ರಾಜ್ಯ

ಬೆಳಗಾವಿಯ ಕಾಂಗ್ರೆಸ್ ಮುಖಂಡ ಆನಂದ ಚೋಪ್ರಾ ಇನ್ನಿಲ್ಲ

ಬೆಳಗಾವಿ Prajakiran.com : ಬೆಳಗಾವಿ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ತಮ್ಮದೆ ಆದ ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡಿದ್ದ ಪ್ರಭಾವಿ ಕಾಂಗ್ರೆಸ್ ಮುಖಂಡ ಅದರಲ್ಲೂ ಸವದತ್ತಿ ಜನತೆಯ ನೆಚ್ಚಿನ ಕಣ್ಮಣಿ ಆಗಿದ್ದ ಆನಂದ ಚೋಪ್ರಾ ಅವರು ನಿಧನರಾಗಿದ್ದಾರೆ . ಶನಿವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ಅವರು ನಿಧನರಾದರೆಂದು ಪ್ರಾಥಮಿಕ ವರದಿಗಳು ತಿಳಿಸಿವೆ.ಅವರು ವೃದ್ಧ ತಾಯಿ, ಪತ್ನಿ ,ಪುತ್ರಿ, ಪುತ್ರನನ್ನು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅವರು ಸವದತ್ತಿ ಕ್ಷೇತ್ರದಿಂದ ಒಂದು ಬಾರಿ ಪಕ್ಷೇತರರಾಗಿ, ಮತ್ತೊಂದು […]