ಅಪರಾಧ

ಚನ್ನರಾಯಪಟ್ಟಣದಲ್ಲಿ ವೃದ್ದ ದಂಪತಿಯ ಬರ್ಬರ ಹತ್ಯೆ

ಹಾಸನ prajakiran.com : ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ವೃದ್ದ ದಂಪತಿಯ ಬರ್ಬರ ಹತ್ಯೆ ನಡೆದಿದ್ದು, ಜಿಲ್ಲೆಯ ಜನತೆ ಮತ್ತೆ ಬೆಚ್ಚಿಬಿದ್ದಿದ್ದಾರೆ. ಚನ್ನರಾಯಪಟ್ಟಣ ತಾಲೂಕಿನ ಆಲಗೊಂಡನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮೃತ ವೃದ್ದ ದಂಪತಿಯನ್ನು ಮುರುಳೀಧರ್ , ಉಮಾದೇವಿ ಎಂದು ಗುರುತಿಸಲಾಗಿದೆ. ಇಬ್ಬರನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಈ ವೃದ್ದ ದಂಪತಿಗಳಿಗೆ‌ ಮಕ್ಕಳು ಇರಲಿಲ್ಲ. 80 ಎಕರೆ ಜಮೀನು ಹೊಂದಿದ್ದ ಮುರುಳೀಧರ್ ಹಾಗೂ ಉಮಾದೇವಿ ದಂಪತಿ ಇಬ್ಬರು ತೋಟದ ಮನೆಯಲ್ಲಿ ವಾಸವಿದ್ದರು. ಮುರುಳೀಧರ್ […]

ರಾಜ್ಯ

ಕೆಲಸದ ಒತ್ತಡಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡರಾ ಪಿಎಸ್ ಐ ….!

ಹಾಸನ prajakiran.com : ಕಳೆದ ಎರಡು ದಿನಗಳಲ್ಲಿ ನಡೆದ ಎರಡು ಕೊಲೆ ಪ್ರಕರಣದ ಜಾಡು ಹಿಡಿದು ತನಿಖೆ ನಡೆಸಬೇಕಾಗಿದ್ದ ಪಿಎಸ್ ಐ ಒಬ್ಬರು ಕೆಲಸದ ಒತ್ತಡಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಚನ್ನರಾಯಪಟ್ಟಣದ ಟೌನ್ ಸಬ್ ಇನ್ಸಪೆಕ್ಟರ್ ಕಿರಣ್ ಕುಮಾರ್ ಅವರೇ ಆತ್ಮ ಹತ್ಯೆ ಮಾಡಿ ಕೊಂಡು ನತದೃಷ್ಟಅಧಿಕಾರಿಯಾಗಿದ್ದಾರೆ. ದಕ್ಷತೆಗೆ ಹೆಸರಾಗಿದ್ದ ಇವರು ಮೂಲತಃ ಹಾಸನ ಜಿಲ್ಲೆಯ ಅರಸಿಕೆರೆ ತಾಲ್ಲೂಕಿನ ಗಂಡಸಿ ಹೋಬಳಿಯ ಲಾಳಿನಕೆರೆ ಗ್ರಾಮದವರು. ಶುಕ್ರವಾರ ವರಮಹಾಲಕ್ಷ್ಮಿ ಹಬ್ಬವಿದ್ದರಿಂದ ಇವರ […]