ಧಾರವಾಡ ಕೋವಿಡ್ 4087 ಕ್ಕೇರಿದ ಪ್ರಕರಣಗಳು 1871 ಜನ ಗುಣಮುಖ ಬಿಡುಗಡೆ* ಧಾರವಾಡ prajakiran.com : ಜಿಲ್ಲೆಯಲ್ಲಿ ಶುಕ್ರವಾರ 180 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 4087 ಕ್ಕೆ ಏರಿದೆ. ಇದುವರೆಗೆ 1871 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2085 ಪ್ರಕರಣಗಳು ಸಕ್ರಿಯವಾಗಿವೆ. 36 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 131 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಶುಕ್ರವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು:* *ಧಾರವಾಡ ತಾಲೂಕು:* ಮದಿಹಾಳ, ಉಪಕಾರಾಗೃಹ […]
Tag: # corona cases
ಧಾರವಾಡ ಜಿಲ್ಲೆಯ 176 ಕರೋನಾ ಸೋಂಕಿತರ ವಿವರ ಇಲ್ಲಿದೆ ನೋಡಿ.
*ಒಟ್ಟು 1574 ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 542 ಜನ ಗುಣಮುಖ ಬಿಡುಗಡೆ* *988 ಸಕ್ರಿಯ ಪ್ರಕರಣಗಳು* ಇದುವರೆಗೆ 44 ಮರಣ ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಗುರುವಾರ 176 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ . ಆ ಮೂಲಕ ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 1574 ಕ್ಕೆ ಏರಿದೆ.ಇದುವರೆಗೆ 542 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರಲ್ಲಿ 988 ಪ್ರಕರಣಗಳು ಸಕ್ರಿಯವಾಗಿವೆ. ಅಲ್ಲದೆ, ಈವರೆಗೆ 44 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ […]
ಧಾರವಾಡ 20, ಹುಬ್ಬಳ್ಳಿ 59 ಸೇರಿ 89 ಕೋವಿಡ್ ಪಾಸಿಟಿವ್
ಧಾರವಾಡ prajakiran.com : ಜಿಲ್ಲೆಯಲ್ಲಿ ಬುಧವಾರ 89 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 757 ಕ್ಕೆ ಏರಿದೆ. ಇದುವರೆಗೆ 279 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 458 ಪ್ರಕರಣಗಳು ಸಕ್ರಿಯವಾಗಿವೆ. ಜಿಲ್ಲೆಯಲ್ಲಿ ಈವರೆಗೆ 20 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಸೋಂಕಿತರನ್ನು ಪಿ- 28409 ( 45 ವರ್ಷ,ಪುರುಷ ) ಹುಬ್ಬಳ್ಳಿ ವಡ್ಡರ ಓಣಿ ನಿವಾಸಿ. ಪಿ-24820 ಅವರೊಂದಿಗೆ ಸಂಪರ್ಕ ಹೊಂದಿದ್ದರು. ಪಿ-28410 ( 78 ವರ್ಷ,ಪುರುಷ) ಹುಬ್ಬಳ್ಳಿ […]
ಧಾರವಾಡ 16, ಹುಬ್ಬಳ್ಳಿ 25, ನವಲಗುಂದ 2, ಕಲಘಟಗಿ 1 ಸೇರಿ 45 ಜನರಿಗೆ ಕರೋನಾ
*ಒಟ್ಟು 555 ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 238ಜನ ಗುಣಮುಖ ಬಿಡುಗಡೆ* *305 ಸಕ್ರಿಯ ಪ್ರಕರಣಗಳು* *ಇದುವರೆಗೆ 12 ಮರಣ* ಧಾರವಾಡ prajakiran.com : ಜಿಲ್ಲೆಯಲ್ಲಿ ಭಾನುವಾರ 45 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 555 ಕ್ಕೆ ಏರಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಈ ಪೈಕಿ ಇದುವರೆಗೆ 238 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 305ಪ್ರಕರಣಗಳು ಸಕ್ರಿಯವಾಗಿವೆ.12 ಜನ ಮೃತಪಟ್ಟಿದ್ದಾರೆ ಎಂದು ಅವರು ವಿವರಿಸಿದ್ದಾರೆ. ಸೋಂಕಿತರನ್ನು ಪಿ- 23230 (53 […]
ರಾಜ್ಯದಲ್ಲಿ ಸೋಮವಾರ 5 ಸಾವು, 249 ಪ್ರಕರಣ ಪತ್ತೆ
follow/like: facebook.com/prajakirannews ಬೆಂಗಳೂರು prajakiran.com : ರಾಜ್ಯದಲ್ಲಿ ಸೋಮವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 5 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 249 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 9399ಕ್ಕೆ ಏರಿಕೆಯಾಗಿದೆ. 249ಸೋಂಕಿತರಲ್ಲಿ, 50 ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದಾರೆ. 11 ಜನಅಂತರ್ ರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ. ಇಂದು ರಾಜ್ಯದಲ್ಲಿ111 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 5730 ಜನ ಗುಣಮುಖರಾಗಿದ್ದು, 3523 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ […]
ಧಾರವಾಡ ಜಿಲ್ಲೆಯಲ್ಲಿ ಮತ್ತೇ ಐವರಿಗೆ ವಕ್ಕರಿಸಿದ ಕರೋನಾ, 10 ಜನ ಬಿಡುಗಡೆ
follow/like: facebook.com/prajakirannews ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಶನಿವಾರ ಸಂಜೆ ಮತ್ತೆ ಹೊಸದಾಗಿ 5 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. ಡಿಡಬ್ಲ್ಯೂಡಿ 179-ಪಿ-8286ನ ಸೋಂಕಿತ 52 ವರ್ಷದ ಪುರುಷನಿಗೆ ಕರೋನಾ ಸೋಂಕು ಬಂದಿದೆ. ಆತ ಕೆಮ್ಮು, ನೆಗಡಿ ಹಾಗೂ ತೀವ್ರ ಜ್ವರದಿಂದ ಬಳಲುತ್ತಿದ್ದ. ಡಿಡಬ್ಲ್ಯೂಡಿ 180-ಪಿ-8287 ಸೋಂಕಿತ 65 ವರ್ಷದ ವೃದ್ದೆ ಕೂಡ ಕರೋನಾ ವೈರಸ್ ವಕ್ಕರಿಸಿದೆ. ಆದರೆ ಇವಳಿಗೆ ಕರೋನಾ ಸೋಂಕು ಹೇಗೆ […]