ನವದೆಹಲಿ/ ಬೆಂಗಳೂರು prajakiran.com : ದೇಶದ್ಯಾಂತ ಕರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ. ಅದರಲ್ಲೂ ದೇಶದ ಗಣ್ಯಾತೀ ಗಣ್ಯರನ್ನು ಕೂಡ ಬಿಡುತ್ತಿಲ್ಲ. ಬಾಲಿವುಡ್ ನಟಅಮಿತಾಬ ಬಚ್ಚನ್, ಅಭಿಷೇಕ್ ಬಚ್ಚನ್ ಸೊಸೆ ಐಶ್ವರ್ಯ ರೈ ಬಚ್ಚನ್ ನಂತರ ಇದೀಗ ಕೇಂದ್ರ ಗೃಹ ಸಚಿವಅಮಿತ್ ಶಾ ಹಾಗೂ ರಾಜ್ಯದ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ವ್ಯಾಪಿಸಿದೆ. ಕೇಂದ್ರ ಗೃಹ ಸಚಿವಅಮಿತ್ ಶಾ ಅವರಿಗೆ ಕರೋನಾ ಪಾಸಿಟಿವ್ ಇರುವುದು ದೃಢಪಟ್ಟ ಬೆನ್ನಲ್ಲೇ ಅವರು ನವದೆಹಲಿಯ ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ […]