲವು ಪ್ರಮುಖ ಎಸ್ ಡಿ ಪಿ ಐ ಕಾರ್ಯಕರ್ತರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದಲ್ಲದೆ, ಪೊಲೀಸರ ಫೈರಿಂಗ್ ವೇಳೆ ಗಾಯಗೊಂಡಿದ್ದ  30 ಜನರನ್ನು ಕೂಡ ಹುಡುಕಾಟ ನಡೆಸಲಾಗುತ್ತಿದೆ. ಆರು ಜನ […]