ರಾಜ್ಯ

ರಾಜ್ಯದಲ್ಲಿ ಗುರುವಾರ 6 ಜನರ ಸಾವು, 442 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಗುರುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 6 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 442 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ  10,560ಕ್ಕೆ ಏರಿಕೆಯಾಗಿದೆ.  442 ಸೋಂಕಿತರಲ್ಲಿ,  81 ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದಾರೆ.  23  ಜನಅಂತರ್ ರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ. ಇಂದು ರಾಜ್ಯದಲ್ಲಿ  519 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 6670  ಜನ ಗುಣಮುಖರಾಗಿದ್ದು,  3716  ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ […]

ರಾಜ್ಯ

ರಾಜ್ಯದಲ್ಲಿ 10 ಸಾವಿರ ಗಡಿ ದಾಟಿದ ಕರೋನಾ ಸೋಂಕಿತರು : ಬುಧವಾರ 14 ಸಾವು, 397 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಬುಧವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 14 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 397 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ  10,118ಕ್ಕೆ ಏರಿಕೆಯಾಗಿದೆ. 397 ಸೋಂಕಿತರಲ್ಲಿ, 75 ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದಾರೆ.  8  ಜನಅಂತರ್ ರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ. ಇಂದು ರಾಜ್ಯದಲ್ಲಿ149 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 6151 ಜನ ಗುಣಮುಖರಾಗಿದ್ದು,  3799 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ […]

ರಾಜ್ಯ

ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಂದೆಗೂ ಕರೋನಾ ಸೋಂಕು

ಬೆಂಗಳೂರು prajakiran.com : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿರುವ   ಕರೋನಾ ವೈರಸ್ ಕರೋನಾ ಸೇನಾನಿಗಳಿಗೆ ಕಾಡಿದ ಬೆನ್ನಲ್ಲೇ  ಇದೀಗ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಂದೆಗೂ ತಗುಲಿದೆ. ಈ ಬಗ್ಗೆ ಸ್ವತಃ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಟ್ವೀಟ್ ಮಾಡಿದ್ದು, ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದು ತಿಳಿಸಿದ್ದಾರೆ. My father’s COVID19 […]

ರಾಜ್ಯ

ಧಾರವಾಡದ ವಿಜಯನಗರದಲ್ಲಿ ಒಂದು, ಮೊರಬದಲ್ಲಿ ಮೂರು ಕರೋನಾ ಪಾಸಿಟಿವ್

ಧಾರವಾಡ Prajakiran.com : ಜಿಲ್ಲೆಯಲ್ಲಿ ಸೋಮವಾರ ಮತ್ತೆ 4 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. DWD 199 – ಪಿ- 9158 (72 ವರ್ಷದ ಮಹಿಳೆ) , DWD 200- ಪಿ-9159( 43 ವರ್ಷದ ಪುರುಷ), DWD 201- ಪಿ-9160 ( 30 ವರ್ಷದ ಪುರುಷ) ಈ ಮೂವರು ನವಲಗುಂದ ತಾಲೂಕಿನ ಮೊರಬ ಗ್ರಾಮದ ನಿವಾಸಿಗಳಾಗಿದ್ದಾರೆ. ಇವರಿಗೆ ಪಿ-7060 ಸೋಂಕಿತನ ಸಂಪರ್ಕ ದಿಂದ ಬಂದಿದೆ. DWD 202 – ಪಿ- […]

ರಾಜ್ಯ

ರಾಜ್ಯದಲ್ಲಿ ಸೋಮವಾರ 5 ಸಾವು, 249 ಪ್ರಕರಣ ಪತ್ತೆ

follow/like: facebook.com/prajakirannews ಬೆಂಗಳೂರು prajakiran.com : ರಾಜ್ಯದಲ್ಲಿ ಸೋಮವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 5 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 249 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ  9399ಕ್ಕೆ ಏರಿಕೆಯಾಗಿದೆ. 249ಸೋಂಕಿತರಲ್ಲಿ, 50  ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದಾರೆ.  11  ಜನಅಂತರ್ ರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ. ಇಂದು ರಾಜ್ಯದಲ್ಲಿ111 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 5730 ಜನ ಗುಣಮುಖರಾಗಿದ್ದು,  3523 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ […]

ರಾಜ್ಯ

ರಾಜ್ಯ ರಾಜಧಾನಿಯ 67 ಪೊಲೀಸರಿಗೆ ಬೆಂಬಿಡದೆ ಕಾಡುತ್ತಿರುವ ಕರೋನಾ…!

ಬೆಂಗಳೂರು prajakiran.com :  ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಪೊಲೀಸರಿಗೆ ಬೆಂಬಿಡದೆ ಕಾಡುತ್ತಿರುವ ಕರೋನಾದಿಂದ ಪೊಲೀಸ್ ಇಲಾಖೆ ಬೆಚ್ಚಿ ಬಿದ್ದಿದೆ. ಈವರೆಗೆ ಬೆಂಗಳೂರು ನಗರದಲ್ಲಿಯೇ 67 ಪೊಲೀಸರಿಗೆ ಮಹಾಮಾರಿ ಕರೋನಾ ವೈರಸ್ ಹರಡಿರುವುದು ದೃಢಪಟ್ಟಿದೆ. ಭಾನುವಾರ ಮತ್ತಷ್ಟು ಅದರ ಸಂಖ್ಯೆ ಹೆಚ್ಚುವ ಸಾಧ್ಯತೆಗಳಿವೆ. ಈಗಾಗಲೇ ಕರೋನಾಅಟ್ಟಹಾಸಕ್ಕೆ ಮೂರು ಜನ ಪೊಲೀಸ ಬಲಿಯಾಗಿದ್ದು, ಇಬ್ಬರು ಗುಣಮುಖರಾಗಿದ್ದಾರೆ.   ಇದಲ್ಲದೆ, ಕೋರಮಂಗಲ ಪೊಲೀಸ್ ಠಾಣೆಯ ಒಬ್ಬ ಸಿಬ್ಬಂದಿಗೆ ಸೋಂಕು ಇರುವುದು ದೃಢ ಪಟ್ಟಿದೆ. ಅವನೊಂದಿಗೆ 10 ಜನ […]

ರಾಜ್ಯ

ರಾಜ್ಯದಲ್ಲಿ ಸಾವಿನ ಸಂಖ್ಯೆ 124ಕ್ಕೆ ಏರಿಕೆ : ಶುಕ್ರವಾರ 10 ಸಾವು, 337 ಪ್ರಕರಣ ಪತ್ತೆ

follow/like: facebook.com/prajakirannews ಬೆಂಗಳೂರು prajakiran.com : ರಾಜ್ಯದಲ್ಲಿ ಶುಕ್ರವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಬರೋಬ್ಬರಿ 10 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 337 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 8281ಕ್ಕೆ ಏರಿಕೆಯಾಗಿದೆ. 337 ಸೋಂಕಿತರಲ್ಲಿ, 93  ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದಾರೆ.  11  ಜನಅಂತರ್ ರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ. ಇಂದು ರಾಜ್ಯದಲ್ಲಿ 230 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 5210  ಜನ ಗುಣಮುಖರಾಗಿದ್ದು,  2943 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ […]

ರಾಜ್ಯ

ಧಾರವಾಡ ಜಿಲ್ಲೆಯ ಕರೋನಾ ಸೋಂಕಿತರ ಸಂಖ್ಯೆ 175ಕ್ಕೆ ಏರಿಕೆ 

ಧಾರವಾಡ Prajakiran.com : ಜಿಲ್ಲೆಯಲ್ಲಿ  ಗುರುವಾರ ಮತ್ತೆ ಹೊಸದಾಗಿ 4  ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ  ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. DWD 172 –  ಪಿ-  7824  (56  ವರ್ಷದ ಪುರುಷ) , ಇವರು ಹುಬ್ಬಳ್ಳಿ ಮಂಟೂರ ರಸ್ತೆಯ ಗುಂಜಾಳ ಪ್ಲಾಟ್ ನಿವಾಸಿ. ಇವರು ಕೆಮ್ಮು ,ನೆಗಡಿ ಹಾಗೂ ತೀವ್ರ ಜ್ವರದಿಂದ( ಐಎಲ್ಐ)  ಬಳಲುತ್ತಿದ್ದರು.  DWD 173 –  ಪಿ-  7825 (5 ವರ್ಷದ ಗಂಡುಮಗು ) , ಇವರು ಹುಬ್ಬಳ್ಳಿ ನಗರದ ಪಿ.ಬಿ. […]

ರಾಜ್ಯ

ರಾಜ್ಯದಲ್ಲಿ ಮಂಗಳವಾರ ಏಳು ಸಾವು, 317 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಮಂಗಳವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಬರೋಬ್ಬರಿ ಏಳು ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 317 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 7530ಕ್ಕೆ ಏರಿಕೆಯಾಗಿದೆ. 317 ಸೋಂಕಿತರಲ್ಲಿ, 108 ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದಾರೆ.  78 ಜನಅಂತರ್ ರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ. ಇಂದು ರಾಜ್ಯದಲ್ಲಿ322 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 4456 ಜನ ಗುಣಮುಖರಾಗಿದ್ದು, 2976 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 72 […]

ರಾಜ್ಯ

ಮಗಳಿಂದ ತಂದೆಗೆ, ತಂದೆಯಿಂದ ಧಾರವಾಡದ ಮೊರಬ ಊರಿಗೆ ಹರಡಿದ ಮಹಾಮಾರಿ ಕರೋನಾ…!

ಧಾರವಾಡ Prajakiran.com : ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ‌ಮೊರಬ ಗ್ರಾಮ ಕರೊನಾ ಅಟ್ಟಹಾಸಕ್ಕೆ ತತ್ತರಿಸಿ ಹೋಗಿದೆ. ಪಿ-6222 ನಿಂದಾಗಿ ಒಂದೇ ದಿನ ಮೊರಬ ಗ್ರಾಮದ 23 ಜನರಿಗೆ ಸೋಂಕು ತಾಗಿದ್ದು,  ಒಟ್ಟು 25 ಜನರಿಗೆ ಸೊಂಕು ತಗುಲಿಸಿರೋ ಈತ ಈಗ ಸೂಪರ್ ಸ್ಪೈಡರ್ ಆಗಿದ್ದಾರೆ. ಆ ಮೂಲಕ ಮೊರಬ ಗ್ರಾಮವೊಂದರಲ್ಲೇ 27 ಜನ ಸೋಂಕಿತರಾಗಿದ್ದಾರೆ. ಈ ಪೈಕಿ 23 ಜನ ಸೊಂಕಿತರು ಒಂದೇ ಗ್ರಾಮಕ್ಕೆ ಸೇರಿದವರಾಗಿದ್ದು,ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 155ಕ್ಕೆ ಏರಿದೆ. ಇದು ಧಾರವಾಡ ಜಿಲ್ಲೆಯ […]