ರಾಜ್ಯ

ಧಾರವಾಡದಲ್ಲಿ ಒಂಬತ್ತು ದಿನಗಳ ಬಳಿಕ ಸೀಲ್ ಡೌನ್ ಗೆ ಬಂದ ಸಿಬ್ಬಂದಿ

ಧಾರವಾಡ prajakiran.com  :  ಧಾರವಾಡದಲ್ಲಿ ಆರೋಗ್ಯ ಇಲಾಖೆ ಪದೆ ಪದೇ  ಯಡವಟ್ಟು ಮಾಡುತ್ತಿರುವುದು ಜಿಲ್ಲೆಯ ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಕೋವಿಡ್‌ನಿಂದ ಒಬ್ಬ ವ್ಯಕ್ತಿ ಸತ್ತು ಅಂತ್ಯ ಸಂಸ್ಕಾರದ ಬಳಿಕವೂ ಆರಾಮ ಇದಾರಾ ಅಂತಾ ಕರೆ ಬಂದಿರುವುದು ಕೇಳಿ ಮನೆ ಮಂದಿಯಲ್ಲಾ ಆತಂಕಗೊಂಡಿದ್ದರು. ಆರೋಗ್ಯ ಇಲಾಖೆ ಸಿಬ್ಬಂದಿ ಮಾತು ಕೇಳಿ ಮನೆಯವರಿಗೆ ಶಾಕ್ ಆಗಿದೆ. ಅಲ್ಲದೆ, ಆಕ್ರೋಶದ ಕಟ್ಟೆಯೂ ಒಡೆದು ಹೋಗಿದೆ. ಧಾರವಾಡದ ಮೃತ್ಯುಂಜಯ ನಗರ ಕೊಟ್ಟಣದ ಓಣಿಯ ನಿವಾಸಿಯೊಬ್ಬರು ಕೋವಿಡ್‌ನಿಂದ ಜುಲೈ 24ರಂದು ನಿಧನವಾಗಿದ್ದರು. ಆ ವ್ಯಕ್ತಿಯ […]

ರಾಜ್ಯ

ರಾಜ್ಯದಲ್ಲಿ ಮಂಗಳವಾರ ಕರೋನಾಕ್ಕೆ 61 ಸಾವು, 3649 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಮಂಗಳವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ61  ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 3649  ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ  71,069 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ1664 ಜನ ಬಿಡುಗಡೆಗೊಂಡಿದ್ದು,  ಈವರೆಗೆ ಒಟ್ಟು  24549 ಜನ ಗುಣಮುಖರಾಗಿದ್ದು,  44,140 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 583 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಮಂಗಳವಾರವೂ 61 […]

ರಾಜ್ಯ

ರಾಜ್ಯದಲ್ಲಿ ಸೋಮವಾರ ಕರೋನಾಕ್ಕೆ 72 ಸಾವು, 3648 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಸೋಮವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ72  ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 3648  ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ  67420 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ730 ಜನ ಬಿಡುಗಡೆಗೊಂಡಿದ್ದು,  ಈವರೆಗೆ ಒಟ್ಟು  23795 ಜನ ಗುಣಮುಖರಾಗಿದ್ದು,   42216 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 580 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಸೋಮವಾರವೂ […]

ರಾಜ್ಯ

ರಾಜ್ಯದಲ್ಲಿ ಮಂಗಳವಾರ ಕರೋನಾಕ್ಕೆ 15 ಸಾವು, 1498 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಮಂಗಳವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 15  ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 1498   ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 26815ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ  571 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  11098   ಜನ ಗುಣಮುಖರಾಗಿದ್ದು, 15297 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  279   ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಮಂಗಳವಾರ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಮತ್ತೇ 1 ಸಾವು, 45 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಸಂಜೆ ಮತ್ತೆ ಹೊಸದಾಗಿ 45 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದ್ದು, ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. ಪತ್ತೆಯಾಗದ ಸಂಪರ್ಕ : ಡಿಡಬ್ಲ್ಯೂಡಿ 513 -ಪಿ-23232 ಸೋಂಕಿತ 88 ವರ್ಷದ ವೃದ್ದ, ಡಿಡಬ್ಲ್ಯೂಡಿ 524-ಪಿ-23243 ಸೋಂಕಿತ 33 ವರ್ಷದ ಯುವಕ,   ಡಿಡಬ್ಲ್ಯೂಡಿ 525 -ಪಿ-23244 ಸೋಂಕಿತ 28 ವರ್ಷದ ಯುವಕ,    ಡಿಡಬ್ಲ್ಯೂಡಿ 526 -ಪಿ-23245 […]

ರಾಜ್ಯ

ಧಾರವಾಡದಲ್ಲಿ 3, ಹುಬ್ಬಳ್ಳಿಯಲ್ಲಿ 12,  ಶಿರಕೋಳದಲ್ಲಿ1 ಸೇರಿ 18 ಕೋವಿಡ್  ಪಾಸಿಟಿವ್  

*ಒಟ್ಟು 311 ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 166 ಜನ ಗುಣಮುಖ ಬಿಡುಗಡೆ* *139 ಸಕ್ರಿಯ ಪ್ರಕರಣಗಳು* *ಇದುವರೆಗೆ ಆರು ಮರಣ* ಧಾರವಾಡ prajakiran.com : ಜಿಲ್ಲೆಯಲ್ಲಿ ಭಾನುವಾರ 18 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 311 ಕ್ಕೆ ಏರಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ಇದುವರೆಗೆ 166 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 139 ಪ್ರಕರಣಗಳು ಸಕ್ರಿಯವಾಗಿದ್ದರೆ ಆರು ಜನ ಮೃತಪಟ್ಟಿದ್ದಾರೆ ಎಂದು ಅವರು ವಿವರಿಸಿದ್ದಾರೆ. ಸೋಂಕಿತರನ್ನು DWD 294 –  […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಭಾನುವಾರವೂ ಮುಂದುವರೆದ ಕರೋನಾ ಅಟ್ಟಹಾಸ : ಒಂದು ಬಲಿ,  18 ಜನರಿಗೆ ವಕ್ಕರಿಸಿದ ಸೋಂಕು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಸಂಜೆ ಮತ್ತೆ ಹೊಸದಾಗಿ 18 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. ಡಿಡಬ್ಲ್ಯೂಡಿ 294-ಪಿ- 12121 ಸೋಂಕಿತ 36 ವರ್ಷದ ವ್ಯಕ್ತಿ,  ಡಿಡಬ್ಲ್ಯೂಡಿ 295-ಪಿ- 12122 ಸೋಂಕಿತ 40 ವರ್ಷದ ವ್ಯಕ್ತಿ,  ಡಿಡಬ್ಲ್ಯೂಡಿ 296-ಪಿ- 12123 ಸೋಂಕಿತ 49 ವರ್ಷದ ವ್ಯಕ್ತಿ,  ಡಿಡಬ್ಲ್ಯೂಡಿ 297-ಪಿ- 12124 ಸೋಂಕಿತ 49 ವರ್ಷದ ವ್ಯಕ್ತಿ,   ಡಿಡಬ್ಲ್ಯೂಡಿ 298-ಪಿ- […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಶನಿವಾರವೂ ಕರೋನಾ ಅಟ್ಟಹಾಸ : ಒಂದು ಬಲಿ, 18 ಜನರಿಗೆ ವಕ್ಕರಿಸಿದ ಸೋಂಕು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶನಿವಾರ ಸಂಜೆ ಮತ್ತೆ ಹೊಸದಾಗಿ 18 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. ಡಿಡಬ್ಲ್ಯೂಡಿ 275-ಪಿ- 11392 ಸೋಂಕಿತ 40 ವರ್ಷದ ವ್ಯಕ್ತಿ,   ಡಿಡಬ್ಲ್ಯೂಡಿ 276-ಪಿ- 11393 ಸೋಂಕಿತ 43 ವರ್ಷದ ವ್ಯಕ್ತಿ,   ಡಿಡಬ್ಲ್ಯೂಡಿ 277-ಪಿ- 11394 ಸೋಂಕಿತ 44 ವರ್ಷದ ಮಹಿಳೆ, ಡಿಡಬ್ಲ್ಯೂಡಿ 278-ಪಿ- 11395 ಸೋಂಕಿತ 14 ವರ್ಷದ ಬಾಲಕ,   ಡಿಡಬ್ಲ್ಯೂಡಿ 279-ಪಿ- 11396 […]

ರಾಜ್ಯ

ರಾಜ್ಯದಲ್ಲಿ ಶನಿವಾರ 11 ಜನರ ಸಾವು, 918 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಶನಿವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 11  ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 918  ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ  11923 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ  371  ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 7287  ಜನ ಗುಣಮುಖರಾಗಿದ್ದು,  4441   ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  197 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಗುರುವಾರ ಕರೋನಾ ಮಹಾಸ್ಫೋಟ : ಒಂದೇ ದಿನ 26 ಜನರಿಗೆ ವಕ್ಕರಿಸಿದ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಗುರುವಾರ ಸಂಜೆ ಮತ್ತೆ ಹೊಸದಾಗಿ ಮತ್ತೆ 26 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. ಡಿಡಬ್ಲ್ಯೂಡಿ 219-ಪಿ-10359 ನ ಸೋಂಕಿತ 12 ವರ್ಷದ ಬಾಲಕನಿಗೆ ಕರೋನಾ ಸೋಂಕು  ಬಂದಿದೆ.  ಡಿಡಬ್ಲ್ಯೂಡಿ 220-ಪಿ-10360 ನ ಸೋಂಕಿತ 24 ವರ್ಷದ ಯುವಕನಿಗೆ ಕರೋನಾ ಸೋಂಕು  ಬಂದಿದೆ. ಯಾರ  ಸಂಪರ್ಕದಿಂದ ಹರಡಿದೆ ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ. ಡಿಡಬ್ಲ್ಯೂಡಿ 221-ಪಿ-10361 ನ ಸೋಂಕಿತ 31 […]