ರಾಜ್ಯ

ರಾಜ್ಯದ ಯಾವುದೇ ಭಾಗದಲ್ಲೂ ಲಾಕ್ ಡೌನ್ ವಿಸ್ತರಣೆ ಇಲ್ಲ ಎಂದ ಮುಖ್ಯಮಂತ್ರಿ

ಬೆಂಗಳೂರು prajakiran.com : ಕರೋನಾ ನಿಯಂತ್ರಣಕ್ಕೆ ರಾಜ್ಯದ ರಾಜಧಾನಿ ಬೆಂಗಳೂರು ಸೇರಿ ಯಾವುದೇ ಜಿಲ್ಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಅವರು ಮಂಗಳವಾರ ಸಂಜೆ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿ, ರಾಜ್ಯ ಸರಕಾರ ಆರ್ಥಿಕ ಸಂಪನ್ಮೂಲ ಕ್ರೂಢಿಕರಣ ಮಾಡಿಕೊಳ್ಳಬೇಕು. ಸೋಂಕಿತರ ರಕ್ಷಣೆಗೆ ಒತ್ತು ನೀಡಬೇಕಿದೆ. ಹೀಗಾಗಿ  ಜನತೆಗೆ ಕೈ ಜೋಡಿಸಿ ಪ್ರಾರ್ಥಿಸುತ್ತೇನೆ. ಹಿರಿಯ ನಾಗರಿಕರು  ಹಾಗೂ ಮಕ್ಕಳು ಮನೆ ಬಿಟ್ಟು ಹೊರಗೆ ಬರಬೇಡಿ. ಸೋಂಕಿತರೊಂದಿಗೆ ಸೌಜನ್ಯದೊಂದಿಗೆ ವರ್ತಿಸಿ ಎಂದು ಕೇಳಿಕೊಂಡರು. […]

ರಾಜ್ಯ

ರಾಜ್ಯದ ಕೆಲ ಜಿಲ್ಲೆಗಳು ಕೈ ತಪ್ಪಿ ಹೋಗುತ್ತಿವೆ ಎಂದ ಮುಖ್ಯಮಂತ್ರಿ

ಬೆಂಗಳೂರು prajakiran.com : ರಾಜ್ಯದಲ್ಲಿ ಕರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದ್ದು, ನಿಯಂತ್ರಣ ಬಾರದಿರುವುದನ್ನು ಸ್ವತಃ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ. ಗುರುವಾರ ಸಚಿವ ಸಂಪುಟ ಸಭೆಗೆ ತೆರಳುವ ಮುನ್ನ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಕೆಲ ಜಿಲ್ಲೆಗಳು ಕೈ ತಪ್ಪಿ ಹೋಗುತ್ತಿವೆ ಎಂದರು. ಈ ಬಗ್ಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸರು ಅದರ ನಿಯಂತ್ರಣಕ್ಕಾಗಿ ಹಗಲುರಾತ್ರಿ ಶ್ರಮಿಸುತ್ತಿದ್ದಾರೆ. ಆದರೆ ಅದು ಕಷ್ಟಸಾಧ್ಯವಾಗುತ್ತಿದೆ ಎಂದರು. ಈ ಬಗ್ಗೆ ಇನ್ನೊಮ್ಮೆ ಅವರ ಸಭೆ ನಡೆಸಿ ಸಂಪೂರ್ಣ ಚಿತ್ರ […]