ರಾಜ್ಯ

ಸೆ. 12ರ ನಂತರ ಪ್ರಧಾನಿ ಭೇಟಿ ಇಂಗಿತ ವ್ಯಕ್ತಪಡಿಸಿದ ಸಿಎಂ

ಬಾಗಲಕೋಟೆ prajakiran.com : ರಾಜ್ಯದಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿ ಹಾಗೂ ಹಾನಿ ಕುರಿತು ಸೆ. 12ರ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭೇಟಿಯಾಗಿ ಮಾತುಕತೆ ನಡೆಸಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಅವರು ಮಂಗಳವಾರ ಆಲಮಟ್ಟಿಯಲ್ಲಿ ಲಾಲ್ ಬಹದ್ದೂರ ಶಾಸ್ತ್ರೀ ಜಲಾಶಯಕ್ಕೆ ಬಾಗಿನಅರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ಕೇಂದ್ರ ನೀರಾವರಿ ಸಚಿವರನ್ನು ಕೂಡ ಭೇಟಿ ಮಾಡಲಾಗುವುದು. ಆಲಮಟ್ಟಿ ಯೋಜನೆಗೆ ನೆರವು ಕೋರಲಾಗುವುದು ಎಂದರು. ಸದ್ಯಕ್ಕೆ ರಾಜ್ಯದ ಹಣಕಾಸು ಸ್ಥಿತಿ ಗತಿ ಚೆನ್ನಾಗಿಲ್ಲ. ಹೀಗಾಗಿ […]

ರಾಜ್ಯ

ಸಿಎಂ ಬಿ ಎಸ್ ವೈ ಭೇಟಿ ಮಾಡಿದ ಬಿ.ಎಲ್. ಸಂತೋಷ

ಬೆಂಗಳೂರು prajakiran.com : ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ಶನಿವಾರ ಬೆಳಗ್ಗೆ ಸಿಎಂ ಬಿ ಎಸ್ ವೈ ಅವರ ಕಾವೇರಿ ನಿವಾಸಕ್ಕೆ ಭೇಟಿ ಮಾಡಿ 45 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಗಣೇಶ ಚತುರ್ಥಿ ಸಂದರ್ಭದಲ್ಲಿಯೇ ಬಿ.ಎಲ್. ಸಂತೋಷ ಹಾಗೂ ಸಿಎಂ ಯಡಿಯೂರಪ್ಪ ಭೇಟಿ ಮಾಡಿರುವುದು ರಾಜ್ಯ ರಾಜಕೀಯವಾಗಿ ತೀವ್ರ ಕುತೂಹಲ ಕೆರಳಿಸಿದೆ. ಬಿ.ಎಲ್. ಸಂತೋಷ ಅವರ ಈ ಭೇಟಿ ಹಿಂದೆ ರಾಜಕೀಯ ಕಾರಣಗಳಿವೆಯಾ, ಅಥವಾ ಕೇವಲ ಹಬ್ಬದ ಶುಭಾಶಯಕ್ಕಷ್ಟೇ ಸಿಮೀತವಾಗಿದೆಯಾ ಎಂಬ ಗುಸು […]