ರಾಜ್ಯ

ರಾಜ್ಯದಲ್ಲಿ ಭಾನುವಾರ ಕರೋನಾಕ್ಕೆ 91 ಸಾವು, 4120 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಭಾನುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 91 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 4120 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 63772 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 1290 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  23065 ಜನ ಗುಣಮುಖರಾಗಿದ್ದು, 39370 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 579 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ […]

ರಾಜ್ಯ

ಮತ್ತೆ ಹುಬ್ಬಳ್ಳಿಯಲ್ಲಿ 2, ಮೊರಬದಲ್ಲಿ 1 ಕರೋನಾ ಪ್ರಕರಣ ಪತ್ತೆ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ ಹೊಸದಾಗಿ 3 ಕೋವಿಡ್ ಪಾಸಿಟಿವ್ ಪ್ರಕರಣಗಳು   ಪತ್ತೆಯಾಗಿವೆ  ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ಸೋಂಕಿತರನ್ನು DWD 176  –  ಪಿ- 7946   (54 ವರ್ಷದ ಪುರುಷ) , ಇವರು ಹುಬ್ಬಳ್ಳಿ ಅರಳಿಕಟ್ಟಿ ಓಣಿಯ ನಿವಾಸಿಯಾಗಿದ್ದಾರೆ. ಅದೇ ರೀತಿ DWD 177 –  ಪಿ- 7947  (51  ವರ್ಷದ ಪುರುಷ ) ,  ಹುಬ್ಬಳ್ಳಿ ನಗರದ ಗಣೇಶಪೇಟೆ  ನಿವಾಸಿಯಾಗಿದ್ದಾರೆ. ಈ ಇಬ್ಬರೂ ವ್ಯಕ್ತಿಗಳಿಗೆ ಕರೋನಾ ಹೇಗೆ ಹರಡಿದೆ […]