ರಾಜ್ಯ

ಭಾನುವಾರದ ಲಾಕ್ ಡೌನ್ ಹಿಂಪಡೆದ ರಾಜ್ಯ ಸರಕಾರ

ಬೆಂಗಳೂರು prajakiran.com : ರಾಜ್ಯಾದ್ಯಂತ ಪ್ರತಿ ಭಾನುವಾರ ಲಾಕ್ ಡೌನ್ ವಿಧಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರಕಾರದ ಪ್ರಧಾನ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ವಾಪಾಸ್ಸು ಪಡೆದಿದೆ. ಜನರಿಗೆ ಕರೋನಾ ಹರಡದಂತೆ ಮುಂಜಾಗ್ರತಕ್ರಮವಾಗಿ ಮೇ 31ರಂದು ಭಾನುವಾರ ರಾಜ್ಯಾದ್ಯಂತ ನಿಷೇದಾಜ್ಞೆಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ವಿಧಿಸಿದ್ದರು. ಇದೀಗ ಜನರ ಒತ್ತಾಯದ ಮೇರೆಗೆ ಅದನ್ನು ವಾಪಾಸ್ಸು ಪಡೆಯುವಂತೆ  ಸಿಎಂ ಯಡಿಯೂರಪ್ಪ ಅವರ ಸೂಚನೆ ಮೇಲೆ ಈ ಮಹತ್ವದ ನಿರ್ಧಾರ ಪ್ರಕಟಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ. ಬೆಳಗ್ಗೆ 7 ರಿಂದ […]