ರಾಜ್ಯ

ಮಾಜಿ ಸಚಿವ ರಾಜಾ ಮದನಗೋಪಾಲ ನಾಯಕ ವಿಧಿವಶ

ಯಾದಗಿರಿ prajakiran.com : ಸುರಪುರದ ಹಿರಿಯ ರಾಜಕಾರಿಣಿ ಮಾಜಿ ಸಚಿವ ರಾಜಾ ಮದನಗೋಪಾಲನಾಯಕ ಅವರು ಸೋಮವಾರ ಕಲಬುರಗಿಯ ಇಎಸ್ಐ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.  ವಾರದ ಹಿಂದೆ ಅವರಿಗೆ ಕರೋನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಅವರನ್ನು ಕಲಬುರಗಿಯ ಇಎಸ್ಐ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ರಾಜಾ ಮದನಗೋಪಾಲ ನಾಯಕ ಅವರು 1983ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಪ್ರಥಮ ಬಾರಿಗೆ ಗೆಲುವು ಸಾಧಿಸಿದರು. ನಂತರ 1985 ರಲ್ಲಿ ನಡೆದ ಚುನಾವಣೆಯಲ್ಲಿ ಎರಡನೇ ಬಾರಿಗೆ ಗೆಲುವು ಸಾಧಿಸಿ ವೀರಪ್ಪ ಮೋಯ್ಲಿ ಅವರ ಸಚಿವ ಸಂಪುಟದಲ್ಲಿ ಕೃಷಿ ಸಚಿವರಾಗಿದ್ದರು. ನಂತರ […]

ರಾಜ್ಯ

ಹುಡಾ ಕಾರ್ಯಾಚರಣೆಗೆ ಕಾಂಗ್ರೆಸ್ ಮುಖಂಡ ದೀಪಕ ಚಿಂಚೋರೆ ಆಕ್ರೋಶ

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ದಿ ಪ್ರಾಧಿಕಾರ ಅಕ್ರಮ ಲೇಔಟ್ ವಿರುದ್ದ ತೆರವು ಕಾರ್ಯಾಚರಣೆಗೆ ಮುಂದಾಗಿರುವುದು ಸರಿಯಾದ ಕ್ರಮವಲ್ಲ. ಇದು ಹಣ ಮಾಡುವ ತಂತ್ರವಾಗಿದೆ ಎಂದು  ಕಾಂಗ್ರೆಸ್ ಮುಖಂಡ ದೀಪಕ ಚಿಂಚೋರೆ ಆಕ್ರೋಶ  ವ್ಯಕ್ತಪಡಿಸಿದ್ದಾರೆ. ಕೋವಿಡ್ -19 ಸಂದರ್ಭದಲ್ಲಿ ಈ ಕಾರ್ಯಾಚರಣೆ ನಡೆಸುವ ಅಗತ್ಯವಿರಲಿಲ್ಲ. ಇದು ಜನರಿಗೆ ಭಯ ಹುಟ್ಟಿಸುವ ತಂತ್ರವಾಗಿದೆ ಎಂದು ಗುಡುಗಿದ್ದಾರೆ. ಅವರಿಗೆ ನಿಜವಾಗಿಯೂ ತಾಕತ್ತಿದ್ದರೆ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿಯ ಎಲ್ಲ ಅಕ್ರಮ ಸಕ್ರಮ ತೆರವು ಗೊಳಿಸಲಿ ಎಂದು ಬಹಿರಂಗವಾಗಿಯೇ ಸವಾಲು ಹಾಕಿದ್ದಾರೆ. ಕಂದಾಯ […]