ರಾಜ್ಯ

ಕೇಂದ್ರ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು prajakiran.com : ಹೊಲದಲ್ಲಿ ಇರಬೇಕಾದ ರೈತ ಬೀದಿಗಿಳಿದು ತನ್ನ ಹಕ್ಕಿಗಾಗಿ ಧ್ವನಿ ಎತ್ತಿದ್ದು, ಆಳುವ ಸರ್ಕಾರಗಳ ಕಾರ್ಯವೈಖರಿ, ರೈತ ವಿರೋಧಿ ನಿಲುವನ್ನು ಎತ್ತಿ ತೋರಿಸುತ್ತಿದೆ ಎಂದು ಕಾಂಗ್ರೆಸ್ ಕಿಡಿ ಕಾರಿದೆ. ರೈತರನ್ನು ಈ ದೇಶದ ಕೇವಲ ಉತ್ಪಾದಕರೆಂದು ಮಾತ್ರ ಪರಿಗಣಿಸಿ, ಬೆಲೆ ನಿಗದಿ ಮಾಡುತ್ತಾರೇ ಹೊರತು ಆತನೂ ಈ ದೇಶದ ಬಳಕೆದಾರ ಅನ್ನಾದಾತ. ದೇಶದ ಬೆನ್ನೆಲುಬು, ರೈತರಿಗೆ ಸಂಕಷ್ಟ ಎದುರಾದರೆ ಅದು ದೇಶಕ್ಕೆ ಎದುರಾಗುವ ಸಂಕಷ್ಟ ರೈತ ರಾಜಕಾರಣದ ವಿಷಯ ವಸ್ತುವಲ್ಲ. ದೇಶದ ನಾಗರಿಕರ ಜೀವನಾಡಿ. […]