ಹುಬ್ಬಳ್ಳಿ prajakiran.com : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪಾಲುದಾರಿಕೆಯ ವಿಭವ ಇಂಡಸ್ಟ್ರೀಸ್ ನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ ಪರಿಣಾಮ ಅಂದಾಜು ಒಟ್ಟು 4.5 ಕೋಟಿ ನಷ್ಟ ಆಗಿದೆ ಎಂದು ನಿರ್ದೇಶಕ ಎಚ್.ಎನ್. ನಂದಕುಮಾರ ತಿಳಿಸಿದ್ದಾರೆ. ಕಾರ್ಖಾನೆಯ ಉತ್ಪಾದನಾ ವಿಭಾಗದಲ್ಲಿ ಕಾಣಿಸಿಕೊಂಡ ಶಾಟ್ ಸರ್ಕ್ಯೂಟ್ ನ ಬೆಂಕಿ ಕೆನ್ನಾಲಿಗೆ ಪೊರಕೆ ತಯಾರಿಕಾ ಘಟಕದ ವರೆಗೆ ವಿಸ್ತರಿಸಿದೆ. ಇದರಿಂದಾಗಿ ಸುಮಾರು 8 ಟ್ರಕ್ ಪೊರಕೆ ಹುಲ್ಲು ಸುಟ್ಟು ಕರಕಲಾಗಿದೆ. ಜೊತೆಗೆ ಕೆಮಿಕಲ್ಸ್, ಪರಪ್ಯೂಮ್, ಹೈಡ್ರೋಕಾರ್ಬನ್, ಫಿನೈಲ್ ಸೇರಿದಂತೆ ಅನೇಕ ವಸ್ತುಗಳುಬೆಂಕಿಗೆ ಆಹುತಿಯಾಗಿವೆ […]
Tag: central minister prahalad joshi
ಕೇಂದ್ರ ಸಚಿವ ಪ್ರಹ್ಲಾದ ಜೋಶಿಗೆ ಕರೋನಾ ಪಾಸಿಟಿವ್
ಧಾರವಾಡ prajakiran.com : ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರು ಆಗಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ಆದರೂ ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟಿನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ. ನಿನ್ನೆಯಷ್ಟೇ ಹುಬ್ಬಳ್ಳಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.ಹಾಗೂ ಹಲವು ಬಿಜೆಪಿ ಮುಖಂಡರು, ನೂರಾರು ಕಾರ್ಯಕರ್ತರ ಭೇಟಿ ಮಾಡಿದ್ದರು. ಸಚಿವ ಜೋಶಿಯವರಿಗೆ ಕರೋನಾ ಪಾಸಿಟಿವ್ ದೃಢಪಟ್ಟಿರುವುದು ಆತಂಕ ಮೂಡಿಸಿದೆ. ಈ ಬಗ್ಗೆ ರಾಜ್ಯದ ಗೃಹ ಸಚಿವ […]