ರಾಜ್ಯ

ಸಿಎಂ ಬಿ ಎಸ್ ವೈ ಭೇಟಿ ಮಾಡಿದ ಬಿ.ಎಲ್. ಸಂತೋಷ

ಬೆಂಗಳೂರು prajakiran.com : ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ಶನಿವಾರ ಬೆಳಗ್ಗೆ ಸಿಎಂ ಬಿ ಎಸ್ ವೈ ಅವರ ಕಾವೇರಿ ನಿವಾಸಕ್ಕೆ ಭೇಟಿ ಮಾಡಿ 45 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಗಣೇಶ ಚತುರ್ಥಿ ಸಂದರ್ಭದಲ್ಲಿಯೇ ಬಿ.ಎಲ್. ಸಂತೋಷ ಹಾಗೂ ಸಿಎಂ ಯಡಿಯೂರಪ್ಪ ಭೇಟಿ ಮಾಡಿರುವುದು ರಾಜ್ಯ ರಾಜಕೀಯವಾಗಿ ತೀವ್ರ ಕುತೂಹಲ ಕೆರಳಿಸಿದೆ. ಬಿ.ಎಲ್. ಸಂತೋಷ ಅವರ ಈ ಭೇಟಿ ಹಿಂದೆ ರಾಜಕೀಯ ಕಾರಣಗಳಿವೆಯಾ, ಅಥವಾ ಕೇವಲ ಹಬ್ಬದ ಶುಭಾಶಯಕ್ಕಷ್ಟೇ ಸಿಮೀತವಾಗಿದೆಯಾ ಎಂಬ ಗುಸು […]

ರಾಜ್ಯ

ದೇಸಿ ಹಸುಗಳ ಸಗಣಿ ಬಳಸಿ ‘ಗೋಮಯ ಗಣೇಶ’

ಬೆಂಗಳೂರು prajakiran.com : ರಾಷ್ಟ್ರೀಯ ಕಾಮಧೇನು ಆಯೋಗದ ಉಪಕ್ರಮವಾಗಿ ದೇಸಿ ಹಸುಗಳ ಸಗಣಿ ಬಳಸಿ ‘ಗೋಮಯ ಗಣೇಶ’ನನ್ನು ತಯಾರಿಸಲಾಗಿದೆ. ಈ ಗಣೇಶನ ವೈಶಿಷ್ಟತೆಯೆಂದರೆ ಚತುರ್ಥಿ ಪೂಜೆಯ ನಂತರ ಗಿಡಗಳಿಗೆ ಗೊಬ್ಬರವಾಗಿಯೂ ವಿಸರ್ಜಿಸಬಹುದಾದ ಈ ಪರಿಸರ-ಸ್ನೇಹಿ ವಿಗ್ರಹ, ಸಂಪ್ರದಾಯಕ್ಕೆ ಅನುಗುಣವಾಗಿದ್ದು, ರೈತರ ಆದಾಯವನ್ನೂ ಹೆಚ್ಚಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಜಾಗೃತಿ ಟ್ರಸ್ಟ್ ಗೋಮಯ ಗಣೇಶ ವಿತರಣೆ ನಡೆಸುತ್ತಿದೆ ಎಂದು ಅವರು ವಿವರಿಸಿದ್ದಾರೆ. ಕೋವಿಡ್ 19 ಸಂದರ್ಭದಲ್ಲಿ ಮಾರುಕಟ್ಟೆಗೆ ಬಂದ ಈ ಗಣೇಶ ವಿಶಿಷ್ಟವಾಗಿದೆ ಎಂದರೆ […]