ರಾಜ್ಯ

ಹಳ್ಳಿಹಕ್ಕಿ ಹೆಚ್. ವಿಶ್ವನಾಥ, ಸಿ.ಪಿ. ಯೋಗೇಶ್ವರ ಸೇರಿ ಐವರು ಮೇಲ್ಮನೆ ಪ್ರವೇಶ

ಬೆಂಗಳೂರು prajakiran.com : ಹುಣಸೂರು ವಿಧಾನ ಸಭಾ ಉಪಚುನಾವಣೆಯಲ್ಲಿ ಸೋತಿದ್ದ ಮಾಜಿ ಸಚಿವ ಹಳ್ಳಿ ಹಕ್ಕಿ ಹೆಚ್. ವಿಶ್ವನಾಥ ಹಾಗೂ ಚೆನ್ನಪಟ್ಟಣದಲ್ಲಿ ಸೋಲು ಅನುಭವಿಸಿದ್ದ ಸಿ.ಪಿ. ಯೋಗೀಶ್ವರ, ಮಾಜಿ ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಉತ್ತರ ಕನ್ನಡ ಜಿಲ್ಲೆಯ ಶಾಂತಾರಾಮ್ ಸಿದ್ದಿ, ತಳವಾರ ಸಾಬಣ್ಣ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ನಾಮನಿರ್ದೇಶನ ಮಾಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರು ಶಿಫಾರಸ್ಸು ಮಾಡಿದ ಎಲ್ಲರ ಹೆಸರುಗಳಿಗೆ ರಾಜ್ಯಪಾಲ ವಜುಬಾಯಿ ರೂಢೂಬಾಯಿ ವಾಲಾ ಅಂತಿಮ ಮುದ್ರೆ ಒತ್ತಿದ್ದಾರೆ. ಆ ಮೂಲಕ […]

ರಾಜ್ಯ

ರಾಜ್ಯದ ಕೆಲ ಜಿಲ್ಲೆಗಳು ಕೈ ತಪ್ಪಿ ಹೋಗುತ್ತಿವೆ ಎಂದ ಮುಖ್ಯಮಂತ್ರಿ

ಬೆಂಗಳೂರು prajakiran.com : ರಾಜ್ಯದಲ್ಲಿ ಕರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದ್ದು, ನಿಯಂತ್ರಣ ಬಾರದಿರುವುದನ್ನು ಸ್ವತಃ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ. ಗುರುವಾರ ಸಚಿವ ಸಂಪುಟ ಸಭೆಗೆ ತೆರಳುವ ಮುನ್ನ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಕೆಲ ಜಿಲ್ಲೆಗಳು ಕೈ ತಪ್ಪಿ ಹೋಗುತ್ತಿವೆ ಎಂದರು. ಈ ಬಗ್ಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸರು ಅದರ ನಿಯಂತ್ರಣಕ್ಕಾಗಿ ಹಗಲುರಾತ್ರಿ ಶ್ರಮಿಸುತ್ತಿದ್ದಾರೆ. ಆದರೆ ಅದು ಕಷ್ಟಸಾಧ್ಯವಾಗುತ್ತಿದೆ ಎಂದರು. ಈ ಬಗ್ಗೆ ಇನ್ನೊಮ್ಮೆ ಅವರ ಸಭೆ ನಡೆಸಿ ಸಂಪೂರ್ಣ ಚಿತ್ರ […]