ಧಾರವಾಡ prajakiran.com : ರಾಜ್ಯದಲ್ಲಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಂದಾಗಿರುವ ಸರ್ಕಾರದ ನಿರ್ಧಾರವನ್ನು ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿಯ ಮೂರು ಸಾವಿರ ವಿರಕ್ತ ಮಠದ ಮನಿಪ್ರ ಕುಮಾರ ವಿರುಪಾಕ್ಷ ಸ್ವಾಮಿಜಿ ಸ್ವಾಗತಿಸಿ ಹರ್ಷ ವ್ಯಕ್ತಪಡಿಸಿದ್ದಾರೆ. ಲಿಂಗಾಯತ ಸಮುದಾಯದ ಧೀಮಂತ ನಾಯಕ ಹಾಗೂ ನಾಡಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಈ ಐತಿಹಾಸಿಕ ನಿರ್ಧಾರಕ್ಕೆ ಶ್ರೀಗಳು ಅಭಿನಂದಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕನ್ನಡ ನಾಡಿನ ಅಪರೂಪದ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪನವರು ವೀರಶೈವ ಲಿಂಗಾಯತ […]
Tag: cm bsy
ರಾಜ್ಯಾದ್ಯಂತ ಅ. 12 ರಿಂದ 30 ರವರೆಗೆ ಶಾಲೆಗಳಿಗೆ ಮಧ್ಯಂತರ ರಜೆ
ಬೆಂಗಳೂರು prajakiran.com : ರಾಜ್ಯದಲ್ಲಿ ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಮತ್ತು ವಿದ್ಯಾಗಮ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಅವರು ಈ ಕುರಿತು ಭಾನುವಾರ ಟ್ವೀಟ್ ಮಾಡಿದ್ದು, ಹಲವಾರು ಶಿಕ್ಷಕರು ಕೋವಿಡ್ ಸೋಂಕಿಗೆ ಒಳಗಾಗಿರುವುದರಿಂದ ಮತ್ತು ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ದಿನಾಂಕ 12-10-2020 ರಿಂದ 30-10-2020 ರವರೆಗೆ ಶಾಲೆಗಳಿಗೆ ಮಧ್ಯಂತರ ರಜೆ ಘೋಷಿಸಲು ಮುಖ್ಯಮಂತ್ರಿ ಯಡಿಯೂರಪ್ಪ @BSYBJP ಆದೇಶಿಸಿದ್ದಾರೆ. ಇದು ರಾಜ್ಯದ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಶಿಕ್ಷಕರಿಗೆ […]
ಧಾರವಾಡದ ಕೆ ಇ ಎಸ್ ಅಧಿಕಾರಿ ಹಾಸಿಗೆ ಹಿಡಿದು 6 ವರ್ಷ ಕಳೆದರೂ ನೆರವಿಗೆ ಬಾರದ ಸರಕಾರ
ಮಹದೇವ ಮಾಳಗಿ ಕುಟುಂಬದ ದಯನೀಯ ಸ್ಥಿತಿ ನಿರ್ಲಕ್ಷಿಸಿದ ಶಿಕ್ಷಣ ಇಲಾಖೆ, ಅಧಿಕಾರಿಗಳ ವಿರುದ್ದ ಹಿಡಿಶಾಪ ಧಾರವಾಡ prajakiran.com : ಧಾರವಾಡ ಜಿಲ್ಲೆಯ ಈ ಹಿಂದಿನ ಕಲಘಟಗಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಸದ್ಯ ಬೆಳಗಾವಿಯ ಡಯಟ್ ಹಿರಿಯ ಉಪನ್ಯಾಸಕ ಹುದ್ದೆಯಲ್ಲಿರುವ ಗೆಜೆಟೆಡ್ ಅಧಿಕಾರಿ ಹಾಸಿಗೆ ಹಿಡಿದು ಆರು ವರ್ಷಗಳೇ ಕಳೆದರೂ ಅವರ ನೆರವಿಗೆ ಬರದೇ ಆಳುವ ಸರಕಾರಗಳು ನಿರ್ಲಕ್ಷ್ಯ ತೋರಿಸಿರುವುದು ಕುಟುಂಬದವರನ್ನು ಕಣ್ಣೀರಿನಲ್ಲಿ ಕೈ ತೊಳೆಯುವಂತೆ ಮಾಡಿದೆ. ಆರು ವರ್ಷದಿಂದ ಕೆ ಇ ಎಸ್ ಅಧಿಕಾರಿ ಮಹಾದೇವ ಮಾಳಗಿಯ […]
ಕೇಂದ್ರ ಗೃಹಸಚಿವ ಅಮಿತ್ ಶಾ, ಸಿಎಂ ಬಿ.ಎಸ್. ಯಡಿಯೂರಪ್ಪಗೂ ಕರೋನಾ
ನವದೆಹಲಿ/ ಬೆಂಗಳೂರು prajakiran.com : ದೇಶದ್ಯಾಂತ ಕರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ. ಅದರಲ್ಲೂ ದೇಶದ ಗಣ್ಯಾತೀ ಗಣ್ಯರನ್ನು ಕೂಡ ಬಿಡುತ್ತಿಲ್ಲ. ಬಾಲಿವುಡ್ ನಟಅಮಿತಾಬ ಬಚ್ಚನ್, ಅಭಿಷೇಕ್ ಬಚ್ಚನ್ ಸೊಸೆ ಐಶ್ವರ್ಯ ರೈ ಬಚ್ಚನ್ ನಂತರ ಇದೀಗ ಕೇಂದ್ರ ಗೃಹ ಸಚಿವಅಮಿತ್ ಶಾ ಹಾಗೂ ರಾಜ್ಯದ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ವ್ಯಾಪಿಸಿದೆ. ಕೇಂದ್ರ ಗೃಹ ಸಚಿವಅಮಿತ್ ಶಾ ಅವರಿಗೆ ಕರೋನಾ ಪಾಸಿಟಿವ್ ಇರುವುದು ದೃಢಪಟ್ಟ ಬೆನ್ನಲ್ಲೇ ಅವರು ನವದೆಹಲಿಯ ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ […]