ರಾಜ್ಯ

ಕುಂದಗೋಳ ಕಾಂಗ್ರೆಸ್ ನಲ್ಲಿ ಕಾರ್ಯಕರ್ತರ ಕಡೆಗಣನೆಗೆ ಬುಗಿಲೆದ್ದ ಆಕ್ರೋಶ

ಹುಬ್ಬಳ್ಳಿ prajakiran.com : ಮಾಜಿ ಸಚಿವ ಸಿ.ಎಸ್ ಶಿವಳ್ಳಿ ಅವರ ನಿಧನದ ನಂತರ ಕುಂದಗೋಳ ಕಾಂಗ್ರೆಸ್ ನಲ್ಲಿ ಪ್ರಾಮಾಣಿಕ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂಬ ಆಕ್ರೋಶ  ಬುಗಿಲೆದಿದೆ. ಈ ಬಗ್ಗೆ ಅನೇಕ ಕಾರ್ಯಕರ್ತರು ತಮ್ಮ ಅಸಮಾಧಾನವನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ್ದಾರೆ. ಅವರ ಕೆಲವು ಅಭಿಪ್ರಾಯಗಳು ಈ ರೀತಿ ಇವೆ. ಕುಂದಗೋಳ ವಿಧಾನಸಭಾ ಕ್ಷೇತ್ರದ ಕಾಂಗ್ರೇಸನಲ್ಲಿ ಪ್ರಾಮಾಣಿಕತೆಗೆ ಬೆಲೆ ಇಲ್ಲ.  ಲೂಟಿಕೋರರಿಗೆ ಮಾತ್ರ ಜಾಗ. ಶಿವಳ್ಳಿ ನಂತರ ಅನಾಥವಾದ ಕುಂದಗೋಳ ತಾಲೂಕಿನ ಪ್ರಾಮಾಣಿಕ ಕಾಂಗ್ರೇಸ್ ಕಾರ್ಯಕರ್ತರು. ಶಿವಳ್ಳಿಯವರು ಯಾವ ಅನ್ಯಾಯವನ್ನು ವಿರೋದಿಸುತ್ತಿದ್ದರೋ ಅದು […]