ರಾಜ್ಯ

ಧಾರವಾಡದಲ್ಲಿ ಮಾಸ್ಕ್ ಧರಿಸದೆ ಸಭೆಗೆ ಬಂದ ಅಧಿಕಾರಿಗೆ ಕೇಂದ್ರ‌ ಸಚಿವರಿಂದ ಬಿಸಿ

ಧಾರವಾಡ prajakiran.com :  ಕರೋನಾ ಭೀತಿಯಿಂದ ಎಲ್ಲರೂ ತತ್ತರಿಸಿಹೋಗಿದ್ದಾರೆ. ಇದಕ್ಕೆ ಕೇಂದ್ರ ಸಚಿವರು ಹೊರತಾಗಿಲ್ಲ. ಯಾರಾದರೂ ಮಾಸ್ಕ್ ಧರಿಸದೆ ಬಂದರೆ ಇಲ್ಲವೇ ಮನವಿ ಕೊಡಲು ಬಂದರೆ ಆ ಮನವಿ ಪತ್ರಕ್ಕೆ ಕೇಂದ್ರ ಸಚಿವರು ಸ್ಯಾನಟೈಸರ್ ಸಿಂಪಡಿಸಿ ಮನವಿ ಪತ್ರ ಸ್ವೀಕರಿಸುತ್ತಿದ್ದಾರೆ. ಹೌದು ಇದು ಅಚ್ಚರಿಯಾದ್ರೂ ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಮಾಸ್ಕ್ ಧರಿಸದೆ ಸಭೆಗೆ ಆಗಮಿಸಿದ ಅಧಿಕಾರಿಗೆ ಕೇಂದ್ರ‌ ಸಚಿವ ಪ್ರಲ್ಹಾದ ಜೋಶಿ ಬಿಸಿ ತಾಕಿಸಿದರು. ಹಲವು ತಿಂಗಳ ಬಳಿಕ […]

ರಾಜ್ಯ

ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆಗೆ ಹಿಂಜರಿದರೆ ನಿರ್ದಾಕ್ಷಿಣ್ಯ ಕ್ರಮ

ಧಾರವಾಡ prajakiran.com :  ಜಗತ್ತನ್ನೇ ತಲ್ಲಣಗೊಳಿಸಿರುವ ಕೋವಿಡ್-೧೯ ನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳೊಂದಿಗೆ ಖಾಸಗಿ ಆಸ್ಪತ್ರೆಗಳು ಕೂಡಾ ಕೈಜೋಡಿಸಬೇಕು. ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆಯಡಿ ಜಿಲ್ಲಾಧಿಕಾರಿಗಳು ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ್ ಜೋಶಿ ಹೇಳಿದರು.  ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ನಡೆದ ಆರೋಗ್ಯ ಕಾರ್ಯಪಡೆ ಸಭೆಯನ್ನುದ್ದೇಶಿಸಿ   ಮಾತನಾಡಿದರು.  ಖಾಸಗಿ ಆಸ್ಪತ್ರೆಗಳು ಈ ಕಠಿಣ ಸಂದರ್ಭದಲ್ಲಿ ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿಯಬಾರದು. ವಿಶ್ವ ಆರೋಗ್ಯ ಸಂಸ್ಥೆ […]