ರಾಜ್ಯ

ರಾಜ್ಯದಲ್ಲಿ ಶುಕ್ರವಾರ 7908 ಜನರಿಗೆ ಕರೋನಾ, 104 ಸಾವು

ರಾಜ್ಯದಲ್ಲಿ 5257  ಜನ ಬಿಡುಗಡೆ ಬೆಂಗಳೂರು prajakiran.com : ರಾಜ್ಯದಲ್ಲಿ ಶುಕ್ರವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ  104 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 7908  ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ  2,11,108ಕ್ಕೆ  ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 5257 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 1,26,499  ಜನ ಗುಣಮುಖರಾಗಿದ್ದು, 80,884 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 747 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]

ರಾಜ್ಯ

ಧಾರವಾಡದಲ್ಲಿ ಶುಕ್ರವಾರ 8 ಸಾವು, 219 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಮತ್ತೆ ಹೊಸದಾಗಿ 219  ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ  7147ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರವೂ  8 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ   222ಕ್ಕೆ ಏರಿದಂತಾಗಿದೆ.   ಶುಕ್ರವಾರ ಜಿಲ್ಲೆಯಲ್ಲಿ 199  ಜನ […]

ರಾಜ್ಯ

ರಾಜ್ಯದಲ್ಲಿ ಮಂಗಳವಾರ 6257 ಜನರಿಗೆ ಕರೋನಾ, 6473 ಬಿಡುಗಡೆ

ಬೆಂಗಳೂರು prajakiran.com : ರಾಜ್ಯದಲ್ಲಿ ಮಂಗಳವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 86 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 6257  ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,88,611ಕ್ಕೆ  ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 6473 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  1,05,599 ಜನ ಗುಣಮುಖರಾಗಿದ್ದು,  79,606 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 699 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಸೋಮವಾರ 157 ಕರೋನಾ

ಕೋವಿಡ್ 6131 ಕ್ಕೇರಿದ ಪ್ರಕರಣಗಳು : 3517 ಜನ ಗುಣಮುಖ ಬಿಡುಗಡೆ* ಧಾರವಾಡ prajakiran.com : ಜಿಲ್ಲೆಯಲ್ಲಿ ಸೋಮವಾರ  ಕೋವಿಡ್ 157 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 6131 ಕ್ಕೆ ಏರಿದೆ. ಇದುವರೆಗೆ 3517 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2417 ಪ್ರಕರಣಗಳು ಸಕ್ರಿಯವಾಗಿವೆ.  44 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 197 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಸೋಮವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು:* *ಧಾರವಾಡ ತಾಲೂಕು*: ಮಾಳಮಡ್ಡಿ,ಗಾಂಧಿನಗರ,ತೇಜಸ್ವಿ ನಗರ,ಸಂಪಿಗೆ […]

ರಾಜ್ಯ

ಹಾವೇರಿ ಶಿಕ್ಷಕ ಕೋವಿಡಗೆ ಬಲಿ …!

ಹಾವೇರಿ prajakiran.com : ಕೋವಿಡ್ 19 ಸಾಂಕ್ರಾಮಿಕ ರೋಗಕ್ಕೆ ಮತ್ತೊಬ್ಬ ಕ್ರಿಯಾಶೀಲ ನಲಿಕಲಿ ಶಿಕ್ಷಕರು ಸೋಮವಾರ ಹಾವೇರಿ ಜಿಲ್ಲೆಯಲ್ಲಿ ಬಲಿಯಾಗಿದ್ದಾರೆ. ಜಿಲ್ಲೆಯ ಶಿಗ್ಗಾವಿ ತಾಲೂಕಿನ ಖರ್ಸಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹಶಿಕ್ಷಕರಾದ   T. G. ಹೊನ್ನಪ್ಪನವರ ಅವರು ಕೊರೊನಾ ಪಾಸಿಟಿವ್ ನಿಂದ ನಿಧನರಾಗಿದ್ದಾರೆ. ಈ ಶಿಕ್ಷಕರನ್ನು ಶಿಗ್ಗಾವಿಯ ದೇಸಾಯಿ ಗಲ್ಲಿಯ ಕೋವಿಡ್ 19 ಚೆಕ್ ಪೋಸ್ಟ್  ಗೆ ನಿಯೋಜನೆ ಮಾಡಿದ್ದರು. ಮೃತ ಶಿಕ್ಷಕರ ಆತ್ಮಕ್ಕೆ ಶಾಂತಿ ಸಿಗಲೆಂದು ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ […]

ರಾಜ್ಯ

ರಾಜ್ಯದಲ್ಲಿ ಶನಿವಾರ 93 ಸಾವು, 7178 ಜನರಿಗೆ ಕೊರೋನಾ

ಬೆಂಗಳೂರು prajakiran.com : ರಾಜ್ಯದಲ್ಲಿ ಶನಿವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 93 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 7178 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,72,102ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 5006 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  89,238 ಜನ ಗುಣಮುಖರಾಗಿದ್ದು,  79,765 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 683 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಶನಿವಾರವೂ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಶನಿವಾರ 261 ಪಾಸಿಟಿವ್ ಪ್ರಕರಣ

ಧಾರವಾಡ ಕೋವಿಡ್ 5770 ಕ್ಕೇರಿದ ಪ್ರಕರಣಗಳು 3150 ಜನ ಗುಣಮುಖ ಬಿಡುಗಡೆ ಧಾರವಾಡ prajakiran.com :  ಜಿಲ್ಲೆಯಲ್ಲಿ ಶನಿ  ಕೋವಿಡ್ 261 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 5770 ಕ್ಕೆ ಏರಿದೆ. ಇದುವರೆಗೆ 3150 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2433 ಪ್ರಕರಣಗಳು ಸಕ್ರಿಯವಾಗಿವೆ.  45 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 187 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಶನಿವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು: *ಧಾರವಾಡ ತಾಲೂಕು*:ನೀರಲಕಟ್ಟಿ ಗ್ರಾಮ,ಟಿಕಾರೆ […]

ರಾಜ್ಯ

ಧಾರವಾಡದ ಹೆಬ್ಬಳ್ಳಿ, ಸೋಮಾಪುರ, ಕಿರೇಸೂರ, ದುಮ್ಮವಾಡ ಸೇರಿ ಹಲವು ಗ್ರಾಮಗಳಿಗೆ ಸೋಂಕು

ಧಾರವಾಡ ಕೋವಿಡ್ 5509 ಕ್ಕೇರಿದ ಪ್ರಕರಣಗಳು  2967 ಜನ ಗುಣಮುಖ ಬಿಡುಗಡೆ* ಧಾರವಾಡ prajakiran.com : ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್ 266 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 5509 ಕ್ಕೆ ಏರಿದೆ. ಇದುವರೆಗೆ 2967 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2361 ಪ್ರಕರಣಗಳು ಸಕ್ರಿಯವಾಗಿವೆ. 40 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 181 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಶುಕ್ರವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು:* *ಧಾರವಾಡ ತಾಲೂಕು*:ಜನ್ನತ್ […]

ರಾಜ್ಯ

ಧಾರವಾಡ ಜಿಲ್ಲೆಯ ಮಮ್ಮಿಗಟ್ಟಿ, ಅಳ್ನಾವರ, ನವಲಗುಂದ ಸೇರಿ ಹಲವಡೆ ಕರೋನಾ

ಧಾರವಾಡ ಕೋವಿಡ್ 5243 ಕ್ಕೇರಿದ ಪ್ರಕರಣಗಳು  2846 ಜನ ಗುಣಮುಖ ಬಿಡುಗಡೆ ಧಾರವಾಡ prajakiran.com : ಜಿಲ್ಲೆಯಲ್ಲಿ ಗುರುವಾರ ಕೋವಿಡ್ 212 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 5243 ಕ್ಕೆ ಏರಿದೆ.  ಇದುವರೆಗೆ 2846 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2225 ಪ್ರಕರಣಗಳು ಸಕ್ರಿಯವಾಗಿವೆ.   40 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 172  ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಗುರುವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು: *ಧಾರವಾಡ ತಾಲೂಕು*: ಆದರ್ಶ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಗುರುವಾರವೂ 8 ಸಾವು, 212 ಪ್ರಕರಣ….!

 ಒಟ್ಟು ಸೋಂಕಿತರ ಸಂಖ್ಯೆ 5246 ಕ್ಕೆ ಏರಿಕೆ ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಗುರುವಾರ ಸಂಜೆ ಮತ್ತೆ ಹೊಸದಾಗಿ   212 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 5246 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಗುರುವಾರವೂ  8 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ […]