ರಾಜ್ಯ

ಧಾರವಾಡದ ಹಾರೋಬೆಳವಡಿ, ಹೊನ್ನಾಪುರ ನಿವಾಸಿ ಸೇರಿ ಒಟ್ಟು ಎಂಟು ಸಾವು

ಧಾರವಾಡ prajakiran.com : ಕೋವಿಡ್ ಪಾಸಿಟಿವ್ ಹೊಂದಿದ್ದ ಜಿಲ್ಲೆಯ ಏಳು ಹಾಗೂ ಹಾವೇರಿ ಜಿಲ್ಲೆಯ ಒಬ್ಬರು ಸೇರಿ ಒಟ್ಟು ಎಂಟು ಜನ ಕಳೆದ ಐದು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತಿಳಿಸಿದೆ. ಮೃತ ಸೋಂಕಿತರನ್ನು ಹುಬ್ಬಳ್ಳಿ ದಾಜಿಬಾನಪೇಟೆ ನಿವಾಸಿ ಪಿ-76754 ( 74,ಪುರುಷ) ಅಣ್ಣಿಗೇರಿ ತಾಲೂಕಿನ ನಿವಾಸಿ ಪಿ-102168 (34,ಪುರುಷ) ಹುಬ್ಬಳ್ಳಿ ಜೆಪಿ ನಗರ ನಿವಾಸಿ ಪಿ-103008 (53 ,ಪುರುಷ)  ಹುಬ್ಬಳ್ಳಿ ವಿಜಯನಗರದ ನಿವಾಸಿ  ಪಿ-95123 (72,ಪುರುಷ) ಹುಬ್ಬಳ್ಳಿ ಹೊಸೂರು […]

ರಾಜ್ಯ

ರಾಯಚೂರಿನಲ್ಲಿ ಕರೋನಾಗೆ ಉಪನೋಂದಣಾಧಿಕಾರಿ ಬಲಿ : ಮಗನ ಸಾವಿನ ಸುದ್ದಿ ಕೇಳಿ ತಾಯಿ ಕೂಡ ಸಾವು …!

ರಾಯಚೂರು prajakiran.com : ಕರೋನಾ ಅಟ್ಟಹಾಸವನ್ನು ಲೆಕ್ಕಸದೆ ಸದಾ ಕಾಲವೂ ಜನ ಜಂಗುಳಿಯಿಂದ ತುಂಬಿ ತುಳುಕುತ್ತಿದ್ದ ಸಬ್ ರಿಜಿಸ್ಟಾರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಪನೋಂದಣಾಧಿಕಾರಿಯನ್ನೇ ಕರೋನಾ ಬಲಿ ಪಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕು ಉಪನೋಂದಣಿ ಅಧಿಕಾರಿಯಾಗಿದ್ದ 44 ವರ್ಷ ಮಗ ಕರೋನಾಕ್ಕೆ ಬಲಿಯಾಗಿದ್ದಾರೆ.  ಹೈದ್ರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಅವರು ಶನಿವಾರ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.   ಇದರಿಂದಾಗಿ ಮಗನ ಸಾವಿನ ಸುದ್ದಿ ಕೇಳಿ ತಾಯಿ ಕೂಡ ರಾಯಚೂರಿನ ಮನೆಯಲ್ಲಿ ಸಾವನ್ನಪ್ಪಿದ್ದಾರೆ. ಇದರಿಂದಾಗಿ ಅವರ ಮನೆಯಲ್ಲಿ […]

ರಾಜ್ಯ

ಧಾರವಾಡದ ಸಾಧನಕೇರಿ, ದಾಂಡೇಲಿ ನಿವಾಸಿ ಸೇರಿ ಎಂಟು ಜನ ಸಾವು

ಧಾರವಾಡ prajakiran.com : ಕೋವಿಡ್ ಪಾಸಿಟಿವ್ ಹೊಂದಿದ್ದ ಜಿಲ್ಲೆಯ ಏಳು ಹಾಗೂ ಉತ್ತರ ಕನ್ನಡ ಜಿಲ್ಲೆಯ ಒಬ್ಬರು ಸೇರಿ ಒಟ್ಟು ಎಂಟು ಜನ ಕಳೆದ ಆರು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತಿಳಿಸಿದೆ. ಮೃತರನ್ನು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ  ನಿವಾಸಿ ಪಿ-64647 ( 74,ಮಹಿಳೆ), ಹುಬ್ಬಳ್ಳಿಯ ಕಮಡೊಳ್ಳಿ ಗಲ್ಲಿ  ನಿವಾಸಿ  ಪಿ-82942 (64,ಮಹಿಳೆ), ಹುಬ್ಬಳ್ಳಿ ಆಜಾದ್ ರಸ್ತೆಯ ನಿವಾಸಿ ಪಿ-73492 (71,ಪುರುಷ), ಹುಬ್ಬಳ್ಳಿ ಮಂಗಳಾ ಓಣಿ  ನಿವಾಸಿ ಪಿ-60017 (84, […]

ರಾಜ್ಯ

ಧಾರವಾಡದ ಟೋಲ್ ನಾಕಾ, ಯಲ್ಲಾಪುರ, ಬೆಳಗಾವಿ ನಿವಾಸಿ ಸೇರಿ 6 ಸಾವು….!

ಧಾರವಾಡ prajakiran.com : ಕೋವಿಡ್ ಪಾಸಿಟಿವ್ ಹೊಂದಿದ್ದ ಜಿಲ್ಲೆಯ ನಾಲ್ವರು  ಹಾಗೂ ಉತ್ತರ ಕನ್ನಡ ಜಿಲ್ಲೆ ಮತ್ತು ಬೆಳಗಾವಿ ಜಿಲ್ಲೆಯ ತಲಾ ಒಬ್ಬರು ಸೇರಿ ಒಟ್ಟು ಆರು ಜನ ಕಳೆದ ಮೂರು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು   ತಿಳಿಸಿದೆ. ಮರಣವನ್ನಪ್ಪಿದ್ದವರನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪೂರ ನಿವಾಸಿ  ಪಿ-94968 (50,ಪುರುಷ) ಹಾಗೂ ಸವದತ್ತಿ ತಾಲೂಕಿನ ಚಿಕ್ಕುಂಬಿ ಗ್ರಾಮದ ನಿವಾಸಿ ಪಿ- 83417 (78, ಮಹಿಳೆ) ಸಾವನ್ನಪ್ಪಿದ್ದಾರೆ. ಧಾರವಾಡ ಟೋಲ್ ನಾಕಾ  […]

ರಾಜ್ಯ

ನಾಲ್ಕು ದಿನಗಳಲ್ಲಿ ಕರೋನಾಗೆ ಧಾರವಾಡದ ಯುವತಿ ಸೇರಿ 4 ಸಾವು …!

ಧಾರವಾಡ prajakiran.com : ಕೋವಿಡ್ ಪಾಸಿಟಿವ್ ಹೊಂದಿದ್ದ ಧಾರವಾಡ ಜಿಲ್ಲೆಯ ನಾಲ್ಕು ಜನ ಕಳೆದ ನಾಲ್ಕು  ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತಿಳಿಸಿದೆ. ಧಾರವಾಡ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 3025ಕ್ಕೆ ಏರಿಕೆಯಾದಂತಾಗಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 89 ಕ್ಕೆ ಏರಿದಂತಾಗಿದೆ. 1770 ಸಕ್ರಿಯ ಕರೋನಾ ಸೋಂಕಿತರು ಜಿಲ್ಲೆಯಲ್ಲಿದ್ದು, 37 ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ […]

ರಾಜ್ಯ

ಧಾರವಾಡದ ಮಣಿಕಿಲ್ಲಾ ನಿವಾಸಿ ಸೇರಿ ಜಿಲ್ಲೆಯ 5 ಜನ, ಹಾವೇರಿ ಜಿಲ್ಲೆಯ ಒಬ್ಬರು ಸಾವು

ಧಾರವಾಡ prajakiran.com : ಕೋವಿಡ್ ಪಾಸಿಟಿವ್ ಹೊಂದಿದ್ದ ಧಾರವಾಡ ಜಿಲ್ಲೆಯ 5 ಜನ ಹಾಗೂ ನೆರೆಯ  ಜಿಲ್ಲೆಯ  ಒಬ್ಬ ಮಹಿಳೆ ಸೇರಿ ಒಟ್ಟು ಆರು ಜನ ಕಳೆದ ನಾಲ್ಕು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು  ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಮರಣವನ್ನಪ್ಪಿದ್ದವರ ವಿವರ :  ಪಿ- 31811 ( 69  , ಪುರುಷ ) ಹುಬ್ಬಳ್ಳಿ, ಉಣಕಲ್  ತಾಜ್ ನಗರ ನಿವಾಸಿ. ಪಿ-48790 ( 50, ಪುರುಷ) ಹುಬ್ಬಳ್ಳಿ ಬೊಮ್ಮಾಪುರ ಓಣಿ ನಿವಾಸಿ.  ಪಿ-57513  ( […]

ರಾಜ್ಯ

ಧಾರವಾಡದ ಸೋಮಾಪುರದಲ್ಲಿ ಕರೋನಾಗೆ 58 ವರ್ಷದ ವ್ಯಕ್ತಿ ಬಲಿ….!

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಕರೋನಾ ವೈರಸ್ ಗೆ  ಮತ್ತೊಂದು ಬಲಿಯಾಗಿದ್ದು, ಆ ಮೂಲಕ ಜಿಲ್ಲೆಯ ಸಾವಿನ ಸಂಖ್ಯೆ ಹದಿಮೂರಕ್ಕೆ ಏರಿಕೆಯಾಗಿದೆ. ಧಾರವಾಡ ತಾಲೂಕಿನ ಸೋಮಾಪುರ ಗ್ರಾಮದ ವ್ಯಕ್ತಿ P 25517 ನ ಸೋಂಕಿತ ಚಿಕಿತ್ಸೆ ಫಲಿಸದೆ ಮಂಗಳವಾರ ಮರಣ ಹೊಂದಿದ್ದಾನೆ ಎಂದು ಧಾರವಾಡ ಜಿಲ್ಲಾಡಳಿತ ತಿಳಿಸಿದೆ. 58 ವರ್ಷ ದ ಪುರುಷ, ನಿನ್ನೆ ಜುಲೈ 6 ರಂದು ಕೆಮ್ಮು, ನೆಗಡಿ, ಜ್ವರ ಲಕ್ಷಣದ ಕಾರಣದಿಂದ ಧಾರವಾಡ ಜಿಲ್ಲಾಸ್ಪತ್ರೆಗೆ ಬಂದು ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ […]

ರಾಜ್ಯ

ರಾಜ್ಯದಲ್ಲಿ 200ರ ಗಡಿ ಸಮೀಪಿಸಿದ ಕರೋನಾ ಸೋಂಕಿತರ ಸಾವು…!

ಬೆಂಗಳೂರು prajakiran.com : ರಾಜ್ಯದಲ್ಲಿ ಕರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ  ಸಾವಿನ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಲೇ ಸಾಗಿದೆ. ಕಳೆದ ಒಂದು ವಾರದಿಂದ ಪ್ರತಿನಿತ್ಯ 5ರಿಂದ 10ರವರೆಗೆ ರೋಗಿಗಳು ಚಿಕಿತ್ಸೆ ಫಲಿಸದೆ ಸಾವನ್ನಪ್ಪುತ್ತಿದ್ದಾರೆ. ಅದರಲ್ಲೂ ಉಸಿರಾಟದ ತೊಂದರೆ, ವಿವಿಧ ರೋಗ ಲಕ್ಷಣಗಳು ಇರುವ ಸೋಂಕಿತರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪುತ್ತಿರುವುದು ಕಂಡು ಬಂದಿದೆ. ನಿನ್ನೇ ಜೂನ್ 27ರಂದು ಶನಿವಾರ ಬರೋಬ್ಬರಿ 11 ಜನ ಸೋಂಕಿತರು ಸಾವನ್ನಪ್ಪುವ ಮೂಲಕ ಸಾವಿನ ಸಂಖ್ಯೆ 191 ಕ್ಕೆ ಬಂದು […]

ರಾಜ್ಯ

ಧಾರವಾಡ ಜಿಲ್ಲೆಯ ಕರೋನಾ ಪಾಸಿಟಿವ್ ಸಂಖ್ಯೆ 293ಕ್ಕೆ ಏರಿಕೆ

*ಇದುವರೆಗೆ 159 ಜನ ಗುಣಮುಖ ಬಿಡುಗಡೆ* *129 ಸಕ್ರಿಯ ಪ್ರಕರಣಗಳು *ಇದುವರೆಗೆ ಐವರ ಮರಣ ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಶನಿವಾರ ಮತ್ತೆಹೊಸದಾಗಿ 19 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 259 ಕ್ಕೆ ಏರಿಕೆಯಾಗಿದೆ. ಇದರಲ್ಲಿ ಈಗಾಗಲೇ 159 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 129 ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ ಎಂದು ಅವರು ವಿವರಿಸಿದ್ದಾರೆ. ಕರೋನಾ ಸೋಂಕಿನಿಂದಾಗಿ ಧಾರವಾಡ ಜಿಲ್ಲೆಯಲ್ಲಿ […]

ಅಂತಾರಾಷ್ಟ್ರೀಯ

ರಾಜ್ಯದಲ್ಲಿ ಒಂದೇ ದಿನ 3 ಸಾವು : ದೇಶದಲ್ಲಿ 170 ಜನರ ಬಲಿ

 ನವದೆಹಲಿ prajakiran.com : ರಾಜ್ಯದಲ್ಲಿ ಕರೋನಾ ಮರಣ ಮೃದಂಗ ಮುಂದುವರೆದಿದ್ದು, ಕಳೆದ 24 ಗಂಟೆಗಳಅವಧಿಯಲ್ಲಿ ಮೂರು ಜನ ಸಾವನ್ನಪ್ಪಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. ರಾಯಚೂರಿನ 69 ವರ್ಷದ ಮಹಿಳೆ ಕರೋನಾ ಅಟ್ಟಹಾಸಕ್ಕೆ ಬಲಿಯಾಗಿದ್ದಾರೆ. ಅದೇ ರೀತಿ ಬೀದರನ 49 ವರ್ಷದ ಪುರುಷ ಕೂಡ ಸಾವನ್ನಪ್ಪಿದ್ದಾರೆ. ಇನ್ನು ಗುಮ್ಮಟನಗರಿ ವಿಜಯಪುರದಲ್ಲಿ ಸಾವು ಸಂಭವಿಸಿದ್ದು, ಅಲ್ಲಿ 82 ವರ್ಷದ ವೃದ್ದ ಚಿಕಿತ್ಸೆಗೆ ಸ್ಪಂದಿಸದೆ ಇಹಲೋಕ ತ್ಯಜಿಸಿದ್ದಾನೆ. ದೇಶದಲ್ಲಿ ಕೂಡ ಕರೋನಾದಿಂದ ಬಳಲಿ ಬೆಂಡಾಗಿ […]