ರಾಜ್ಯ

ಕೋಲಾರದಲ್ಲಿ ಮುಂದುವರೆದ ಕರೋನಾ ಹಾವಳಿ

ನರಸಾಪುರ ಗ್ರಾಮದ ಎ ಬ್ಲಾಕ್ ನಲ್ಲಿ ಒಬ್ಬ ವ್ಯಕ್ತಿಗೆ ಸೋಂಕು ಕೋಲಾರ prajakiran.com : ಜಿಲ್ಲೆಯಲ್ಲಿ  ನಿಲ್ಲದ ಕೊರೋನಾ ಮಾಹಾಮಾರಿ ಅಟ್ಟಹಾಸ ಇತ್ತೀಚಿಗೆ ನರಸಾಪುರ ಹೋಬಳಿಯ ಚಾಕರಸನಹಳ್ಳಿ, ಉದ್ದಪನಹಳ್ಳಿಗೆ  ಬಂದಿದ್ದ ಕೊರೋನಾ ಮಾಹಾಮಾರಿ ಈಗ  ನರಸಾಪುರಕ್ಕೂ ಕಾಲಿಟ್ಟಿದೆ.  ನರಸಾಪುರ ಗ್ರಾಮದ ಎ ಬ್ಲಾಕ್ ನಲ್ಲಿ ಒಬ್ಬ ವ್ಯಕ್ತಿಗೆ ಕೊರೋನ ಸೋಂಕು ಪಾಸಿಟಿವ್  ದೃಢಪಟ್ಟಿದೆ. ಈ ವ್ಯಕ್ತಿ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ 20ಕ್ಕೂ ಹೆಚ್ಚಿನ ಜನರಿಗೆ ಕೊರೋನಾ ಪಾಸಿಟಿವ್ ಪತ್ತೆ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಮಂಗಳವಾರ 8 ಸಾವು, 188 ಜನರಿಗೆ ಕರೋನಾ

  ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮತ್ತೆ ಹೊಸದಾಗಿ   188 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 4835 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿಮಂಗಳವಾರವೂ  8 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  163 ಕ್ಕೆ ಏರಿದಂತಾಗಿದೆ.   ಮಂಗಳವಾರ […]

hubli kims
ರಾಜ್ಯ

ಹುಬ್ಬಳ್ಳಿ ಕಿಮ್ಸ್ ಉಪಚಾರಕ್ಕೆ ಸೋಂಕಿತರ ಮೆಚ್ಚುಗೆ

ಉತ್ತರ ಕರ್ನಾಟಕದ ಜನರ ಪಾಲಿಗೆ ಜೀವ ಉಳಿಸುವ,ರಕ್ಷಿಸುವ ಸಂಜೀವಿನಿ ಹುಬ್ಬಳ್ಳಿ : ಕೋವಿಡ್ ಸೋಂಕಿತರಿಗೆ ಧಾರವಾಡ ಜಿಲ್ಲೆಯ ಅಸ್ಪತ್ರೆಗಳಲ್ಲಿ ವಿಶೇಷವಾಗಿ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಲಭ್ಯವಾಗುತ್ತಿರುವ ಚಿಕಿತ್ಸೆ, ಊಟ,ಉಪಚಾರದ ಕ್ರಮಗಳ ಬಗ್ಗೆ ಸೋಂಕಿತರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಉತ್ತರ ಕರ್ನಾಟಕದ ಜನರ ಪಾಲಿಗೆ ಜೀವ ಉಳಿಸುವ,ರಕ್ಷಿಸುವ ಸಂಜೀವಿನಿ ಎಂದೇ ಹೆಸರಾಗಿರುವ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ( ಕಿಮ್ಸ್)  ಕೋವಿಡ್ ಕಾಣಿಸಿಕೊಂಡ ನಂತರ ಕಳೆದ ಮಾರ್ಚ್ ತಿಂಗಳಿನಿಂದಲೂ ಚಿಕಿತ್ಸೆಗೆ ಸತತವಾಗಿ ಶ್ರಮಿಸುತ್ತಿದೆ. ತಜ್ಞ ವೈದ್ಯರು, ವೈದ್ಯಕೀಯ ಸೌಲಭ್ಯಗಳು […]