ರಾಜ್ಯ

ಪೊಲೀಸ್ ಠಾಣೆ, ಜುಬ್ಲಿ ಸರ್ಕಲ್, ನ್ಯಾಯಾಲಯದ ಎದುರು ಪ್ರತಿಭಟನೆ ನಡೆಸಿದ ಕೈ ಕಾರ್ಯಕರ್ತರು.

ಧಾರವಾಡ prajakiran.com : ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ ಖಂಡಿಸಿ ನಿನ್ನೇ ದಿನವೀಡಿ ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು ಆರಂಭದಲ್ಲಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು.  ಆ ಬಳಿಕ ಅವರನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ಆರೋಗ್ಯ ತಪಾಸಣೆ ಮಾಡಿನ್ಯಾಯಾಲಯದ ಎದುರು ಹಾಜರು ಮಾಡಲಿದ್ದಾರೆ ಎಂಬ ಮಾಹಿತಿ ಅರಿತು ಅಲ್ಲಿಗೆ ತೆರಳಿ ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾ ನ್ಯಾಯಾಲಯದ ಎದುರು ಪ್ರತಿಭಟನೆ ನಡೆಸಿರುವುದು ಪೊಲೀಸರಿಗೆ  ಕೆಲ ಕಾಲ ತಲೆ ನೋವಾಗಿತ್ತು. ಅವರನ್ನು ಸಮಾಧಾನ ಪಡಿಸಲು ಅಕ್ಷರಶಃ ಹೆಣಗಾಡಿದರು.  ನ್ಯಾಯಾಲಯದ ಎದುರು […]