ಅಪರಾಧ

ಕೊಲೆ ಆರೋಪಿಗಳ ಮನೆಗೆ ಪೆಟ್ರೋಲ್ ಸುರಿದ ಬೆಂಕಿ …..!

ಚಿಕ್ಕಬಳ್ಳಾಪುರ prajakiran.com : ಕೊಲೆ ಆರೋಪಿಗಳ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಮ್ಮ  ಆಕ್ರೋಶ ವ್ಯಕ್ತಪಡಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮದ್ದಲಕಾನ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇದರಿಂದಾಗಿ ಗ್ರಾಮದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ನಿನ್ನೇ ಹರೀಶ್ ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಇಂದು ಗ್ರಾಮಕ್ಕೆ ಹರೀಶನ ಪ್ರಾರ್ಥಿವ ಶರೀರ ಕರೆ ತರಲಾಗಿತ್ತು. ಹರೀಶ್ ನ ಶವ ಕಂಡು […]

ಅಪರಾಧ

ಮಚ್ಚಿನಿಂದ ಕೊಚ್ಚಿ ಅಣ್ಣನ ಕೊಲೆ ಮಾಡಿದ ತಮ್ಮ….!

ಚಿಕ್ಕಬಳ್ಳಾಪುರ prajakiran.com : ತನ್ನ ಹೆಂಡತಿಗೆ ದೈಹಿಕ ಕಿರುಕುಳ ನೀಡುತ್ತಿದ್ದ ಅಣ್ಣನ ವರ್ತನೆಯಿಂದ   ಬೇಸತ್ತ ತಮ್ಮ ಮಚ್ಚಿನಿಂದ ಕೊಚ್ಚಿ ಅಣ್ಣನ ಕೊಲೆ ಮಾಡಿದ ಘಟನೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕುರುಬರಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ  ರಮೇಶ್ ( 34 ) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಮಲಗಿದ್ದ ಅಣ್ಣ ರಮೇಶನನ್ನು ತಮ್ಮ ಸುರೇಶ್ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಕೊಲೆಯಾದ ರಮೇಶಗೆ ಹದಿನೈದು ವರ್ಷಗಳ ಹಿಂದೆಯೇ ಮದುವೆಯಾಗಿದ್ದು ನಾಲ್ಕು ವರ್ಷಗಳಿಂದ ಹೆಂಡತಿ ಗಂಡನನ್ನು ಬಿಟ್ಟು […]