ರಾಜ್ಯ

ಗ್ರಾಮಪಂಚಾಯ್ತಿ ಮಟ್ಟದಲ್ಲಿ ಸರ್ಕಾರಿ ಸಲೂನ್ ಆರಂಭಕ್ಕೆ  ಒತ್ತಾಯ

ಬೆಂಗಳೂರು prajakiran.com : ರಾಜ್ಯದ ಗ್ರಾಮಪಂಚಾಯ್ತಿ ಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾದ ಸರ್ಕಾರಿ ಸಲೂನ್ ತೆರೆದು ತುಳಿತಕ್ಕೆ ಒಳಗಾಗಿರುವ ಈ ವರ್ಗದ ಜನರ ಹಿತಾಸಕ್ತಿ ಕಾಪಾಡಬೇಕೆಂದು ಕರ್ನಾಟಕ ರಾಜ್ಯ ಕ್ಷೌರಿಕರ ಮೀಸಲಾತಿ ಒಕ್ಕೂಟದ ರಾಜ್ಯಾಧ್ಯಕ್ಷ ಎಂ.ಬಿ.ಶಿವಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.  ಈ ಸಂಬಂಧ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಎಂ.ಬಿ ಶಿವಕುಮಾರ್ ಅವರು,  ಹಳ್ಳಿಗಳಲ್ಲಿ ಕ್ಷೌರ ಮಾಡಲೂ ನಿರಾಕರಿಸುವಂತಹ ಘಟನೆಗಳು ಈಗಲೂ ನಡೆಯುತ್ತಿವೆ. ಗ್ರಾಮಾಂತರ ಪ್ರದೇಶದಲ್ಲಿ ದಲಿತರಿಗೆ ಕ್ಷೌರ ಮಾಡಲು ನಿರಾಕರಿಸಲಾಗುತ್ತಿರುವುದು ವಿಷಾದನೀಯವಾದ ಸಂಗತಿಯಾಗಿದೆ. […]

ರಾಜ್ಯ

ಧಾರವಾಡ ಸೇರಿ 10 ಜಿಲ್ಲೆಯ ಕೋವಿಡ್ ಪ್ರಕರಣ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ

ಧಾರವಾಡ prajakiran.com : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗುರುವಾರ ಸಂಜೆ ಹೆಚ್ಚು ಕೊರೋನಾ ಪ್ರಕರಣಗಳು ವರದಿಯಾಗುತ್ತಿರುವ 10 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ CEOಗಳೊಂದಿಗೆ  ಸಭೆ ನಡೆಸಿ, ಕೋವಿಡ್ ನಿಯಂತ್ರಣ ಕ್ರಮಗಳ ಕುರಿತಂತೆ ಸೂಕ್ತ ನಿರ್ದೇಶನ ನೀಡಿದರು. ಧಾರವಾಡ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ: ಬಿ.ಸಿ. ಸತೀಶ್ ಅವರೊಂದಿಗೆ ಜಿಲ್ಲಾ ಪಂಚಾಯತ್ ವಿ.ಸಿ. ಹಾಲ್‌ನಲ್ಲಿ ಸಂವಾದ ನಡೆಸಿ ಪ್ರಗತಿ ಪರಿಶೀಲನೆ ಮಾಡಿದರು. ಜಿಲ್ಲಾಧಿಕಾರಿ ನಿತೇಶ್ […]

ರಾಜ್ಯ

ಪವರ ಟಿ ವಿ ಮೇಲೆ ದಾಳಿ ನೆನೆದು ಕಣ್ಣೀರಿಟ್ಟ ನಿರೂಪಕ ರೆಹಮಾನ್ ಹಾಸನ್ ವೀಡಿಯೋ ವೈರಲ್

ಬೆಂಗಳೂರು prajakiran.com : ನಾಡಿನ ಪ್ರತಿಷ್ಟಿತ ಚಾನಲ್ ಗಳಲ್ಲಿ ಒಂದಾದ ಪವರ್ ಟಿವಿ ಮೇಲೆ ಪ್ರತಿಕಾರದ ದಾಳಿ ನಡೆಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರಅವರ ಕ್ರಮ ನೆನೆದು ನಿರೂಪಕ ರೆಹಮಾನ್ ಹಾಸನ ಕಣ್ಣೀರಿಟ್ಟ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಚಾನೆಲ್ ನಂಬಿಕೊಂಡು ರಾಜ್ಯದಲ್ಲಿ 250ಕ್ಕೂ ಹೆಚ್ಚು ಕುಟುಂಬಗಳು ಬದುಕುಕಟ್ಟಿಕೊಳ್ಳುತ್ತಿವೆ. ಅವರ ಬದುಕು ಬೀದಿಗೆ ಬಂದಿದೆ ಎಂದು ಬಿಕ್ಕಿ ಬಿಕ್ಕಿ ಅತ್ತ ವೀಡಿಯೋ ಇದಾಗಿದೆ. ನಾಡಿನ ದೊರೆಯ ಕುಟುಂಬದ ಭ್ರಷ್ಟಾಚಾರವನ್ನು ದಾಖಲೆ […]

ರಾಜ್ಯ

ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ತೆರೆಎಳೆದ ಬಿ ಎಸ್ ವೈ

ಬೆಂಗಳೂರು prajakiran.com : ಆತಂಕ, ಅಳಲಿನಲ್ಲಿಯೇ ನವದೆಹಲಿಗೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿ ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ತೆರೆಎಳೆದಿದ್ದಾರೆ. ಆ  ಮೂಲಕ ಪಕ್ಷದಲ್ಲಿನ ಯಡಿಯೂರಪ್ಪ ವಿರೋಧಿ ಗುಂಪು, ಹಿತಶತ್ರುಗಳ ವಿರುದ್ದ ಗೆಲುವು ಸಾಧಿಸಿ ಮರಳುವಾಗ ಎದೆ ಉಬ್ಬಿಸಿ ಹೊರ ಬಂದ್ದಿದ್ದಾರೆ. ಕೆಲವರು ಅವರ ನಾಯಕತ್ವ ವಿರೋಧ, ವಯಸ್ಸಿನ ಕಾರಣ ಮುಂದಿಟ್ಟು ಮುಖ್ಯಮಂತ್ರಿ ಗಾದಿಯಲ್ಲಿ ಮುಂದುವರೆಸುವುದು ಕಷ್ಟ ಸಾಧ್ಯ  ಎಂದೆ ಬಿಂಬಿಸಲಾಗಿತ್ತು. ಆದರೆ ಈ ಬಗೆ ಬಿ ಎಸ್ ವೈ […]

ರಾಜ್ಯ

ಧಾರವಾಡದ ಕೆ ಇ ಎಸ್ ಅಧಿಕಾರಿ ಹಾಸಿಗೆ ಹಿಡಿದು 6 ವರ್ಷ ಕಳೆದರೂ ನೆರವಿಗೆ ಬಾರದ ಸರಕಾರ

ಮಹದೇವ ಮಾಳಗಿ ಕುಟುಂಬದ ದಯನೀಯ ಸ್ಥಿತಿ ನಿರ್ಲಕ್ಷಿಸಿದ ಶಿಕ್ಷಣ ಇಲಾಖೆ, ಅಧಿಕಾರಿಗಳ ವಿರುದ್ದ ಹಿಡಿಶಾಪ ಧಾರವಾಡ prajakiran.com : ಧಾರವಾಡ ಜಿಲ್ಲೆಯ ಈ ಹಿಂದಿನ ಕಲಘಟಗಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಸದ್ಯ ಬೆಳಗಾವಿಯ ಡಯಟ್ ಹಿರಿಯ ಉಪನ್ಯಾಸಕ ಹುದ್ದೆಯಲ್ಲಿರುವ  ಗೆಜೆಟೆಡ್ ಅಧಿಕಾರಿ ಹಾಸಿಗೆ ಹಿಡಿದು ಆರು ವರ್ಷಗಳೇ ಕಳೆದರೂ ಅವರ ನೆರವಿಗೆ ಬರದೇ ಆಳುವ ಸರಕಾರಗಳು ನಿರ್ಲಕ್ಷ್ಯ ತೋರಿಸಿರುವುದು ಕುಟುಂಬದವರನ್ನು ಕಣ್ಣೀರಿನಲ್ಲಿ ಕೈ ತೊಳೆಯುವಂತೆ ಮಾಡಿದೆ. ಆರು ವರ್ಷದಿಂದ ಕೆ ಇ ಎಸ್ ಅಧಿಕಾರಿ ಮಹಾದೇವ ಮಾಳಗಿಯ […]

ರಾಜ್ಯ

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ ಗೋಕಾಕ ಸಮನ್ಸಗೆ ಹೈಕೋರ್ಟ್ ತಡೆ

ಧಾರವಾಡ prajakiran.com : ಉಪಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಗೋಕಾಕ ಜೆಎಂಎಫ್‌ಸಿ ನ್ಯಾಯಾಲಯ ಜಾರಿಗೊಳಿಸಿದ್ದ ಸಮನ್ಸ್ ಮತ್ತು ವಿಚಾರಣಾ ಪ್ರಕ್ರಿಯೆಗೆ ಇಲ್ಲಿನ ಹೈಕೋರ್ಟ್ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿ, ವಿಚಾರಣೆ ಮುಂದೂಡಿದೆ. ಕಳೆದ ನವೆಂಬರ್‌ನಲ್ಲಿ ನಡೆದ ಗೋಕಾಕ ವಿಧಾನಸಭಾ ಉಪಚುನಾವಣೆ ಸಂದರ್ಭದಲ್ಲಿ ಒಂದು ಸಮುದಾಯವನ್ನು ಪ್ರಚೋದಿಸುವ ರೀತಿಯಲ್ಲಿ ಭಾಷಣ ಮಾಡಿದ್ದರು. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಯಾಗಿದೆ ಎಂದು ಯಡಿಯೂರಪ್ಪ ಅವರ ವಿರುದ್ಧ ೨೦೧೯ರ ನವೆಂಬರ್ ೨೬ ರಂದು […]

ರಾಜ್ಯ

ಬೆಳಗಾವಿ ಜಿಲ್ಲಾಧಿಕಾರಿಗೆ ಕರೆ ಮಾಡಿದ ಸಿಎಂ…!

ಬೆಳಗಾವಿ prajakiran.com : ಬೆಳಗಾವಿಯ ಪೀರನವಾಡಿ ಶಾಂತಿ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಿ, ಶಾಂತ ರೀತಿಯಲ್ಲಿ ಸಮಸ್ಯೆ ಬಗೆಹರಿಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠಗೆ ಕರೆ ಮಾಡಿ ಸೂಚನೆ ನೀಡಿದ್ದಾರೆ. ಸಂಗೋಳ್ಳಿ ರಾಯಣ್ಣ ಪ್ರತಿಮೆ ತೆರವು ಮಾಡಿದ ಸ್ಥಳದಲ್ಲಿಯೇ ಪ್ರತಿಮೆ ಸ್ಥಾಪಿಸುವ ಭರವಸೆ ನೀಡಿದ್ದರು. ಇದರಿಂದಾಗಿ ಪೀರನವಾಡಿಯಲ್ಲಿ ಪರಿಸ್ಥಿತಿ ಬಿಗಡಾಯಿಸಿದ್ದು ಮತ್ತೆ ಗಲಾಟೆಗೆ ತಿರುಗಿದೆ. ಎರಡು ಗುಂಪಿನ ನಡುವೆ ಗಲಾಟೆ ನಡೆದಿದ್ದರಿಂದ ಪರಿಸ್ಥಿತಿ ನಿಯಂತ್ರಿಸಲು ಪೀರನವಾಡಿಯಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಿ ನಿಯಂತ್ರಣಕ್ಕೆ […]

ಜಿಲ್ಲೆ

ಬೆಳೆಸಾಲ ಮನ್ನಾ, ಪ್ರತಿ ಹೆಕ್ಟೇರ್ ಗೆ 35 ಸಾವಿರ ಪರಿಹಾರ ನೀಡಿ

ಧಾರವಾಡ prajakiran.com : ನಾಡಿನ ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿರುವ ಸಿಎಂ ಬಿ ಎಸ್ ವೈ ಅವರು ರೈತರ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು  ರೈತರ ಬೆಳೆಸಾಲ  ಮನ್ನಾ ಮಾಡಬೇಕು ಎಂದು ಶಿವಸೇನೆ ಪಕ್ಷದ ರಾಜ್ಯ ಅಧ್ಯಕ್ಷ ಕುಮಾರ ಹಕಾರಿ ಒತ್ತಾಯಿಸಿದ್ದಾರೆ. ಪ್ರವಾಹದಿಂದ ರಾಜ್ಯದ ನೊಂದ ರೈತರಿಗೆ ಪ್ರತಿ ಹೆಕ್ಟೇರ್ ಗೆ 35 ಸಾವಿರ ರೂಪಾಯಿಗಳ ಪರಿಹಾರವನ್ನು ಘೋಷಣೆ ಮಾಡಬೇಕು. ಈ ಭಾಗದ ಜ್ವಲಂತ ಸಮಸ್ಯೆ ಮಲಪ್ರಭಾ ನದಿಗಳ‌ ಪಕ್ಕದಲ್ಲಿ ಇರುವಂತಹ ಗ್ರಾಮಗಳ ಸ್ಥಳಾಂತರ ಕಾರ್ಯ ಮಾಡಬೇಕು.  ಜೊತೆಗೆ ಮಲಪ್ರಭಾ ನದಿಯ […]

ರಾಜ್ಯ

ಸೆ. 12ರ ನಂತರ ಪ್ರಧಾನಿ ಭೇಟಿ ಇಂಗಿತ ವ್ಯಕ್ತಪಡಿಸಿದ ಸಿಎಂ

ಬಾಗಲಕೋಟೆ prajakiran.com : ರಾಜ್ಯದಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿ ಹಾಗೂ ಹಾನಿ ಕುರಿತು ಸೆ. 12ರ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭೇಟಿಯಾಗಿ ಮಾತುಕತೆ ನಡೆಸಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಅವರು ಮಂಗಳವಾರ ಆಲಮಟ್ಟಿಯಲ್ಲಿ ಲಾಲ್ ಬಹದ್ದೂರ ಶಾಸ್ತ್ರೀ ಜಲಾಶಯಕ್ಕೆ ಬಾಗಿನಅರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ಕೇಂದ್ರ ನೀರಾವರಿ ಸಚಿವರನ್ನು ಕೂಡ ಭೇಟಿ ಮಾಡಲಾಗುವುದು. ಆಲಮಟ್ಟಿ ಯೋಜನೆಗೆ ನೆರವು ಕೋರಲಾಗುವುದು ಎಂದರು. ಸದ್ಯಕ್ಕೆ ರಾಜ್ಯದ ಹಣಕಾಸು ಸ್ಥಿತಿ ಗತಿ ಚೆನ್ನಾಗಿಲ್ಲ. ಹೀಗಾಗಿ […]

ರಾಜ್ಯ

ಸಿಎಂ ಬಿ ಎಸ್ ವೈ ಭೇಟಿ ಮಾಡಿದ ಬಿ.ಎಲ್. ಸಂತೋಷ

ಬೆಂಗಳೂರು prajakiran.com : ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ಶನಿವಾರ ಬೆಳಗ್ಗೆ ಸಿಎಂ ಬಿ ಎಸ್ ವೈ ಅವರ ಕಾವೇರಿ ನಿವಾಸಕ್ಕೆ ಭೇಟಿ ಮಾಡಿ 45 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಗಣೇಶ ಚತುರ್ಥಿ ಸಂದರ್ಭದಲ್ಲಿಯೇ ಬಿ.ಎಲ್. ಸಂತೋಷ ಹಾಗೂ ಸಿಎಂ ಯಡಿಯೂರಪ್ಪ ಭೇಟಿ ಮಾಡಿರುವುದು ರಾಜ್ಯ ರಾಜಕೀಯವಾಗಿ ತೀವ್ರ ಕುತೂಹಲ ಕೆರಳಿಸಿದೆ. ಬಿ.ಎಲ್. ಸಂತೋಷ ಅವರ ಈ ಭೇಟಿ ಹಿಂದೆ ರಾಜಕೀಯ ಕಾರಣಗಳಿವೆಯಾ, ಅಥವಾ ಕೇವಲ ಹಬ್ಬದ ಶುಭಾಶಯಕ್ಕಷ್ಟೇ ಸಿಮೀತವಾಗಿದೆಯಾ ಎಂಬ ಗುಸು […]