ಧಾರವಾಡ prajakiran.com : ಮಾಜಿ ಸಚಿವ ವಿನಯ ಕುಲಕರ್ಣಿ ಬಿಜೆಪಿ ಸೇರ್ಪಡೆ ಕುರಿತು ಪ್ರತಿಕ್ರಿಯೆ ನೀಡಿದ ಅವರು ಜಿಲ್ಲಾಧ್ಯಕ್ಷರಿಂದ ಹಿಡಿದು ರಾಜ್ಯಅಧ್ಯಕ್ಷರವರೆಗೆ, ಅಲ್ಲದೆ ರಾಷ್ಟ್ರೀಯಅಧ್ಯಕ್ಷರವರೆಗೆ ಅವರು ಯಾರನ್ನು ಸಂಪರ್ಕಿಸಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದರು. ಅವರು ಭಾನುವಾರ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಯಾರು ಯಾರಿಗೆ ಸಂಪರ್ಕಿಸಿದ್ದಾರೆ ಎಂಬುದು ನಮಗೆ ಗೋತ್ತಿಲ್ಲ. ಈ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ಆಗಲಿ ಪ್ರಸ್ತಾಪ ಕೂಡ ಆಗಲಿ ಇಲ್ಲ. ಹೀಗಾಗಿ ನಾನು ಊಹಾಪೋಹ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಲ್ಲ ಎಂದರು. […]
Tag: cong stand
ಮಹಾನದಿ ನದಿ ವಿವಾದಕ್ಕೆ ಕಾಂಗ್ರೆಸ್ ಪಕ್ಷದ ಕುಮ್ಮಕ್ಕು ಕಾರಣ ಶೆಟ್ಟರ್ ಕಿಡಿ
ಧಾರವಾಡ prajakiran.com : ಗೋವಾದ ಮಾಂಡೋವಿ ನದಿ ಉಳಿಸಿಕೊಳ್ಳಲು ಕಾಂಗ್ರೆಸ್ ಪಕ್ಷದ ನಿಲುವು ಹಾಗೂ ಕುಮ್ಮಕ್ಕು ಕಾರಣ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಕಿಡಿಕಾರಿದ್ದಾರೆ. ಅವರು ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅವರಿಗೆ ಕರ್ನಾಟಕದ ಹಿತಕ್ಕಿಂತ ಗೋವಾದ ಪರ ಒಲುವು ಜಾಸ್ತಿ ಎಂದು ದೂರಿದರು. ಮಹದಾಯಿ ನದಿ ಬಗ್ಗೆ ರಾಜ್ಯ ಕಾಂಗ್ರೆಸ್ ನಿಲುವು ಎನು ಎಂಬುದು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ ಅವರು ಈ ಬಗ್ಗೆ ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ಡಿಕೆಶಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, […]