ರಾಜ್ಯ

ವರ್ಷದಲ್ಲಿ ಮೂರನೇ ಬಾರಿ ಪ್ರವಾಹ ಪರಿಸ್ಥಿತಿ : ನಿದ್ದೆಯಿಂದ ಎಚ್ಚರಗೊಳ್ಳದ ದುರಹಂಕಾರಿ ಬಿಜೆಪಿ ಸರ್ಕಾರ

ಬೆಂಗಳೂರು prajakiran.com : ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ ಮೂರನೇ ಬಾರಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಲಾಕ್ ಡೌನ್ ನ ಹೊಡೆತದಿಂದ ಚೇತರಿಸಿಕೊಳ್ಳುವ ಮುನ್ನವೇ ಮಳೆರಾಯನ ರೌದ್ರನರ್ತನ ಉತ್ತರ ಕರ್ನಾಟಕದ ನೂರಾರು ಹಳ್ಳಿಗಳಲ್ಲಿ ಜನಜೀವನವನ್ನ ಮೂರಾಬಟ್ಟೆ ಮಾಡಿದೆ.  ಆದರೂ ಈ ಮತಿಗೆಟ್ಟ, ದುರಹಂಕಾರಿ ಬಿಜೆಪಿ ಸರ್ಕಾರಕ್ಕೆ ನಿದ್ದೆಯಿಂದ ಎಚ್ಚರವಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಆರೋಪಿಸಿದ್ದಾರೆ. ಪ್ರವಾಹದಿಂದಾಗಿ ಅನೇಕರು ಮನೆಗಳನ್ನು ಕಳೆದುಕೊಂಡಿದ್ದು, ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟವಾಗಿದೆ. ಅಗತ್ಯ ಮೂಲ ಸೌಕರ್ಯಗಳ ಮರುಸ್ಥಾಪನೆಗಾಗಿ, ಪ್ರವಾಹ ಪೀಡಿತ […]

ಅಂತಾರಾಷ್ಟ್ರೀಯ

ಮೋದಿ ನೇತೃತ್ವದ ಬಿಜೆಪಿ ಸರಕಾರದ ವಿರುದ್ದ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ prajakiran.com : ಕರೋನಾ ನಿಯಂತ್ರಿಸುವಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಸಂಪೂರ್ಣ ವಿಫಲವಾಗಿದ್ದು, ಇದರ ವಿರುದ್ದ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಮೆರಿಕ ಜತೆಗಿನ ವಿದೇಶಾಂಗ ನೀತಿಯಿಂದಾಗಿ ಮೋದಿ ಭಾರತವನ್ನು ದುರ್ಬಲಗೊಳಿಸಿದ್ದಾರೆ ಎಂದು ಟೀಕಿಸಿದ್ದಾರೆ. ಅಮೆರಿಕವು ಕಾಶ್ಮೀರ ಸೇರಿ ದೇಶದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಅದರಲ್ಲೂ ಅಮೆರಿಕದ ಸಂಸ್ಥೆಗಳು ಗೃಹಸಚಿವ ಅಮಿತ್ ಶಾ ಗೆ ನಿರ್ಬಂಧ ಹೇರಲು ಮುಂದಾಗಿವೆ ಎಂಬ ಗಂಭೀರವಾದ ಆಪಾದನೆ ಮಾಡಿದ್ದಾರೆ. […]

ರಾಜ್ಯ

ರಮೇಶ ಜಾರಕಿಹೊಳಿ ವಿರುದ್ಧ ನ್ಯಾಯಾಂಗ ನಿಂದನೆ ಎಂದ ಲಕ್ಷ್ಮಿ ಹೆಬ್ಬಾಳಕರ್  

ಬೆಳಗಾವಿ prajakiran.com : ಸಚಿವ ರಮೇಶ ಜಾರಕಿಹೊಳಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಚಿಂತನೆ ನಡೆಸಿರುವುದಾಗಿ ಮತ್ತು ಚುನಾವಣೆ ಆಯೋಗಕ್ಕೆ ಈ ಕುರಿತು ದೂರು ಸಲ್ಲಿಸುವುದಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ. ಸಚಿವ ರಮೇಶ ಜಾರಕಿಹೊಳಿ ಮಂಗಳವಾರ ಬೆಳಗಾವಿ ಗ್ರಾಮೀಣ ಬಿಜೆಪಿ ಕಚೇರಿ ಉದ್ಘಾಟನೆ ವೇಳೆ ಮಾತನಾಡುತ್ತ, ಗ್ರಾಮೀಣ ಕ್ಷೇತ್ರದಲ್ಲಿ ಕುಕ್ಕರ್ ಹಂಚಿದ್ದು ನನ್ನ ದುಡ್ಡಿನಿಂದ ಎಂದು ಹೇಳಿಕೆ ನೀಡಿದ್ದರು. ಜೊತೆಗೆ, ಬರಲಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ದುಡ್ಡು ಹಂಚುವುದಾಗಿ ಹೇಳಿಕೆ ನೀಡಿದ್ದರು. […]

ಅಂತಾರಾಷ್ಟ್ರೀಯ

ಸೋನಿಯಾ ಗಾಂಧಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಂದ ಹತ್ತು ಪ್ರಶ್ನೆ

ನವದೆಹಲಿ prajakiran.com : ಚೀನಾ ಮತ್ತು ಭಾರತದ ನಡುವೆ ಸಂಬಂಧ ಹದಗೆಡುತ್ತಿರುವ ಬೆನ್ನಹಿಂದೆಯೇ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ವಾಕ್ಸಮರ ತಾರರಕ್ಕೆ ಏರಿದೆ. ಅದರಲ್ಲೂ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ವಿರುದ್ದ ಬಿಜೆಪಿ ನಾಯಕರು ಮುಗಿಬಿದಿದ್ದಾರೆ. ಅದರಲ್ಲೂ ಸೋನಿಯಾ ಗಾಂಧಿ ನೇತೃತ್ವದ ರಾಜೀವ್ ಗಾಂಧಿ ಫೌಂಡೇಶನ್ ಚೀನಾದಿಂದ ದೇಣಿಗೆ ಹಣ ಸ್ವಿಕರಿಸಿದ್ದು ಏಕೆ, ವೈಯಕ್ತಿಕ ಟ್ರಸ್ಟ್ ಗೆ ಹಣ ಪಡೆದು ರಾಷ್ಟ್ರದ ಹಿತಾಸಕ್ತಿ ಬಲಿಕೊಟ್ಟಿದ್ದು ಏಕೆ ಎಂದು ಸವಾಲು ಹಾಕಿದೆ. […]

ರಾಜ್ಯ

ಶಾಸಕಿ ಲಕ್ಷ್ಮೀ ಹೆಬ್ಬಾಳಕರ ವಿರುದ್ದ ಮತ್ತೆ ಹರಿಹಾಯ್ದಸಚಿವ ರಮೇಶ ಜಾರಕಿಹೊಳಿ

 ಬೆಳಗಾವಿ prajakiran.com  : ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ವಿರುದ್ದ ಗುರುವಾರ ಮತ್ತೆ ಜಲ ಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹರಿಹಾಯ್ದಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಗ್ಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರಗೆ ಸಚಿವ ರಮೇಶ ಜಾರಕಿಹೊಳಿ ಅವರು ಬಹಿರಂಗವಾಗಿಯೇ ಸವಾಲು ಹಾಕಿದ್ದಾರೆ. ಅಲ್ಲದೆ, ಲಕ್ಷ್ಮೀ ಹೆಬ್ಬಾಳಕರಗೆ ಮತ್ತೆ ಮಾತಿನ ಚಾಟಿಯೇಟು ಬಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದಲ್ಲಿ ಸಚಿವ ರಮೇಶ ಜಾರಕಿಹೊಳಿ ಅವರು ಹರಿಹಾಯ್ದಿದ್ದು, ಮೊನ್ನೆ ನಡೆದ ಸಭೆಯಲ್ಲಿ […]

ರಾಜ್ಯ

ಜೂನ್ 7ರ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಪರವಾನಿಗೆ ನೀಡದ ಬಿಜೆಪಿ ಸರಕಾರ

ಬೆಂಗಳೂರು prajakiran.com : ಜೂನ್ 7ರಂದು ರಾಜ್ಯಾದ್ಯಂತ ಬೃಹತ್ ಪ್ರಮಾಣದಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಪದಗ್ರಹಣ ಕಾರ್ಯಕ್ರಮಕ್ಕೆ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರಕಾರ ಪರವಾನಿಗೆ ನೀಡದ ಹಿನ್ನಲೆಯಲ್ಲಿ ದಿನಾಂಕ ಬದಲಾವಣೆ ಮಾಡಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು. ಅವರು ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಜೂನ್ 7ರ ಅಧಿಕಾರ ಸ್ವೀಕಾರ ಮೊಟಕು ಮಾಡಲಾಗಿದ್ದು, ಅವರು ಪರವಾನಿಗೆ ನೀಡಿದನಂತರವೇ ಅಧಿಕಾರ ಸ್ವೀಕಾರ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಉದ್ದೇಶ ಪೂರ್ವಕವಾಗಿ ಅವರು ಕಾಂಗ್ರೆಸ್ ಕಾರ್ಯಕ್ರಮಕ್ಕೆ […]