ಸಿನಿಮಾ

ನಟಿ ರಾಗಿಣಿ, ಸಂಜನಾಗೆ ಮತ್ತೇ ಮೂರು ದಿನಗಳ ಕಾಲ ಸಿಸಿಬಿ ವಶಕ್ಕೆ

ಬೆಂಗಳೂರು prajakiran.com : ಅಂತರ್ ರಾಷ್ಟ್ರೀಯ ಮಟ್ಟದ ಡ್ರಗ್ಸ್ ಜಾಲದ ನಂಟು ಹೊಂದಿರುವ ಆರೋಪಕ್ಕೆ ಸಂಬಂಧಪಟ್ಟಂತೆ  ಮತ್ತಷ್ಟು ಮಾಹಿತಿ ಕಲೆ ಹಾಕಲು ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿಅವರಿಗೆ ನ್ಯಾಯಾಲಯ ಮತ್ತೇ ಮೂರು ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಶುಕ್ರವಾರ ಸಿಸಿಬಿ ಪೊಲೀಸರು ವೀಡಿಯೋ ಕಾನ್ಪರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರು ಪಡಿಸಿ, ಐದು ದಿನಗಳ ಕಾಲ ವಶಕ್ಕೆ ನೀಡುವಂತೆ ಕೇಳಿದ್ದರು.   ಸಿಸಿಬಿ ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದ್ದು, […]

ಸಿನಿಮಾ

ನಟಿ ಸಂಜನಾ ಮನೆ ಮೇಲೆ ಸಿಸಿಬಿ ದಾಳಿ, ಹೆಚ್ಚಿನ ವಿಚಾರಣೆಗೆ ವಶಕ್ಕೆ

ಬೆಂಗಳೂರು prajakiran.com : ಡ್ರಗ್ಸ್ ಜಾಲದ ನಂಟು ಆರೋಪದ ಮೇಲೆ ನಟಿ ರಾಗಿಣಿ ದ್ವಿವೇದಿ ಬಳಿಕ ಇದೀಗ ನಟಿ ಸಂಜನಾ ಗ್ರಲಾನಿ ಸರದಿಯಾಗಿದೆ. ಬೆಂಗಳೂರಿನ ಇಂದಿರಾ ನಗರದಲ್ಲಿರುವ ನಟಿ ಸಂಜನಾ ಗಲ್ರಾನಿ ಅಪಾರ್ಟ್ ಮೆಂಟ್ ಮೇಲೆ ಮಂಗಳವಾರ ಬೆಳ್ಳಂ ಬೆಳಗ್ಗೆ ಸಿಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದರು. ಬೆಳ್ಳಂಬೆಳಗ್ಗೆ 6.30ಕ್ಕೆ ಮನೆಯ ಕದ ಬಡಿದ ಸಿಸಿಬಿ ಅವರಿಗೆ ನೋಟಿಸ್ ನೀಡದೆ ಎಕಾ ಏಕಿ ದಾಳಿ ನಡೆಸಿ ಸರ್ಚ್ ವಾರೆಂಟ್ ಜೊತೆಗೆ ಶಾಕ್ ನೀಡಿದರು. ಈ ವೇಳೆ ಮತ್ತೇ […]

ಸಿನಿಮಾ

ನಟಿ ರಾಗಿಣಿ ಆಪ್ತ ರವಿಶಂಕರ್ ಬಂಧನ

ನಟಿ ಸಂಜನಾ ಆಪ್ತ ರಾಹುಲ್ ಸಿಸಿಬಿ ವಶಕ್ಕೆ ಬೆಂಗಳೂರು prajakiran.com : ಡ್ರಗ್ಸ್ ಜಾಲದ ನಂಟು ಹೊಂದಿದ್ದ ಆರೋಪದ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ನಟಿ ರಾಗಿಣಿ ಆಪ್ತ ರವಿಶಂಕರ್ ಬಂಧನ ಮಾಡಿರುವುದು ಕನ್ನಡ ಸಿನಿಮಾ ರಂಗದಲ್ಲಿ ತಳಮಳ ಸೃಷ್ಟಿಸಿದೆ. ಅದರ ಬೆನ್ನಲ್ಲೇ ಇನ್ನೊಬ್ಬ ನಟಿ ಸಂಜನಾ ಗಲ್ರಾಣಿ ಅವರ ಆಪ್ತ ರಾಹುಲ್ ಸಿಸಿಬಿ ವಶದಲ್ಲಿದ್ದು, ಆತನ ವಿಚಾರಣೆ ನಡೆದಿದೆ. ಇದರ ಬೆನ್ನಲ್ಲೇ ನಟಿ ರಾಗಿಣಿ ಕೂಡ ಸಿಸಿಬಿ ಎದುರು ಹಾಜರಾಗಿ ವಿಚಾರಣೆ ಎದುರಿಸಲು ನೋಟಿಸ್ ಜಾರಿಯಾಗಿದೆ. […]

ಸಿನಿಮಾ

ಸಿಸಿಬಿಗೆ 10-15 ಜನರ ಹೆಸರು ಹೇಳಿದ್ದೇನೆ : ಇಂದ್ರಜೀತ್ ಲಂಕೇಶ

ಬೆಂಗಳೂರು prajakiran.com : ಮಾದಕ ಜಗತ್ತಿನ ನಂಟು ಹೊಂದಿರುವ 10-15 ಜನರ ಹೆಸರುಗಳನ್ನು ಬೆಂಗಳೂರು ಸಿಸಿಬಿ ಪೊಲೀಸರಿಗೆ ಕೊಟ್ಟಿದ್ದೇನೆ ಎಂದು ನಿರ್ದೇಶಕ ಇಂದ್ರಜೀತ್ ಲಂಕೇಶ ತಿಳಿಸಿದ್ದಾರೆ. ಅವರು ಸೋಮವಾರ ಸುದೀರ್ಘವಾದ ವಿಚಾರಣೆ ಬಳಿಕ ಹೊರಬಂದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ವಿವರ ನೀಡಿದರು. ಡ್ರಗ್ಸ್ ರಾಯಭಾರಿಗಳಾಗಿರುವ ಕೆಲ ಸೆಲೆಬ್ರಿಟಿಗಳಿಗೆ ಬಿಸಿ ತಾಕಿಸುವ ಉದ್ದೇಶದಿಂದ ಯಾರಾರು ಭಾಗಿಯಾಗಿದ್ದಾರೆ. ಸಂಪರ್ಕದಲ್ಲಿದ್ದಾರೆ. ಮಾದಕ ವಸ್ತುಗಳ ವ್ಯಸನಿಗಳ ಹೆಸರು, ಮಾಹಿತಿ ಹಾಗೂ ದಾಖಲೆ ಸಮೇತ ಮಾಹಿತಿ ನೀಡಿದ್ದೇನೆ. ಡ್ರಗ್ಸ್ ಪಾರ್ಟಿ ನಡೆಯುತ್ತಿರುವ ಹಲವು ಜಾಗಗಳ […]

ರಾಜ್ಯ

ಡ್ರಗ್ಸ್ ಮಾಫಿಯಾ ಕುರಿತು ಸಿಸಿಬಿಯಿಂದ ತನಿಖೆ

ಹುಬ್ಬಳ್ಳಿ prajakiran.com : ಡ್ರಗ್ಸ್ ಪ್ರಭಾವಕ್ಕೆ ಚಿತ್ರರಂಗವಲ್ಲದೇ ಬಹಳಷ್ಟು  ಜನ ಒಳಗಾಗಿದ್ದಾರೆ. ಸದ್ಯ ನಾವು ಅದರ ಮೂಲವನ್ನ ಹುಡುಕುತ್ತಿದ್ದೆವೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಅವರು ಭಾನುವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಕುರಿತು ವಿವರ ನೀಡಿದರು. ಇಲ್ಲಿಯವರೆಗೆ ಕೇವಲ ಗಾಂಜಾ ವ್ಯವಹಾರ ಮಾಡೋರನ್ನ ಪೊಲೀಸರು ಅರೆಸ್ಟ್ ಮಾಡ್ತಿದ್ರು.ಈಗ ಡಾಕ್೯ ನೆಟ್ ಎನ್ನೋ ಆನಲೈನ್ ವೆಬ್ ಸೈಟ್ ನ್ನ ಭೇಧಿಸಿದ್ದೆವೆ ಎಂದರು. ಪೋಸ್ಟಲ್ ಮೂಲಕನೂ ಮಾದಕ ವಸ್ತು ಸಪ್ಲೈ ಆಗ್ತಿತ್ತು. ಅಂತರಾಜ್ಯ, ವಿದೇಶದ […]

ರಾಜ್ಯ

ವಿಕ್ಟೋರಿಯಾ ಆಸ್ಪತ್ರೆ ಎಂದು ಸುಳ್ಳು ವೀಡಿಯೋ ವೈರಲ್ ಮಾಡಿದ ಭೂಪ ಅರೆಸ್ಟ್

ಬೆಂಗಳೂರು prajakiran.com : ರಾಜ್ಯದ ರಾಜಧಾನಿಯ ಜನ ಮೊದಲೇ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ ಎಂದು ಕಂಗಾಲಾಗಿ ಚಿಂತಾಕ್ರಾಂತರಾಗಿದ್ದಾರೆ. ಅಂತಹ ಸಂಕಷ್ಟದ ಸಮಯದಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನೋಡಿ ಜನ ಜಂಗುಳಿ ಸೇರಿದೆ ಎಂದು ಸುಳ್ಳು ವೀಡಿಯೋ ಹರಿಬಿಟ್ಟ ಭೂಪನನ್ನು ಬೆಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಎಂ. ಭಾಸ್ಕರ್ ರಾವ್, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯರು, ನರ್ಸ್ ಹಾಗೂ ಸಿಬ್ಬಂದಿಅತ್ಯುತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇಂತಹ ಸುಳ್ಳು ಸುದ್ದಿಗೆ […]