ರಾಜ್ಯ

ರಾಜ್ಯದಲ್ಲಿ ಶನಿವಾರ 9 ಸಾವು, 416 ಕರೋನಾ ಪ್ರಕರಣ ಪತ್ತೆ

follow/like: facebook.com/prajakirannews ಬೆಂಗಳೂರು prajakiran.com : ರಾಜ್ಯದಲ್ಲಿ ಶನಿವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಬರೋಬ್ಬರಿ 9 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 416 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 8697ಕ್ಕೆ ಏರಿಕೆಯಾಗಿದೆ. 416ಸೋಂಕಿತರಲ್ಲಿ, 116  ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದಾರೆ.  22  ಜನಅಂತರ್ ರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ. ಇಂದು ರಾಜ್ಯದಲ್ಲಿ181 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 5391 ಜನ ಗುಣಮುಖರಾಗಿದ್ದು,  3170 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  74 […]

ರಾಜ್ಯ

ಭಾನುವಾರ 239 ಜನರಿಗೆ ಕರೋನಾ ಸೋಂಕು ಪತ್ತೆ : ಬೆಂಗಳೂರಿನಲ್ಲಿ ಇಬ್ಬರ ಬಲಿ

ಬೆಂಗಳೂರು prajakiran.com : ರಾಜ್ಯದಲ್ಲಿ ಭಾನುವಾರವೂ ಮಹಾಮಾರಿ ಕರೋನಾ ಸೋಂಕು ತನ್ನಅಟ್ಟಹಾಸ ಮೆರೆದಿದ್ದು, 239 ಜನರಿಗೆ ವಕ್ಕರಿಸಿದೆ. ಆ ಮೂಲಕ ಸೋಂಕಿತರ ಸಂಖ್ಯೆ 5452ಕ್ಕೆ ಬಂದು ನಿಂತಿದೆ. ಇದೇ ವೇಳೆ ಇಬ್ಬರು ಸಾವನ್ನಪ್ಪಿದ್ದು, ಈವರೆಗೆ ಮೃತಪಟ್ಟಿದ್ದವರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ. ಇಂದು 143 ಜನ ರಾಜ್ಯದ ವಿವಿಧ ಆಸ್ಪತ್ರೆಗಳಿಂದ ಚೇತರಿಕೆ ಕಂಡು ಬಿಡುಗಡೆಯಾಗಿದ್ದಾರೆ. ಆ ಮೂಲಕ ಈವರೆಗೆ ಬಿಡುಗಡೆಯಾದವರ ಸಂಖ್ಯೆ 2132ಕ್ಕೆ ಏರಿಕೆಯಾಗಿದೆ. ಇನ್ನೂಳಿದ 3257 ಜನರು ರಾಜ್ಯದ ವಿವಿಧ ಕೋವಿಡ್ ನಿಯೋಜಿತ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]