ರಾಜ್ಯ

ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ ಪಡೆದುಕೊಂಡಿರುವುದರಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪವಿಲ್ಲ ಎಂದ ಸಿಎಂ

ಬೆಂಗಳೂರು  prajakiran.com : ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಯವರನ್ನು ಸಿಬಿಐ ವಶಕ್ಕೆ ಪಡೆದುಕೊಂಡಿರುವುದರಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪವಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಅವರು ಗುರುವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಆರೋಪಗಳಲ್ಲಿ ಯಾವುದೇ ಸತ್ಯವಿಲ್ಲ. ರಾಜ್ಯ ಸರ್ಕಾರ ಯಾವುದೇ ರೀತಿಯ ಹಸ್ತಕ್ಷೇಪವನ್ನೂ ಮಾಡಿಲ್ಲ ಎಂದು ತಿರುಗೇಟು ನೀಡಿದರು. ಮಾಜಿ ಸಚಿವ ವಿನಯ್ ಕುಲಕರ್ಣಿ ವಿರುದ್ಧ ಈ ಹಿಂದೆ ಹಲವು […]