ರಾಜ್ಯ

ಡಿವೈಎಸ್ಪಿ ಚಂದ್ರಶೇಖರ ವಿಚಾರಣೆ ನಡೆಸಿದ ಸಿಬಿಐ : ಪೊಲೀಸ್ ಅಧಿಕಾರಿಗಳಿಗೆ ಮುಂದುವರೆದ ಡ್ರಿಲಿಂಗ್

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಹುಬ್ಬಳ್ಳಿ-ಧಾರವಾಡದ  ಕೆಲವು ಪೊಲೀಸರಿಗೆ ಬಿಸಿ ತಾಕಿಸಿದ್ದಾರೆ. ಧಾರವಾಡದ ಉಪನಗರ ಠಾಣೆಯಲ್ಲಿ ಕಳೆದ ಹಲವು ದಿನಗಳಿಂದ ಬೀಡು ಬಿಟ್ಟಿರುವ ಸಿಬಿಐ ಅಧಿಕಾರಿಗಳ ತಂಡ ಬೆಳಗ್ಗೆಯಿಂದ ಸಂಜೆಯವರೆಗೆ ಹಲವರನ್ನು ಕರೆಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಬುಧವಾರ ಈ ಪ್ರಕರಣದಲ್ಲಿ ಈ ಹಿಂದೆ ಕೊಲೆ ಪ್ರಕರಣದಲ್ಲಿ ರಾಜೀ ಸಂಧಾನಕ್ಕೆ ಯತ್ನಿಸಿದ್ದ ಆರೋಪಕೇಳಿ ಬಂದಿದ್ದ ಧಾರವಾಡದ ಡಿವೈಎಸ್ಪಿ ಹಾಗೂ ಪ್ರಸ್ತುತ ಬೀದರ ಜಿಲ್ಲೆಯ […]